Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಕ್ಕಿ ಪ್ಯಾಶನ್ ಡೆಸ್ಟಿನೇಶನ್‌ನ 5ನೆ...

ನಿಕ್ಕಿ ಪ್ಯಾಶನ್ ಡೆಸ್ಟಿನೇಶನ್‌ನ 5ನೆ ಮಳಿಗೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ23 Jun 2016 4:32 PM IST
share
ನಿಕ್ಕಿ ಪ್ಯಾಶನ್ ಡೆಸ್ಟಿನೇಶನ್‌ನ 5ನೆ ಮಳಿಗೆ ಉದ್ಘಾಟನೆ

ಮಂಗಳೂರು, ಜೂ.23: ನಗರದ ಕಂಕನಾಡಿಯ ಬೆಂದೂರ್‌ವೆಲ್ ಸರ್ಕಲ್ ಬಳಿಯಿರುವ ಪ್ರೆಸಿಡೆನ್ಸಿ ರೆನ್ 1 ರಲ್ಲಿ ನೂತನವಾಗಿ ಆರಂಭಿಸಲಾದ ‘ನಿಕ್ಕಿ ಫ್ಯಾಶನ್ ಡೆಸ್ಟಿನೇಶನ್‌ನ 5ನೆ ನೂತನ ಬಟ್ಟೆ ಮಳಿಗೆಯನ್ನು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಹರಿನಾಥ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಐದನೆ ಮಳಿಗೆಯನ್ನು ಆರಂಭಿಸಿರುವ ನಿಕ್ಕಿ ಸಂಸ್ಥೆ ಹಿಂದೆ ಆರಂಭಿಸಲಾದ ನಾಲ್ಕು ಮಳಿಗೆಯಲ್ಲಿ ಯಶಸ್ಸು ಸಾಧಿಸಿ ಬಂದಿದ್ದಾರೆ. ಇಂದು ಬಟ್ಟೆ ವ್ಯಾಪಾರವು ಸ್ಪರ್ಧೆಯನ್ನೆದುರಿಸುತ್ತಿದ್ದು ನೂತನವಾಗಿ ಆರಂಭವಾಗಿರುವ ನಿಕ್ಕಿಯ ನೂತನ ಮಳಿಗೆ ಯಶಸ್ಸು ಸಾಧಿಸಲಿ ಎಂದು ಶುಭಹಾರೈಸಿದರು.

ತಂಙಳ್ ಸೈಯದ್ ಫಲಾಲುದ್ದೀನ್ ದುಆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೂಡ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ನೂತನವಾಗಿ ಆರಂಭಿಸಲಾದ ನಿಕ್ಕಿ ಫ್ಯಾಶನ್‌ನ ಈ ಮಳಿಗೆಯಲ್ಲಿ ಸಂಸ್ಥೆ ಹೆಚ್ಚಿನ ಲಾಭ ಗಳಿಸಲಿ ಎಂದು ಶುಭಹಾರೈಸಿದರು.

ಮನಪಾ ಮಾಜಿ ಮೇಯರ್ ಅಶ್ರಫ್ .ಕೆ ಮಾತನಾಡಿ ನಿಕ್ಕಿ ಸಂಸ್ಥೆ ಹಿಂದೆ ಆರಂಭಿಸಲಾದ ಮಳಿಗೆಯಲ್ಲಿ ಜನರೊಂದಿಗೆ ಉತ್ತಮ ಬಾಂಧವ್ಯದಿಂದ ಯಶಸ್ಸು ಗಳಿಸಿದೆ. ಮಂಗಳೂರಿನಲ್ಲಿ ಆರಂಭವಾಗಿರುವ ಸಂಸ್ಥೆಯು ಯಶಸ್ಸು ಸಾಧಿಸಲಿ ಎಂದು ಶುಭಹಾರೈಸಿದರು.

ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ ಮಾತನಾಡಿ ಮಂಗಳೂರು ನಗರ ಅಭಿವೃದ್ದಿ ಹೊಂದುತ್ತಿದ್ದು ನಿಕ್ಕಿ ಸಂಸ್ಥೆಯು ಇರುವ ಬೆಂದೂರ್‌ವೆಲ್ ವೃತ್ತದ ಬಳಿಯೂ ಉತ್ತಮ ಸೌಕರ್ಯವನ್ನು ಕಲ್ಪಿಸಲಾಗಿದೆ. ಇಲ್ಲಿ ಆರಂಭಗೊಂಡಿರುವ ಸಂಸ್ಥೆ ಯಶಸ್ಸನ್ನು ಸಾಧಿಸಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ತಂಙಳ್ ಸೈಯದ್ ಜಲಾಲುದ್ದೀನ್, ಪೋರ್‌ವಿಂಡ್ಸ್ ಮಾಲಕ ಇ.ಫೆರ್ನಾಂಡಿಸ್ , ಮನಪಾ ಸದಸ್ಯ ನವೀನ್ ಡಿಸೋಜ, ನಿಕ್ಕಿ ಸಂಸ್ಥೆಯ ಮಾಲಕರಾದ ಮೊಹಮ್ಮದ್ ನವಾಝ್, ನೌಶದ್ ಬೆದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X