Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ಬಸ್‌ಸ್ಟ್ಯಾಂಡ್‌ನಲ್ಲಿ ಬರ್ಮೀಸ್...

ಕೇರಳ ಬಸ್‌ಸ್ಟ್ಯಾಂಡ್‌ನಲ್ಲಿ ಬರ್ಮೀಸ್ ಕುಟುಂಬ

ವಾರ್ತಾಭಾರತಿವಾರ್ತಾಭಾರತಿ23 Jun 2016 4:49 PM IST
share
ಕೇರಳ ಬಸ್‌ಸ್ಟ್ಯಾಂಡ್‌ನಲ್ಲಿ ಬರ್ಮೀಸ್ ಕುಟುಂಬ

 ಕಲ್ಪಟ್ಟ, ಜೂನ್ 23: ಇಲ್ಲಿನ ಹೊಸಬಸ್‌ಸ್ಟಾಂಡ್‌ನಲ್ಲಿ ಬರ್ಮೀಸ್ ನಿರಾಶ್ರಿತ ಕುಟುಂಬವೊಂದು ಕಳೆದ ಐದು ದಿವಸಗಳಿಂದ ವಾಸವಿದೆ. ಅಬ್ದುಸ್ಸಲಾಂ ಮತ್ತು ರೈಹಾನ ದಂಪತಿಗಳು ಹಾಗೂ ಅವರ ನಾಲ್ವರು ಗಂಡು ಮಕ್ಕಳು ನಿರ್ಗತಿಕರಾಗಿ ಭಾರತಕ್ಕೆ ಪಲಾಯನ ಮಾಡಿಬಂದಿದ್ದು ಇದೀಗ ಕೇರಳದ ಕಲ್ಪಟ್ಟ ಬಸ್‌ಸ್ಟಾಂಡ್‌ನ್ನೇ ತಮ್ಮ ವಾಸಸ್ಥಳವನ್ನಾಗಿ ಮಾಡಿಕೊಂಡಿದ್ದಾರೆ. ತಮ್ಮ ಮತ್ತು ಮಕ್ಕಳ ಮುಂದಿನ ಭವಿಷ್ಯದ ಕುರಿತು ಚಿಂತಾಕ್ರಾಂತರಾಗಿದ್ದಾರೆ.

    ಅವರ ಮಕ್ಕಳಾದ ಇಬ್ರಾಹೀಮ್, ಅಹ್ಮದ್, ಸಾಲಿಮ್, ಅಹದ್ ಬಸ್‌ಸ್ಟಾಂಡ್‌ನ್ನೇ ತಮ್ಮ ಮನೆಯೆಂದು ತಿಳಿದು ಆಟವಾಡುತ್ತಿದ್ದಾರೆ. ಇವರು ಭಾರತ ಕ್ರಿಕೆಟ್ ತಂಡ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳು. ತಮ್ಮ ಕುರಿತು ಹೇಳಿಕೊಳ್ಳಲು ಮೊದಲು ಹಿಂಜರಿದ ಅಬ್ದುಸ್ಸಲಾಂ ಪೊಲೀಸರು ಇಲ್ಲಿಯೂ ಇರಲು ಬಿಡಲಾರರು ಎಂದು ಆತಂಕ ವ್ಯಕ್ತಪಡಿಸಿದ್ದರು. ಮ್ಯಾನ್ಮಾರ್‌ನಿಂದ ನಿರಾಶ್ರಿತರಾಗಿ ಬಂದ ಈ ಕುಟುಂಬ ಮೊದಲು ಕಾಶ್ಮೀರದಲ್ಲಿ ತಂಗಿತ್ತು. ಅಬ್ದುಸ್ಸಲಾಂ ಚಾಲಕನಾಗಿ ಅಲ್ಲಿ ದುಡಿಯುತ್ತಿದ್ದರು. ಆನಂತರ ಚೆನ್ನೈಗೆ ಬಂದರು. ಅಲ್ಲಿಂದ ಕೇರಳಕ್ಕೆ ಬಂದಿದ್ದಾರೆ. ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕೆಂದು ದಂಪತಿಗಳ ಬಯಕೆಯಾಗಿದೆ. ಈ ಕುರಿತು ಅವರ ಪ್ರಯತ್ನ ಮುಂದುವರಿದಿದೆ. ದಾಖಲೆಗಳು ಸರಿಯಿಲ್ಲದ್ದರಿಂದ ಮಕ್ಕಳನ್ನು ಶಾಲೆಗಳಿಗೆ ಸೇರಿಸಲು ಸಾಧ್ಯವಾಗಿಲ್ಲ.ಆದ್ದರಿಂದ ದಾಖಲೆಗಳನ್ನು ಸರಿಪಡಿಸುವ ಪ್ರಯತ್ನ ಮಾಡುತ್ತಿದ್ದಾರೆ.. ಇಲ್ಲೆಲ್ಲಾದರೂ ಕೆಲಸಮಾಡಿ ಜೀವಿಸಲು ಅವಕಾಶ ಸಿಕ್ಕಿದ್ದರೆ ಎಂದು ಅಬ್ದುಸ್ಸಲಾಂ ತಮ್ಮ ಬಯಕೆ ವ್ಯಕ್ತಪಡಿಸಿದ್ದು ಕುಟುಂಬದ ಬಳಿ 2016 ಸೆಪ್ಟಂಬರ್‌ವರೆಗೆ ಅವಧಿಯ ವೀಸಾ ಕೂಡಾ ಇದೆ. ಭಾರತಕ್ಕೆ ಇಂತಹ ಇನ್ನೂ ಕೆಲವು ನಿರಾಶ್ರಿತ ಕುಟುಂಬಗಳು ಭಾರತಕ್ಕೆ ಬಂದಿದ್ದು ಅಲ್ಲಲ್ಲಿ ಇವೆ ಎಂದು ಇವರು ತಿಳಿಸುತ್ತಾರೆ.ಮ್ಯಾನ್ಮಾರ್‌ನ ಮಂಡು ಜಿಲ್ಲೆಯ ನಾಗ್‌ಪುರ ಎಂಬಲ್ಲಿ ಈ ಕುಟುಂಬ ವಾಸಿಸುತ್ತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X