Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ವಿಚ್ಛೇದನ’ ಪಡೆಯುವಂತೆ ಮಿತ್ರಪಕ್ಷ...

‘ವಿಚ್ಛೇದನ’ ಪಡೆಯುವಂತೆ ಮಿತ್ರಪಕ್ಷ ಶಿವಸೇನೆಗೆ ಬಿಜೆಪಿ ಸವಾಲು

ವಾರ್ತಾಭಾರತಿವಾರ್ತಾಭಾರತಿ23 Jun 2016 7:57 PM IST
share
‘ವಿಚ್ಛೇದನ’ ಪಡೆಯುವಂತೆ ಮಿತ್ರಪಕ್ಷ ಶಿವಸೇನೆಗೆ ಬಿಜೆಪಿ ಸವಾಲು

ಮುಂಬೈ,ಜೂ.23: ತನ್ನಿಂದ ‘ವಿಚ್ಛೇದನ’ ವನ್ನು ಪಡೆದುಕೊಂಡು ಸಂಬಂಧಗಳನ್ನು ಕಡಿದುಕೊಳ್ಳುವಂತೆ ಬಿಜೆಪಿಯು ಮಹಾರಾಷ್ಟ್ರದ ಸಮ್ಮಿಶ್ರ ಸರಕಾರದಲ್ಲಿ ತನ್ನ ಪಾಲುದಾರನಾಗಿರುವ ಶಿವಸೇನೆಗೆ ಸವಾಲು ಒಡ್ಡಿದ್ದು, ಇದು ಉಭಯ ಪಕ್ಷಗಳ ನಡುವಿನ ವಾಗ್ಯುದ್ಧವನ್ನು ಇನ್ನಷ್ಟು ತೀವ್ರಗೊಳಿಸಿದೆ.

  ಮಹಾರಾಷ್ಟ್ರ ಬಿಜೆಪಿ ಘಟಕದ ಮುಖವಾಣಿಯಾಗಿರುವ ‘ಮನೋಗತ’ ಪಾಕ್ಷಿಕದ ಲ್ಲಿ ಬುಧವಾರ ಪ್ರಕಟಗೊಂಡ ‘‘ಮಿಸ್ಟರ್ ರಾವುತ್,ನೀವು ಯಾವಾಗ ತಲಾಖ್ ತೆಗೆದುಕೊಳ್ಳುತ್ತೀರಿ’ ಎಂಬ ಶೀರ್ಷಿಕೆಯ ಲೇಖನದಲ್ಲಿ ತನ್ನ ಇತ್ತೀಚಿನ ‘ನಿಜಾಮ’ ಹೇಳಿಕೆಗಾಗಿ ಶಿವಸೇನೆಯ ಸಂಸದ ಸಂಜಯ ರಾವುತ್ ಅವರನ್ನು ತೀವ್ರ ತರಾಟೆಗೆತ್ತಿಕೊಂಡಿರುವ ಬಿಜೆಪಿ ವಕ್ತಾರ ಮಾಧವ ಭಂಡಾರಿ ಅವರು, ಮೈತ್ರಿಕೂಟದಿಂದ ಹೊರನಡೆಯುವಂತೆ ಶಿವಸೇನೆಗೆ ಸವಾಲೊಡ್ಡಿದ್ದಾರೆ.

ಶಿವಸೇನೆಯೊಂದಿಗಿನ ಸಂಬಂಧವನ್ನು ಉಳಿಸಿಕೊಳ್ಳಲು ಬಿಜೆಪಿಯು ಈ ಹಿಂದೆ ಮಾಡಿರುವ ‘ತ್ಯಾಗಗಳನ್ನೂ’ ಲೇಖನವು ಪಟ್ಟಿ ಮಾಡಿದೆ.

ಅವರು(ಶಿವಸೇನೆ) ಒಂದೆಡೆ ಅದೇ ‘ನಿಜಾಮ’ನ ಕೃಪೆಯಿಂದ ‘ಬಿರ್ಯಾನಿ’ಯನ್ನು ತಿನ್ನುತ್ತಿದ್ದಾರೆ ಮತ್ತು ಇನ್ನೊಂದೆಡೆ ನಮ್ಮನ್ನು ಟೀಕಿಸುತ್ತಿದ್ದಾರೆ. ಅದೇ ‘ನಿಜಾಮ’ನ ಕೃಪೆಯಿಂದಲೇ ಅವರು ಕೇಂದ್ರ ಮತ್ತು ರಾಜ್ಯದಲ್ಲಿ ಸಚಿವ ಖಾತೆಗಳನ್ನು ಹೊಂದಿದ್ದಾರೆ ಮತ್ತು ಅಧಿಕಾರದ ಸೌಲಭ್ಯಗಳನ್ನು ಅನುಭವಿಸುತ್ತಿದ್ದಾರೆ ಮತ್ತು ಬಿಜೆಪಿಗೆ ಶಾಪ ಹಾಕುತ್ತಿದ್ದಾರೆ. ಇದಕ್ಕೆ ಕೃತಘ್ನತೆ ಎನ್ನುತ್ತಾರೆ ಎಂದು ಕುಟುಕಿರುವ ಲೇಖನವು,‘ನಿಜಾಮ’ ನಿಂದ ನಿಮ್ಮ ಶೋಷಣೆಯಾಗುತ್ತಿದೆ ಎಂದು ನೀವು ಭಾವಿಸುತ್ತೀರಾದರೆ ನೀವು ಹೊರಗೇಕೆ ಹೋಗುತ್ತಿಲ್ಲ ಎಂದು ಪ್ರಶ್ನಿಸಿದೆ. ಇದೇ ವೇಳೆ,ಅವರಿಗೆ ಆ ಧೈರ್ಯವಿಲ್ಲ ಎಂದು ಅದು ಕಿಚಾಯಿಸಿದೆ.

ಕೇಂದ್ರ ಮತ್ತು ಮಹಾರಾಷ್ಟ್ರಗಳಲ್ಲಿನ ಬಿಜೆಪಿ ನೇತೃತ್ವದ ಸರಕಾರಗಳು ನಿಜಾಮನ ಸರಕಾರಕ್ಕಿಂತಲೂ ಕೆಟ್ಟದಾಗಿವೆ ಎಂದು ರಾವುತ್ ಇತ್ತೀಚಿಗೆ ಟೀಕಿಸಿದ್ದರು.

ತಮ್ಮ ಬಲ ಕುಂದುತ್ತಿದೆ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ರಾವುತ್ ಮತ್ತು ಶಿವಸೇನೆಯ ಅಧ್ಯಕ್ಷರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ ಮತ್ತು ಇದರಿಂದಾಗಿ ಅವರು ಹತಾಶರಾಗಿದ್ದಾರೆ. ಅವರು ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿಯನ್ನು ಒಪ್ಪಿಕೊಳ್ಳಬೇಕು ಮತ್ತು ನಮ್ಮನ್ನು ದೂರುವುದನ್ನು ನಿಲ್ಲಿಸಬೇಕು ಎಂದು ಭಂಡಾರಿ ಲೇಖನದಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X