Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನಯಾನ ಸಂಸ್ಥೆಗಳು ರಾಕ್ಷಸರಲ್ಲ

ವಿಮಾನಯಾನ ಸಂಸ್ಥೆಗಳು ರಾಕ್ಷಸರಲ್ಲ

ಅಶೋಕ್ ಗಜಪತಿರಾಜು

ವಾರ್ತಾಭಾರತಿವಾರ್ತಾಭಾರತಿ23 Jun 2016 11:52 PM IST
share

ಹೊಸದಿಲ್ಲಿ, ಜೂ.23: ವಿಮಾನಯಾನ ಸಂಸ್ಥೆಗಳು ‘ದೇವತೆಗಳಲ್ಲದಿರ ಬಹುದು, ಆದರೆ ರಾಕ್ಷಸರಲ್ಲ’ ಎಂದು ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿರಾಜು ಇಂದು ಹೇಳಿದ್ದಾರೆ.
ವಿಮಾನ ಪ್ರಯಾಣ ದರಗಳ ಏಕಪಕ್ಷೀಯ ಏರಿಕೆಯ ಕುರಿತಾದ ಕಳವಳದ ನಡುವೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬಿಕ್ಕಟ್ಟಿನ ಸಂದರ್ಭದಲ್ಲಿ ವಿಮಾನಗಳು ಪ್ರತಿಕ್ರಿಯಾತ್ಮಕವಾಗಿದ್ದವೆಂದು ತಿಳಿಸಿದ್ದಾರೆ.
ವಿಮಾನ ಪ್ರಯಾಣ ದರಗಳ ಭಾರೀ ಏರಿಕೆಯನ್ನು ನಿಭಾ ಯಿಸುವುದಕ್ಕೆ ‘ಸರಳ ಪರಿಹಾರ’ ಇರಲಾರೆದೆಂದು ಸ್ಪಷ್ಟಪಡಿಸಿದ ಅಶೋಕ್ ಗಜಪತಿರಾಜು, ಮೂಲ ದರವನ್ನು ಮೇಲೇರಿಸುವ ಸಾಧ್ಯತೆಯಿರುವುದರಿಂದ ಮಿತಿ ನಿಗದಿಪಡಿಸುವುದೂ ಪರಿಹಾರವಾಗದೆಂದು ಪುನರುಚ್ಚರಿಸಿದ್ದಾರೆ.
 ಪ್ರಯಾಣ ದರಕ್ಕೆ ಗರಿಷ್ಠ ಮಿತಿ ನಿಗದಿಪಡಿಸುವುದರ ಕುರಿತಾದ ತನ್ನ ಅನಿಸಿಕೆಯನ್ನು ಬೆಂಬಲಿಸಲು ಅವರು, ಕಳೆದ ವರ್ಷ ನಡೆಸಲಾಗಿದ್ದ ವಿಶ್ಲೇಷಣೆಯೊಂದನ್ನು ಉಲ್ಲೇಖಿಸಿದ್ದಾರೆ. ಮಾರಾಟವಾಗಿದ್ದ ಟಿಕೆಟ್‌ಗಳಲ್ಲಿ ಕೇವಲ ಸುಮಾರು ಶೇ.1.7ರಷ್ಟು ಮಾತ್ರವೇ ಉನ್ನತ ದರದ ಟಿಕೆಟ್‌ಗಳಿದ್ದವೆಂಬುದನ್ನು ಅದು ತೋರಿಸಿತ್ತು.
ಮೇಲ್ಮಿತಿ ಹಾಗೂ ಕೆಳಮಿತಿಗಳು ಅತ್ಯಂತ ಕುತೂಹಲಕರವಾಗಿವೆ. ಆದರೆ ನಾವು ಶೇ.1.7 ರಷ್ಟು ಪ್ರಯಾಣಿಕರ ಲಾಭಕ್ಕಾಗಿ ಶೇ.90ಕ್ಕೂ ಹೆಚ್ಚು ಪ್ರಯಾಣಿಕರಿಗೆ ದರಗಳನ್ನು ಮೇಲಕ್ಕೇರಿಸುವಂತಹ ಪರಿಸ್ಥಿತಿಗೆ ಸಿಕ್ಕಿಬೀಳಬಾರದು ಎಂದು ಸಚಿವರು, ಸರಕಾರವು ವಿಮಾನ ದರಗಳಿಗೆ ಮೇಲ್ಮಿತಿ ನಿಗದಿಗೊಳಿಸುವ ಬಗ್ಗೆ ಪರಿಶೀಲಿಸಲಿದೆಯೇ? ಎಂಬ ಪ್ರಶ್ನೆಗುತ್ತರವಾಗಿ ಹೇಳಿದ್ದಾರೆ.
ವಿಮಾನ ಟಿಕೆಟ್‌ಗಳಿಗೆ ನ್ಯಾಯೋಚಿತ ಬೆಲೆಯನ್ನು ಖಚಿತಪಡಿಸುವುದೇ ಒಟ್ಟಾರೆ ಪ್ರಯತ್ನವೆಂದು ಒತ್ತಿ ಹೇಳಿದ ಅವರು, ಚೆನ್ನೈ ಹಾಗೂ ಶ್ರೀನಗರದ ನೆರೆಯ ವೇಳೆ ದರಗಳನ್ನು ನ್ಯಾಯೋಚಿತವಾಗಿರಿಸುವಲ್ಲಿ ವಿಮಾನ ಸಂಸ್ಥೆಗಳು ಹೊಣೆಗಾರಿಕೆಯನ್ನು ತೋರಿಸಿದ್ದವೆಂದು ಅಶೋಕ್ ಗಜಪತಿರಾಜು ತಿಳಿಸಿದ್ದಾರೆ.
ವಿಮಾನ ಸಂಸ್ಥೆಗಳು ದೇವತೆಗಳಲ್ಲದಿರಬಹುದು. ಆದರೆ, ರಾಕ್ಷಸರಲ್ಲ. ತಾವು ಅವುಗಳೊಂದಿಗೆ ಕೆಲಸ ಮಾಡಿ ಪರಿಹಾರವೊಂದನ್ನು(ಹೆಚ್ಚು ದರಕ್ಕೆ) ಹುಡುಕುವ ಅಗತ್ಯವಿದೆ. ಈ ಸಮಸ್ಯೆಗಳು ಸರಳ ಪರಿಹಾರಕ್ಕೆ ಬಗ್ಗುವುದಿಲ್ಲವೆಂದು ಅವರು ಹೇಳಿದ್ದಾರೆ.
ಈ ತಿಂಗಳಾರಂಭದಲ್ಲಿ ಏಕಪಕ್ಷೀಯ ವಿಮಾನ ದರ ಹೆಚ್ಚಳದ ಕುರಿತು ಪ್ರತಿಕ್ರಿಯಿಸಿದ್ದ ಸಚಿವರು, ದರಗಳಿಗೆ ಮೇಲ್ಮಿತಿ ವಿಧಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದರು. ವಿಮಾನ ಸಂಸ್ಥೆಗಳ ನಡುವಣ ಸ್ಪರ್ಧೆಯು ಸಮಸ್ಯೆಗೆ ಪರಿಹಾರ ನೀಡಬಹುದೆಂದು ಅವರು ಅಭಿಪ್ರಾಯಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X