Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿವಾದಾಸ್ಪದ ಜಲಪ್ರದೇಶದಲ್ಲಿ ಇಂಡೋನೇಶ್ಯ...

ವಿವಾದಾಸ್ಪದ ಜಲಪ್ರದೇಶದಲ್ಲಿ ಇಂಡೋನೇಶ್ಯ ಅಧ್ಯಕ್ಷರ ನೌಕಾಯಾನ

ಚೀನಾಕ್ಕೆ ಸಡ್ಡು

ವಾರ್ತಾಭಾರತಿವಾರ್ತಾಭಾರತಿ23 Jun 2016 11:55 PM IST
share

ಜಕಾರ್ತ, ಜೂ. 23: ದಕ್ಷಿಣ ಚೀನಾ ಸಮುದ್ರದ ದಕ್ಷಿಣದ ಭಾಗದಲ್ಲಿನ ಪ್ರದೇಶದ ಮೇಲೆ ಸಾರ್ವಭೌಮತ್ವ ಸ್ಥಾಪಿಸುವ ದಿಟ್ಟ ಕ್ರಮವೆಂಬಂತೆ, ಇಂಡೋನೇಶ್ಯದ ಅಧ್ಯಕ್ಷ ಜೊಕೊ ವಿಡೋಡೊ ಗುರುವಾರ ಯುದ್ಧ ನೌಕೆಯೊಂದರಲ್ಲಿ ನಟುನ ದ್ವೀಪವನ್ನು ಸಂದರ್ಶಿಸಿದರು. ದ್ವೀಪಕ್ಕೆ ಸಮೀಪದ ಜಲಪ್ರದೇಶದ ಮೇಲೆ ಚೀನಾ ಹಕ್ಕು ಸ್ಥಾಪಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಅಧ್ಯಕ್ಷರು ತನ್ನ ಮುಖ್ಯ ಭದ್ರತಾ ಸಚಿವ ಮತ್ತು ವಿದೇಶ ಸಚಿವರೊಂದಿಗೆ ನೀಡಿದ ಭೇಟಿಯು, ಈ ವಿಷಯದಲ್ಲಿ ಇಂಡೋನೇಶ್ಯ ಚೀನಾಕ್ಕೆ ನೀಡಿದ ಪ್ರಬಲ ಸಂದೇಶವಾಗಿದೆ ಎಂದು ಇಂಡೋನೇಶ್ಯದ ಅಧಿಕಾರಿಗಳು ಹೇಳಿದ್ದಾರೆ.

 ‘‘ನಮ್ಮ ಇತಿಹಾಸದಲ್ಲಿ ನಾವು ಹಿಂದೆಂದೂ ಇಷ್ಟು ಕಠಿಣವಾಗಿರಲಿಲ್ಲ. ಈ ವಿಷಯವನ್ನು ಅಧ್ಯಕ್ಷರು ಲಘುವಾಗಿ ಪರಿಗಣಿಸಿಲ್ಲವೆಂಬುದನ್ನು ಈ ಘಟನೆ ಸೂಚಿಸುತ್ತದೆ’’ ಎಂದು ಮುಖ್ಯ ಭದ್ರತಾ ಸಚಿವ ಲುಹುತ್ ಪಂಡ್‌ಜೈತನ್ ‘ದ ಜಕಾರ್ತ ಪೋಸ್ಟ್’ ಪತ್ರಿಕೆಗೆ ಹೇಳಿದರು.

ನಟುನ ದ್ವೀಪಗಳ ಮೇಲಿನ ಇಂಡೋನೇಶ್ಯದ ಒಡೆತನವನ್ನು ಚೀನಾ ಪ್ರಶ್ನಿಸುವುದಿಲ್ಲವಾದರೂ, ‘‘ದಕ್ಷಿಣ ಚೀನಾ ಸಮುದ್ರದ ಕೆಲವು ಜಲಪ್ರದೇಶಗಳ ಸಾಗರ ಯಾನ ಹಕ್ಕು ಮತ್ತು ಹಿತಾಸಕ್ತಿಗಳ ವಿಷಯದಲ್ಲಿ ವಿವಾದವಿದೆ’’ ಎಂದು ಚೀನಾ ಸೋಮವಾರ ಹೇಳಿತ್ತು.

ಚೀನಾದ ನಿಲುವನ್ನು ಇಂಡೋನೇಶ್ಯದ ವಿದೇಶ ಸಚಿವ ರೆಟ್ನೊ ಮರ್ಸುಡಿ ಬುಧವಾರ ತಿರಸ್ಕರಿಸಿದರು ಹಾಗೂ ನಟುನ ದ್ವೀಪದ ಸುತ್ತಲಿನ ಜಲಪ್ರದೇಶಗಳು ಇಂಡೋನೇಶ್ಯದ ಭಾಗವಾಗಿದೆ ಎಂದು ಹೇಳಿದರು.

ಈ ಪ್ರದೇಶದಲ್ಲಿ ಇಂಡೋನೇಶ್ಯ ಮತ್ತು ಚೀನಾದ ನೌಕೆಗಳ ನಡುವೆ ಹಲವು ಬಾರಿ ಮುಖಾಮುಖಿ ಯಾಗಿವೆಯಾದರೂ, ಇವು ಪ್ರಾದೇಶಿಕ ಅಥವಾ ರಾಜತಾಂತ್ರಿಕ ವಿವಾದ ಅಲ್ಲ ಎಂಬುದಾಗಿ ಉಭಯ ದೇಶಗಳೂ ಹೇಳಿಕೊಂಡು ಬಂದಿವೆ. ಈ ದ್ವೀಪ ಸಮೂಹಗಳು ಬೋರ್ನಿಯೊ ದ್ವೀಪದ ಇಂಡೋನೇಶ್ಯದ ಭಾಗವಾಗಿರುವ ಕಲಿಮಂತನ್‌ನಿಂದ 340 ಕಿ.ಮೀ. ದೂರದಲ್ಲಿವೆ.

ಇಂಡೋನೇಶ್ಯದ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶವನ್ನೂ ವಿಡೋಡೊ ಭೇಟಿ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X