Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಾಲದ ಸಮಸ್ಯೆಗೆ ಇಸ್ಲಾಮಿಕ್ ಫೈನಾನ್ಸ್...

ಸಾಲದ ಸಮಸ್ಯೆಗೆ ಇಸ್ಲಾಮಿಕ್ ಫೈನಾನ್ಸ್ ಪರಿಹಾರ

ಸಿಟಿ ಗ್ರೂಪ್ ಮುಖ್ಯ ಆರ್ಥಿಕ ತಜ್ಞ ವಿಲೆಮ್ ಬ್ಯಾಟರ್

ವಾರ್ತಾಭಾರತಿವಾರ್ತಾಭಾರತಿ24 Jun 2016 10:14 AM IST
share
ಸಾಲದ ಸಮಸ್ಯೆಗೆ ಇಸ್ಲಾಮಿಕ್ ಫೈನಾನ್ಸ್ ಪರಿಹಾರ

ನ್ಯೂಯಾರ್ಕ್, ಜೂ.24: ಸಾಲದ ಸಮಸ್ಯೆಗೆ ಇಸ್ಲಾಮಿಕ್ ಫೈನಾನ್ಸ್ ಪರಿಹಾರ ಒದಗಿಸಬಲ್ಲದು ಎಂದು ಸಿಟಿ ಗ್ರೂಪ್ ಮುಖ್ಯ ಆರ್ಥಿಕ ತಜ್ಞ ವಿಲೆಮ್ ಬ್ಯಾಟರ್ ಅಭಿಪ್ರಾಯ ಪಟ್ಟಿದ್ದಾರೆ.

ಹೆಚ್ಚುತ್ತಿರುವ ಕುಟುಂಬಗಳ ಸಾಲದ ಸಮಸ್ಯೆಗೆ ಇಂತಹ ಪರಿಹಾರವನ್ನು ಹೆಚ್ಚಿನ ಆರ್ಥಿಕ ತಜ್ಞರು ಶಿಫಾರಸು ಮಾಡದೇ ಇರುವ ಸಂದರ್ಭದಲ್ಲಿ ಬ್ಯಾಟರ್ ಅವರ ಹೇಳಿಕೆ ಸಾಕಷ್ಟು ಕುತೂಹಲ ಮೂಡಿಸಿದೆ.

ಕುಟುಂಬಗಳ ಸಾಲ ಪಡೆಯಲು ಅದಕ್ಕೆ ಭದ್ರತೆಯೊದಗಿಸಲು ಕುಟುಂಬಗಳ ಬಳಿ ಹೆಚ್ಚಿನದೇನೂ ಇರುವುದಿಲ್ಲವಾದುದರಿಂದ ಅವರು ದೊಡ್ಡ ಮೊತ್ತದ ಸಾಲಗಳನ್ನು ಪಡೆಯಲು ಅನರ್ಹರಾಗುತ್ತಾರೆ ಎಂದು ಹೇಳುವ ವಿಲೆಮ್, ಇಂತಹ ಸಂದರ್ಭದಲ್ಲಿ ಇಸ್ಲಾಮಿಕ್ ಮಾದರಿಯ ಅಡವು ಇಡುವ ಪದ್ಧತಿ ಸಹಕಾರಿಯಾಗುತ್ತದೆ. ಇಸ್ಲಾಮ್ ಧರ್ಮದಲ್ಲಿ ಬಡ್ಡಿ ಹೇರುವುದಕ್ಕೆ ನಿಷೇಧವಿರುವುದರಿಂದ, ಫೈನಾನ್ಶಿಯರ್‌ಗಳು ಬಾಡಿಗೆ ವಿಧಿಸುತ್ತಾರಲ್ಲದೆ ಸಾಲಗಾರರು ಕ್ರಮೇಣ ಆಸ್ತಿಯಲ್ಲಿ ಇಕ್ವಿಟಿ ಖರೀದಿಸಲು ಅನುಮತಿಸುತ್ತಾರೆ. ಧಾರ್ಮಿಕ ನಿಯಮಗಳನ್ನು ಅನುಸರಿಸುವುದರ ಜೊತೆಗೆ ಅಷ್ಟೊಂದೇನೂ ಸಮಸ್ಯೆಯೊಡ್ಡದ ಸಾಲವನ್ನೂ ಪಡೆದಂತಾಗುತ್ತದೆ ಎಂದು ವಿಲೆಮ್ ಹೇಳುತ್ತಾರೆ.

ಸಾಲಗಾರರಿಗೆ ಹಣದ ಸಮಸ್ಯೆ ಎದುರಾದಲ್ಲಿ ಅವರು ಇಕ್ವಿಟಿ ಖರೀದಿಯನ್ನು ನಿಲ್ಲಿಸಬಹುದು ಅಥವಾ ಈಗಾಗಲೇ ಖರೀದಿಸಿದ್ದನ್ನು ಮರಳಿ ಮಾರಾಟ ಮಾಡಬಹುದು. ಇಲ್ಲಿ ಸಾಲ ಹಿಂದಿರುಗಿಸಿಲ್ಲವೆಂಬ ನೆಪದಲ್ಲಿ ಅವರನ್ನು ಮನೆಯಿಂದ ಹೊರಗೆ ತಳ್ಳುವ ಅವಕಾಶ ಕಡಿಮೆ, ಎಂದೂ ಅವರು ವಿವರಿಸುತ್ತಾರೆ. ‘‘ಉತ್ತಮ ಫೈನಾನ್ಶಿಯಲ್ ಇಂಜಿನಿಯರಿಂಗ್’ಗೆ ಇಸ್ಲಾಮಿಕ್ ಅಡಮಾನ ಪದ್ಧತಿ ಒಂದು ವಿರಳ ಉದಾಹರಣೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X