Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಕ್ಷವಾತದ ಪತಿಯ ಉಪಚಾರಕ್ಕೆಂದೇ ವಿಚ್ಛೇದನ...

ಪಕ್ಷವಾತದ ಪತಿಯ ಉಪಚಾರಕ್ಕೆಂದೇ ವಿಚ್ಛೇದನ ಕೊಟ್ಟು ಮರುಮದುವೆಯಾದ ಮಹಿಳೆ!

ವಾರ್ತಾಭಾರತಿವಾರ್ತಾಭಾರತಿ24 Jun 2016 12:13 PM IST
share
ಪಕ್ಷವಾತದ ಪತಿಯ ಉಪಚಾರಕ್ಕೆಂದೇ ವಿಚ್ಛೇದನ ಕೊಟ್ಟು ಮರುಮದುವೆಯಾದ ಮಹಿಳೆ!

ಚೀನಾ, ಜೂನ್ 24: ಪಕ್ಷವಾತ ಹಿಡಿದು ಮಲಗಿದ ಪತಿ ಸು ಸಿಹಾನ್‌ಗೆ ಪತ್ನಿ ಸಿ ಸ್ಪಿಂಗ್ ವಿಚ್ಛೇದನ ನೀಡಿದಾಗ ಈ ಪತ್ನಿ ಎಷ್ಟು ಕ್ರೂರಿ ಎಂದು ಹೇಳಿದವರು ಹೆಚ್ಚು ಮಂದಿ. ಆದರೆ ಮಂಚದಿಂದ ಏಳಲಾಗದ ಪತಿಯ ಚಿಕಿತ್ಸೆಗೆ ಆಕೆ ಕಂಡು ಹಿಡಿದ ಸುಲಭದುಪಾಯ ಅದು. ತನ್ನ ಹೊಸ ಪತಿಯ ಸಹಾಯದಿಂದ ಮಾಜಿ ಪತಿಯನ್ನು ಆಕೆ ಉಪಚರಿಸುವುದು ಈ ಮಹಿಳೆಯ ತಂತ್ರವಾಗಿತ್ತು.

2002ರಲ್ಲಿ ನಡೆದ ಗಣಿ ಅವಘಡದಿಂದಾಗಿ ಸಿಹಾನ್ ಪಕ್ಷವಾತಕ್ಕೆ ತುತ್ತಾದರು. ಆನಂತರ ಮಲಗಿದ್ದಲ್ಲೇ ಆದರು.

1996ರಲ್ಲಿ ಸಿಹಾನ್ ಮತ್ತು ಸ್ಪಿಂಗ್ ವಿವಾಹವಾಗಿದ್ದರು. ನಂತರ ಅವರಿಗೆ ಒಂದು ಗಂಡು ಮಗುವಾಯಿತು. ನೈಹಾನ್ ಪ್ರಾಂತದ ಒಂದು ಗಣಿಯಲ್ಲಿ ಸಿಹಾನ್ ಕೆಲಸ ಮಾಡುತ್ತಿದ್ದರು. ಅಲ್ಲಿ ಅವರ ಮೇಲೆ ಒಂದು ಬೌಲ್ಡರ್ ಬಿದ್ದಿತ್ತು. ನಷ್ಟ ಪರಿಹಾರವಾಗಿ ಸಿಹಾನ್ರಿಗೆ 40,000 ಯುವಾನ್ ಅಥವ 4137 ಪೌಂಡ್ ಲಭಿಸಿದರೂ ನಂತರ ಈತಪಕ್ಷವಾತದಿಂದ ಸುಧಾರಿಸಿಕೊಂಡಿರಲಿಲ್ಲ. ಪತ್ನಿ ಆತನಹತ್ತಿರ ಉಪಚರಿಸುತ್ತಾ ಇದ್ದರೂ ಹೆಚ್ಚು ವಿಳಂಬವಿಲ್ಲದೆ ತೊರೆದು ಹೋಗಬಹುದು ಎಂದು ಸಿಹಾನ್ ಗೆ ಹೇಳಿದ್ದರು.

ಆದರೆ ಆತನನ್ನು ತೊರೆದು ಪತ್ನಿ ಸ್ಪಿಂಗ್ ಮತ್ತು ಮಕ್ಕಳು ಹೋಗಿರಲಿಲ್ಲ. ಆದರೆ ತನಗೆ ವಿಚ್ಛೇದನ ನೀಡಿ ಬೇರೊಬ್ಬನೊಂದಿಗೆ ಸಂತೋಷದಲ್ಲಿ ಬದುಕಲು ಸಿಹಾನ್ ಪತ್ನಿಗೆ ಉಪದೇಶಿಸಿದ್ದರು. ನಂತರ ಸಿ ಸ್ಪಿಂಗ್ ಸಿಹಾನ್‌ಗೆ ವಿಚ್ಛೇದನ ನೀಡಿ ತನ್ನ ಸಹವರ್ತಿಯಾದ ಲಿಯುವನ್ನು ವಿವಾಹವಾಗಿದ್ದಾಳೆ. 2012ರಲ್ಲಿ ಈ ದಾಂಪತ್ಯದಲ್ಲಿ ಒಬ್ಬ ಮಗ ಜನಿಸಿದ್ದು ಎಲ್ಲರೂ ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X