Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇನ್ನು ನೂರು ವರ್ಷಗಳಲ್ಲಿ ಮನುಷ್ಯನನ್ನು...

ಇನ್ನು ನೂರು ವರ್ಷಗಳಲ್ಲಿ ಮನುಷ್ಯನನ್ನು ಕೊಂದು ಮಜಾ ಅನುಭವಿಸುವುದು ದೊಡ್ಡ ಮನರಂಜನೆಯಾಗಲಿದೆಯಂತೆ!

ವಾರ್ತಾಭಾರತಿವಾರ್ತಾಭಾರತಿ24 Jun 2016 1:58 PM IST
share
ಇನ್ನು ನೂರು ವರ್ಷಗಳಲ್ಲಿ ಮನುಷ್ಯನನ್ನು ಕೊಂದು ಮಜಾ ಅನುಭವಿಸುವುದು ದೊಡ್ಡ ಮನರಂಜನೆಯಾಗಲಿದೆಯಂತೆ!

 ಲಂಕಾಶೈರ್, ಜೂನ್ 24:ಬೋರ್ ಆಗುವುದರಿಂದ ಪಾರಾಗಲು ಮನುಷ್ಯ ಏನು ಮಾಡಲಿಕ್ಕೂ ಸಿದ್ಧ. ಈ ಪ್ರವೃತ್ತಿ ಮುಂದಿನ ನೂರು ವರ್ಷಗಳೊಳಗೆ ಮನುಷ್ಯನನ್ನು ಕೊಂದು ಮಜಾ ಅನುಭವಿಸುವುದು ಬಹುದೊಡ್ಡ ಮನರಂಜನೆ ಮತ್ತು ಟೂರಿಸ್ಟ್ ಆಕರ್ಷಣೆಯಾಗಲಿದೆ ಎಂದು ಇತ್ತೀಚಿನ ಹೊಸ ವರದಿ ಎಚ್ಚರಿಕೆ ನೀಡಿದೆ. ಯುನಿವರ್ಸಿಟಿ ಆಫ್ ಲಂಕೇಶೈರ್ ಟೂರಿಸಂ ಪ್ರಾಧ್ಯಾಪಕ ಹಾಗೂ ಮುಂಚೂಣಿಯ ಟೂರಿಸಂ ತಜ್ಞ ಆದ ಡಾನಿಯೇಲ್ ರೈಟ್ ಭಯಹುಟ್ಟಿಸುವ ಈ ಹೇಳಿಕೆಗಳೊಂದಿಗೆ ರಂಗಪ್ರವೇಶಿಸಿದ್ದಾರೆ. ಇನ್ನು ನೂರು ವರ್ಷಗಳ ಜಗತ್ತು ಇರುವುದಾದರೆ ಇಷ್ಟದ ಮನರಂಜನೆಆಗಿ ನರಬೇಟೆ ಪರಿವರ್ತನೆಗೊಳ್ಳುವುದು ಎಂದು ಅವರು ಖಚಿತ ಧ್ವನಿಯಲ್ಲಿ ಹೇಳುತ್ತಾರೆ. ಈ ಕಾಲಾವಧಿಯಲ್ಲಿ ಸ್ಟ್ರಾಗ್ ಪಾರ್ಟಿಗಳು. ಟೀ ಬಿಲ್ಡಿಂಗ್ ಎಕ್ಸರ್‌ಸೈಸ್, ಪ್ರವಾಸಿ ಸ್ಥಳ ವೀಕ್ಷಣೆಗಾರರು ಮುಂತಾದವರ ಪ್ರಧಾನ ಆಕರ್ಷಣೆ ನರಭೇಟೆ ಆಗಿ ಬದಲಾಗುವುದು ಎಂದು ಇದಕ್ಕೆ ಸಂಬಂಧಿಸಿದ ವರದಿ ಸಮರ್ಥಿಸುತ್ತಿದೆ.

2200 ಇಸವಿಯಲ್ಲಿ ಇಂತಹ ನರಬೇಟೆಗಳು ಸಾರ್ವಜನಿಕ ಸ್ಥಳದಲ್ಲಿ ನಡೆಯಲಿದ್ದು ಟಿವಿಗಳು ನೇರ ಪ್ರಸಾರ ನಡೆಸಲಿವೆ. ಎಂದು ಡಾನಿಯಲ್ ರೈಟ್ ಹೇಳುತ್ತಾರೆ. ಜನಸಂಖ್ಯೆಯ ನಿಯಂತ್ರಣಾತೀತ ಹೆಚ್ಚಳ. ಬಡವರು, ಶ್ರೀಮಂತರ ನಡುವಿನ ಅಂತರ ಇಂತಹ ಕೃತ್ಯಗಳಿಗೆ ಸಾಧ್ಯತೆಗಳನ್ನು ಸೃಷ್ಟಿಸಲಿದೆ ಎಂದು ಇದಕ್ಕೆ ಸಂಬಂಧಿಸಿದ ವರದಿಗಳು ತಿಳಿಸುತ್ತಿವೆ. ಸಾರ್ವಜನಿಕರ ನಡುವಿನ ಫಾಸಿ ಶಿಕ್ಷೆಗಳು ಈಗಲೇ ಜನಾಕರ್ಷಣೆ ಪಡೆದುಕೊಂಡಿದೆ. ಇದಕ್ಕಿಂತಲೂ ಪೈಶಾಚಿಕ ನರಭೇಟೆ ನಡೆಯಲಿದೆ ಎಂದು ಡಾನಿಯಲ್ ಹೇಳುತ್ತಾರೆ.

ಯುದ್ಧಗಳ ಕೊಲೆಪಾತಕ, ಕಾನ್ಸಂಟ್ರೇಷನ್ ಕ್ಯಾಂಪ್‌ಗಳ ನರಮೇಧಗಳ ದೃಶ್ಯಗಳಿಗೆ ಇದು ಪ್ರೇಕ್ಷಕರು ಹೆಚ್ಚಿದ್ದಾರೆ. ಅವುಗಳನ್ನು ಇಂದು ಮ್ಯೂಸಿಯಂಗಳಲ್ಲಿಯೂ ಪ್ರದರ್ಶಿಸಲಾಗುತ್ತಿದೆ. 2100ರಲ್ಲಿ ನರಭೇಟೆ ಅಂಡರ್‌ಗ್ರೌಂಡ್ ಸ್ಪೋರ್ಟ್ಸ್ ಜನಪ್ರಿಯತೆಗಳಿಸಲಿದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X