Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್‌ನಲ್ಲಿರುವ ಹೈದರಾಬಾದ್ ನಿಝಾಮರ...

ಬ್ರಿಟನ್‌ನಲ್ಲಿರುವ ಹೈದರಾಬಾದ್ ನಿಝಾಮರ 35 ಮಿಲಿಯನ್ ಪೌಂಡ್ ಭಾರತದ್ದೋ ಪಾಕಿಸ್ತಾನದ್ದೋ?

ವಾರ್ತಾಭಾರತಿವಾರ್ತಾಭಾರತಿ24 Jun 2016 2:02 PM IST
share
ಬ್ರಿಟನ್‌ನಲ್ಲಿರುವ ಹೈದರಾಬಾದ್ ನಿಝಾಮರ 35 ಮಿಲಿಯನ್ ಪೌಂಡ್ ಭಾರತದ್ದೋ ಪಾಕಿಸ್ತಾನದ್ದೋ?

 ಲಂಡನ್,ಜೂನ್ 24: ಬ್ರಿಟನ್‌ನಲ್ಲಿರುವ ಕೋಹಿನೂರ್ ವಜ್ರಕ್ಕಾಗಿ ಭಾರತ ಪಾಕಿಸ್ತಾನಗಳೆರಡೂ ಹಕ್ಕುವಾದವನ್ನು ಎತ್ತುತ್ತವೆ. ಇದರಂತೆ ಲಂಡನ್‌ನ ನಾಟ್‌ವೆಸ್ಟ್ ಬ್ಯಾಂಕ್‌ನಲ್ಲಿ 68ವರ್ಷಗಳ ಹಳೆಯ ಠೇವಣಿಯೊಂದರ ಕುರಿತು ಎರಡು ದೇಶಗಳು ವಾದವನ್ನು ಮಂಡಿಸುತ್ತಿವೆ. ಅರುವತ್ತೆಂಟು ವರ್ಷ ಮೊದಲು ಹೈದರಾಬಾದ್‌ನ ಏಳನೆ ನಿಝಾಮ ಒಂದು ಮಿಲಿಯನ್ ಪೌಂಡ್(9.80 ಕೋಟಿ ರೂ.)ನ್ನು ಅಂದಿನ ಪ್ರಸಿದ್ಧ ಬ್ಯಾಂಕ್‌ಆದ ನಾಟ್‌ವೆಸ್ಟ್‌ನಲ್ಲಿ ಠೇವಣಿ ಇರಿಸಿದ್ದ. ಈಗ ಮೊಬಲಗು ಸೇರಿ 35 ಮಿಲಿಯನ್ ಪೌಂಡ್‌ಆಗಿದೆ.(347.5ಕೋಟಿ ರೂ.) ಹೀಗಾಗಿ ಇದರ ಹಕ್ಕು ಮಂಡಿಸುವಲ್ಲಿ ಎರಡು ರಾಷ್ಟ್ರಗಳಲ್ಲಿಯೂ ಸ್ಪರ್ಧೆ ಇದೆ.

ಸ್ವಾತಂತ್ರ್ಯಾನಂತರ ಅಂದಿನ ಊರ ರಾಜ್ಯಗಳು ಭಾರತದೊಂದಿಗೆ ಅಥವಾ ಪಾಕಿಸ್ತಾನದೊಂದಿಗೆ ಸೇರಲು ಇಚ್ಛಿಸಿದಾಗ ಮೊದಲು ಸ್ವತಂತ್ರವಾಗಿರಲು ನಂತರ ಪಾಕಿಸ್ತಾನದೊಂದಿಗೆ ಸೇರಲು ನಿಝಾಮ ಇಚ್ಛಿಸಿದ್ದರು. 1948ರಲ್ಲಿ ಸೇನಾಶಕ್ತಿಯನ್ನು ಬಳಸಿ ಹೈದರಾಬಾದ್‌ನ್ನು ಭಾರತದಲ್ಲಿ ವಿಲೀನಗೊಳಿಸಿತ್ತು. ಇದಕ್ಕಿಂತ ಮೊದಲು ಅವರ ಹಣಕಾಸು ಸಚಿವರು ವೆಸ್ಟ್‌ಬ್ಯಾಂಕ್‌ನಲ್ಲಿ ಒಂದುಮಿಲಿಯನ್ ಪೌಂಡ್ ಠೇವಣಿ ಇರಿಸಿದ್ದರು. ಅಂದಿನ ಲಂಡನ್ ಪಾಕಿಸ್ತಾನದ ಹೈಕಮಿಶನರ್‌ರ ಖಾತೆಯಲ್ಲಿ ಇದನ್ನು ಠೇವಣಿ ಇರಿಸಲಾಗಿತ್ತು. ತನ್ನ ಅನುಮತಿಯಿಲ್ಲದೆ ಹಣಕಾಸು ಸಚಿವರ ಈ ಟ್ರಾನ್ಸಫರ್ ನಡೆಸಿದ್ದರು ಆದ್ದರಿಂದ ಹಣವನ್ನು ಮರಳಿ ನೀಡಬೇಕೆಂದು ನಿಝಾಮ ನಿರಂತರ ಪ್ರಯತ್ನಿಸಿದರೂ ಹಣ ಪಡೆಯಲು ಸಾಧ್ಯವಾಗಿರಲಿಲ್ಲ. ಹಣದ ಕಾನೂನು ಬದ್ಧ ಒಡೆತನ ಯಾರಿಗೆ ಸೇರಿದ್ದುಎಂದು ಖಚಿತಗೊಳ್ಳದೆ ಹಣವನ್ನು ಕೊಡಲು ಸಾಧ್ಯವಿಲ್ಲ ಎಂದು ಬ್ಯಾಂಕ್ ತಿಳಿಸಿತ್ತು.

ಪಾಕಿಸ್ತಾನದ ಈ ಹಣದ ಹಕ್ಕನ್ನು ಮಂಡಿಸುವುದನ್ನು ತಡೆಯಬೇಕೆಂದು ಭಾರತದ ಅರ್ಜಿಯನ್ನುಇಂಗ್ಲಿಷ್ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಪಾಕಿಸ್ತಾನದ ಹಕ್ಕುವಾದವನ್ನು ತಪ್ಪೆಂದುಸಾಬೀತುಪಡಿಸಲು ಭಾರತ ವಿಫಲವಾಯಿತೆಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ಹೇಳಿಕೆ ತಿಳಿಸಿದೆ. ಇನ್ನೂ ವಿಚಾರ ಇದೆ ಎಂದು ಭಾರತ ಹೇಳುತ್ತಿದೆ. ಅಂತಿಮವಾಗಿ ಈ ಹಣ ಯಾರಪಾಲಾಗುವುದೆಂಬ ಕುತೂಹಲ ಹಾಗೆಯೇ ಉಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X