Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹ್ರೈನ್: ಮರ್ಕಝುಲ್ ಹುದಾ ಬಹರೈನ್...

ಬಹ್ರೈನ್: ಮರ್ಕಝುಲ್ ಹುದಾ ಬಹರೈನ್ ಸಮಿತಿಯ ಮಹಾಸಭೆ

ಮರ್ಕಝುಲ್ ಹುದಾ ಬಹರೈನ್ ಸಮಿತಿ ಅಧ್ಯಕ್ಷರಾಗಿ ಜಮಾಲುದ್ದೀನ್ ವಿಟ್ಲ ಪುನರಾಯ್ಕೆ

ವಾರ್ತಾಭಾರತಿವಾರ್ತಾಭಾರತಿ24 Jun 2016 4:04 PM IST
share
ಬಹ್ರೈನ್: ಮರ್ಕಝುಲ್ ಹುದಾ ಬಹರೈನ್ ಸಮಿತಿಯ ಮಹಾಸಭೆ

ಬಹ್ರೈನ್, ಜೂ.24: ಪುತ್ತೂರು  ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಬಹ್ರೈನ್ ಸಮಿತಿಯ ಅಧ್ಯಕ್ಷರಾಗಿ ಜಮಾಲುದ್ದೀನ್ ವಿಟ್ಲ ಪುನರಾಯ್ಕೆಗೊಂಡಿದ್ದಾರೆ.

ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸಂ ಝೈನಿ ಕಾಮಿಲ್ರ ಅಧ್ಯಕ್ಷತೆಯಲ್ಲಿ ಮನಾಮ ಕೆಸಿಎಫ್ ಸೆಂಟರ್ನಲ್ಲಿ ನಡೆದ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್ ಸುಳ್ಯ, ಕೋಶಾಧಿಕಾರಿಯಾಗಿ ಎಸ್.ಎಂ ಫಾರೂಕ್ ಕುಂಬ್ರ ,ಉಪಾಧ್ಯಕ್ಷರಾಗಿ ಬಶೀರ್ ಕಾರ್ಲೆ ಸುಳ್ಯ, ಫಝಲ್ ಸುರತ್ಕಲ್, ಇಸ್ಮಾಯೀಲ್ ತಲಪಾಡಿ, ಅಬ್ದುಲ್ ಕರೀಂ ತಲಪಾಡಿ, ಕಾರ್ಯದರ್ಶಿಗಳಾಗಿ ಸುಹೈಲ್ ಸಿ.ಸಿ ರೋಡ್, ಹಾರಿಸ್ ಸಂಪ್ಯ, ಹಾರಿಸ್ ಒಕ್ಕೆತ್ತೂರು, ಸಿದ್ದೀಕ್ ಎಣ್ಮೂರು, ಸಂಚಾಲಕರಾಗಿ ಅಬ್ದುಲ್ ಮಜೀದ್ ಝುಹ್ರಿ ಸುಳ್ಯ, ರಿಯಾಝ್ ಸುಳ್ಯ, ಅಶ್ರಫ್ ಕಿನ್ಯ, ಸೈಯದ್ ರೆಂಜ, ಹನೀಫ್ ಕಿನ್ಯ ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿಗೆ ಮಜೀದ್ ಮಾದಾಪುರ, ಮುಹ್ಸಿನ್ ಸುಳ್ಯ, ಸೂಫಿ ಪೈಂಬಚ್ಚಾಲ್, ನೌಶಾದ್ ಉಳ್ಳಾಲ, ಸಮದ್ ಉಜಿರಬೆಟ್ಟು, ಮನ್ಸೂರು ರೆಂಜಾಡಿ, ಅತಾವುಲ್ಲಾ ಹೈಫಾ ಸುಳ್ಯ, ಶಾಫಿ ಕಬಕ, ಝಕರಿಯಾ ಎಣ್ಮೂರು, ನಯಾಝ್ ಮಡಿಕೇರಿ, ಶಾಫಿ ಕಂಬಳಬೆಟ್ಟು, ಖಲಂದರ್ ಕಕ್ಕೆಪದವು, ಅಬ್ದುರ್ರಶೀದ್ ಅಡ್ಯಾರ್, ಅಬ್ದುಲ್ ಶಕೀರ್ ಕೆ.ಸಿ. ರೋಡ್ ಇವರನ್ನು ಆಯ್ಕೆ ಮಾಡಲಾಯಿತು.

ಸಲಹಾ ಮಂಡಳಿಗೆ ಅಲಿ ಮುಸ್ಲಿಯಾರ್ ಕೊಡಗು,ಅಬೂಬಕರ್ ಮಾದಾಪುರ, ಹನೀಫ್ ಖಾಸಿಮಿ ಬಂಗಾಡಿ, ಫಕ್ರುದ್ದೀನ್ ಹಾಜಿ ಪೈಂಬಚ್ಚಾಲ್, ಸಲೀಂ ತಲಪಾಡಿ ರಫಾ,ಉಸ್ಮಾನ್ ಸಂಪ್ಯರನ್ನು ನೇಮಕ ಮಾಡಲಾಯಿತು. 

ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಎಸ್.ಎಂ. ಫಾರೂಕ್ ಕುಂಬ್ರ ಸಭೆಯನ್ನು ಉದ್ಘಾಟಿಸಿದರು. ಕೆಸಿಎಫ್ನ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸಂಪ್ಯ, ಸುಳ್ಯ ಅಸೋಸಿಯೇಶನ್ನ ಅಧ್ಯಕ್ಷ ಬಶೀರ್ ಕಾರ್ಲೆ ಮಾತನಾಡಿ ಶುಭಹಾರೈಸಿದರು.

ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನೌಶಾದ್ ಉಳ್ಳಾಲ ಸ್ವಾಗತಿಸಿ, ಅಝೀಝ್ ಸುಳ್ಯ ವಂದಿಸಿದರು.ಸಿದ್ದೀಕ್ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X