Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊಹ್ಲಿಗೆ ಉತ್ತಮ ಮಾರ್ಗದರ್ಶಕ...

ಕೊಹ್ಲಿಗೆ ಉತ್ತಮ ಮಾರ್ಗದರ್ಶಕ ಲಭಿಸಿದ್ದಾರೆ: ಹರ್ಭಜನ್

ವಾರ್ತಾಭಾರತಿವಾರ್ತಾಭಾರತಿ24 Jun 2016 11:42 PM IST
share
ಕೊಹ್ಲಿಗೆ ಉತ್ತಮ ಮಾರ್ಗದರ್ಶಕ ಲಭಿಸಿದ್ದಾರೆ: ಹರ್ಭಜನ್

 ಹೊಸದಿಲ್ಲಿ, ಜೂ.24: ‘‘ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ‘ಉತ್ತಮ ಸ್ನೇಹಿತ, ತತ್ವಜ್ಞಾನಿ ಹಾಗೂ ಮಾರ್ಗದರ್ಶಕ’ನೊಬ್ಬನನ್ನು ಕೋಚ್ ಆಗಿ ಪಡೆದಿದ್ದಾರೆ. ಈ ಇಬ್ಬರು(ಕುಂಬ್ಳೆ-ಕೊಹ್ಲಿ) ಭಾರತೀಯ ಕ್ರಿಕೆಟ್ ತಂಡವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಗುರಿ ಹೊಂದಿದ್ದಾರೆ’’ ಎಂದು ನೂತನ ಕೋಚ್ ಅನಿಲ್ ಕುಂಬ್ಳೆ ಅವರನ್ನು ಚೆನ್ನಾಗಿಬಲ್ಲ, ಚಾಂಪಿಯನ್ ಆಟಗಾರ ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

‘‘ಯಾರಿಗೂ ಅಗೌರವ ತೋರದ ಅನಿಲ್ ಕುಂಬ್ಳೆ ಸದಾಕಾಲ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಶ್ರೇಷ್ಠ ಮ್ಯಾಚ್ ವಿನ್ನರ್ ಆಗಿ ಉಳಿದಿದ್ದ ಕುಂಬ್ಳೆ ಇದೀಗ ಕೋಚ್ ಪಾತ್ರದಲ್ಲೂ ತಂಡಕ್ಕೆ ಗೆಲುವು ತಂದುಕೊಡಲು ತನ್ನ ಹಿಂದಿನ ಶ್ರದ್ಧಾ-ಭಕ್ತಿಯನ್ನು ತೋರಬೇಕಾಗಿದೆ. ವಿರಾಟ್ ಕೊಹ್ಲಿಗೆ ಕುಂಬ್ಳೆಯವರಿಂದ ಸಾಕಷ್ಟು ಕಲಿಯಬಹುದು. ಕುಂಬ್ಳೆ ಅವರು ಕೊಹ್ಲಿಯವರ ಉತ್ತಮ ಸ್ನೇಹಿತ, ಫಿಲಾಸಫರ್ ಹಾಗೂ ಗೈಡ್ ಆಗಲಿದ್ದಾರೆ ಎಂದು ಹರ್ಭಜನ್ ಹೇಳಿದ್ದಾರೆ.

ಕುಂಬ್ಳೆ ಅವರೊಂದಿಗೆ ದಶಕಗಳ ಕಾಲ ಕ್ರಿಕೆಟ್ ಆಡಿರುವ ಹರ್ಭಜನ್, ‘‘ಕುಂಬ್ಳೆ ಅವರದ್ದು ನಂಬಲಸಾಧ್ಯ, ಶಿಸ್ತುಬದ್ಧ ಕಾರ್ಯಶೈಲಿ. ಎದುರಾಳಿ ಬ್ಯಾಟ್ಸ್‌ಮನ್‌ನ ರಣನೀತಿಯನ್ನು ಭೇದಿಸುವ ಸಾಮರ್ಥ್ಯ ಅವರಲ್ಲಿತ್ತು. ಅನಿಲ್‌ಬಾ ಮಾರ್ಗದರ್ಶನದಲ್ಲಿ ನಮ್ಮ ಹುಡುಗರು ಟೆಸ್ಟ್ ಪಂದ್ಯದ ನಾಲ್ಕನೆ ಇಲ್ಲವೇ ಐದನೆ ದಿನದಲ್ಲಿ ಪಂದ್ಯವನ್ನು ಗೆಲ್ಲುವ ಕಲೆಯನ್ನು ಕರಗತ ಮಾಡಿಕೊಳ್ಳಬಹುದು. ಭಾರತದ ಸ್ಪಿನ್ನರ್‌ಗಳಿಗೆ ಸ್ವದೇಶದಲ್ಲಿ ಟೆಸ್ಟ್ ಗೆಲ್ಲಬೇಕಾದರೆ ಟೇಲರ್-ಮೇಡ್ ಪಿಚ್ ಇರಬೇಕೆಂಬ ತಪ್ಪು-ಗ್ರಹಿಕೆಯನ್ನು ಕುಂಬ್ಳೆ ಹೋಗಲಾಡಿಸಬಲ್ಲರು’’ ಎಂದು ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಮೂರನೆ ಗರಿಷ್ಠ ವಿಕೆಟ್ ಪಡೆದಿರುವ ಹರ್ಭಜನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X