Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೇಟ್ಲಿ ಟೀಕೆಗೆ ಸ್ವಾಮಿಯ ‘ರಕ್ತಪಾತ’ದ...

ಜೇಟ್ಲಿ ಟೀಕೆಗೆ ಸ್ವಾಮಿಯ ‘ರಕ್ತಪಾತ’ದ ಉತ್ತರ!

ವಾರ್ತಾಭಾರತಿವಾರ್ತಾಭಾರತಿ25 Jun 2016 12:07 AM IST
share

ಹೊಸದಿಲ್ಲಿ, ಜೂ.24: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ‘ರಕ್ತಪಾತ’ ಕುರಿತು ಇಂದು ಮಾಡಿರುವ ಟೀಕೆಯನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಯವರಿಗೆ ನೀಡಿರುವ ಪ್ರತಿಕ್ರಿಯೆಯೆಂದು ಅಭಿಪ್ರಾಯಿಸಲಾಗಿದೆ. ಆದರೆ ಸ್ವಾಮಿ ತನ್ನ ಹೇಳಿಕೆಯಲ್ಲಿ ಯಾರದೇ ಹೆಸರನ್ನು ಉಲ್ಲೇಖಿಸಿರಲಿಲ್ಲ.

ಜನರು ತನಗೆ ಕೇಳದಿದ್ದರೂ ಶಿಸ್ತು ಹಾಗೂ ಸಂಯಮದ ಉಪದೇಶ ನೀಡುತ್ತಿದ್ದಾರೆ. ತಾನು ಶಿಸ್ತನ್ನು ನಿರ್ಲಕ್ಷಿಸಿದರೆ ರಕ್ತಪಾತವಾದೀತೆಂದು ಅವರಿಗೆ ತಿಳಿದಿಲ್ಲ ಎಂದು ಸ್ವಾಮಿ ಟೀಕಿಸಿದ್ದಾರೆ.
ಜೇಟ್ಲಿ ಈ ಮೊದಲು ‘ಭಾರತೀಯ ರಾಜಕಾರಣಿಗಳ ಶಿಸ್ತಿನ’ ಕುರಿತು ಟೀಕಿಸಿದ್ದರು. ಶಿಸ್ತು ಹಾಗೂ ಹುದ್ದೆಗಳ ಅಡ್ಡಿಯು ಪ್ರತಿಕ್ರಿಯೆ ನೀಡುವುದನ್ನು ತಡೆಯುತ್ತಿರುವವರ ವಿರುದ್ಧ ಎಲ್ಲಿಯ ವರೆಗೆ ನಾವು ದಾಳಿ ಮಾಡಬಹುದು ಎಂದು ಪ್ರಶ್ನಿಸಿದ ಅವರು, ಇದು ಒಂದಕ್ಕಿಂತ ಹೆಚ್ಚು ಸಲ ನಡೆದಿದೆಯೆಂದು ಅವರು ಹೇಳಿದ್ದರು.
ಜೇಟ್ಲಿ, ಮುಖ್ಯ ಆರ್ಥಿಕ ಸಲಹೆ ಗಾರ ಅರವಿಂದ ಸುಬ್ರಹ್ಮಣ್ಯನ್‌ರ ವಿರುದ್ಧ ಈ ವಾರಾರಂಭದಲ್ಲಿ ಸ್ವಾಮಿ ಮಾಡಿದ್ದ ವಾಗ್ದಾಳಿಗೆ ಪ್ರತಿಕ್ರಿಯಿಸುತ್ತಿದ್ದರು.
ಗುರುವಾರ, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್‌ರ ವಿರುದ್ಧದ ಸ್ವಾಮಿ ಟೀಕೆಗೂ ಜೇಟ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದರು. ಅದು ವಿತ್ತ ಸಚಿವಾಲಯದ ಒಬ್ಬ ಶಿಸ್ತಿನ ನಾಗರಿಕ ಸೇವಕನ ವಿರುದ್ಧ ನ್ಯಾಯೋಚಿತವಲ್ಲದ ಹಾಗೂ ಸುಳ್ಳು ದಾಳಿಯೆಂದು ಅವರು ಕಿಡಿಕಾರಿದ್ದರು.
ವಿದೇಶಗಳಲ್ಲಿರುವಾಗ ಪಾರಂಪರಿಕ ಹಾಗೂ ಆಧುನಿಕೀಕೃತ ಭಾರತೀಯ ಉಡುಪನ್ನು ಧರಿಸುವಂತೆ ನಮ್ಮ ಸಚಿವರಿಗೆ ಬಿಜೆಪಿಯು ನಿರ್ದೇಶನ ನೀಡಬೇಕು. ಕೋಟು ಹಾಗೂ ಟೈಗಳಲ್ಲಿ ಅವರು ಹೊಟೇಲ್ ಪರಿಚಾರಕರಂತೆ ಕಾಣಿಸುತ್ತಾರೆಂದೂ ಇಂದು ಮುಂಜಾನೆ ಸ್ವಾಮಿ ಟ್ವೀಟಿಸಿದ್ದರು.
ಇದು ಸಹ, ಬೀಜಿಂಗ್‌ನ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ಸೂಟು ತೊಟ್ಟಿದ್ದ ಜೇಟ್ಲಿಯವರ ಚಿತ್ರದ ಕುರಿತ ಇನ್ನೊಂದು ಲೇವಡಿಯೆಂದು ಅಭಿಪ್ರಾಯಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X