Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಡಿಶಾದಲ್ಲಿ ಕೇಂದ್ರ ಸಚಿವರ ವಾಹನಗಳ...

ಒಡಿಶಾದಲ್ಲಿ ಕೇಂದ್ರ ಸಚಿವರ ವಾಹನಗಳ ಸಾಲಿಗೆ ಕಲ್ಲುತೂರಾಟ

ವಾರ್ತಾಭಾರತಿವಾರ್ತಾಭಾರತಿ25 Jun 2016 12:10 AM IST
share

ಬರಗಡ್,ಜೂ.24: ಶುಕ್ರವಾರ ಇಲ್ಲಿಗೆ ಭೇಟಿ ನೀಡಿದ್ದ ಕೇಂದ್ರ ಜವಳಿ ಸಚಿವ ಸಂತೋಷ ಗಂಗ್ವಾರ್ ಮತ್ತು ಆಹಾರ ಸಂಸ್ಕರಣೆ ಕೈಗಾರಿಕೆಗಳ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ಕಾರುಗಳ ಸಾಲಿನತ್ತ ಕಲ್ಲುತೂರಾಟ ನಡೆಸಿದ ಕೆಲವು ಶಾಸಕರು ಸೇರಿದಂತೆ ಬಿಜೆಡಿ ಕಾರ್ಯಕತರು ಕರಿ ಪತಾಕೆಗಳನ್ನು ಪ್ರದರ್ಶಿಸಿದರು. ಕೇಂದ್ರದ ಎನ್‌ಡಿಎ ಸರಕಾರವು ಎರಡು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಇಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿಯ ವಿಕಾಸ ಪರ್ವ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಸಚಿವರು ಆಗಮಿಸಿದ್ದು, ಈ ಹಿನ್ನೆಲೆಯಲ್ಲಿ ಕನಿಷ್ಠ ಒಂಭತ್ತು ಪೊಲೀಸ್ ಪ್ಲಟೂನ್‌ಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿತ್ತು.

ಪ್ರತಿಭಟನಾನಿರತ ಬಿಜೆಡಿ ಬೆಂಬಲಿಗರು ಕರಿ ಪತಾಕೆಗಳನ್ನು ಪ್ರದರ್ಶಿಸಿದರಲ್ಲದೆ ಗಂಗ್ವಾರ್ ಅವರ ಕಾರಿನೆದುರು ಮತ ಪ್ರದರ್ಶನ ನಡೆಸಿದರು. ಗಂಗ್ವಾರ್ ಕುಳಿತಿದ್ದ ಕಾರು ಸೇರಿದಂತೆ ಕನಿಷ್ಠ ಮೂರು ಕಾರುಗಳಿಗೆ ಹಾನಿಯಾಗಿದೆ ಎಂದರು.

ಬಿಜೆಡಿ ನಾಯಕರು ಮತ್ತು ಬೆಂಬಲಿಗರು ಕರಿ ಪತಾಕೆಗಳನ್ನು ಪ್ರದರ್ಶಿಸುತ್ತಿದ್ದಾಗ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು ಎಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭುರುಗು ಬಕ್ಷಿಪಾತ್ರ ಅವರು ಆರೋಪಿಸಿದರು.

ಘಟನೆಯಿಂದ ವಿಚಲಿತರಾಗದ ಗಂಗ್ವಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿಗದಿತ ತಾಣವನ್ನು ತಲುಪಿದರು. ಬಿಜೆಪಿ ಕಾರ್ಯಕರ್ತರು ಬಿಜೆಡಿ ಕಾರ್ಯಕರ್ತರನ್ನು ವಿರೋಧಿಸಿದಾಗ ಉದ್ವಿಗ್ನ ಸ್ಥಿತಿ ಸೃಷ್ಟಿಯಾಗಿತ್ತು.

ಬಿಜೆಪಿಯ ಬಿಕಾಸ ಪರ್ವವನ್ನು ವಿರೋಧಿಸಿ ಬರಗಡ್ ಶಾಸಕ ದೇಬೇಶ್ ಆಚಾರ್ಯ ನೇತೃತ್ವದಲ್ಲಿ ಬಿಜೆಡಿ ಕಾರ್ಯಕರ್ತರು ಬೆಳಗ್ಗೆ ನಗರದಲ್ಲಿ ಬೈಕ್ ರ್ಯಾಲಿಯನ್ನೂ ನಡೆಸಿದ್ದರು.

ಗಂಗ್ವಾರ್ ಅವರು ಕೆಲವು ನೇಕಾರರೊಂದಿಗೆ ಮಾತುಕತೆ ನಡೆಸಲಿದ್ದ ಸೀರೆಗಳ ಶೋ ರೂಮ್‌ಗೂ ನುಗ್ಗಿ ಬಿಜೆಡಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

ಘಟನೆಯನ್ನು ಖಂಡಿಸಿರುವ ಗಂಗ್ವಾರ್,ರಾಜ್ಯದಲ್ಲಿ ಕೇಂದ್ರ ಸಚಿವರಿಗೇ ಭದ್ರತೆ ಇಲ್ಲದಿರುವಾಗ ಜನಸಾಮಾನ್ಯರು ಶಾಂತಿಯಿಂದ ಬದುಕಬಹುದೇ ಎನ್ನುವುದರ ಬಗ್ಗೆ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಯೋಚಿಸಬೇಕು ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X