Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೋರಿಸ್ ಜಾನ್ಸನ್ ಮುಂದಿನ ಬ್ರಿಟನ್...

ಬೋರಿಸ್ ಜಾನ್ಸನ್ ಮುಂದಿನ ಬ್ರಿಟನ್ ಪ್ರಧಾನಿ?

ವಾರ್ತಾಭಾರತಿವಾರ್ತಾಭಾರತಿ25 Jun 2016 8:58 AM IST
share
ಬೋರಿಸ್ ಜಾನ್ಸನ್ ಮುಂದಿನ ಬ್ರಿಟನ್ ಪ್ರಧಾನಿ?

ಲಂಡನ್: ಬ್ರುಸೆಲ್ಸ್ ಮೂಲದ ಮಾಜಿ ಪತ್ರಕರ್ತ, ಲಂಡನ್ ನ ಮಾಜಿ ಮೇಯರ್ ಹಾಗೂ ಬ್ರೆಕ್ಸಿಸ್ಟ್ ಆಂದೋಲನದ ನೇತಾರ ಬೋರಿಸ್ ಜಾನ್ಸನ್ ಅವರು ಕನ್ಸರ್ವೇಟಿವ್ ಪಕ್ಷದ ಮುಖಂಡರಾಗಿ ಹಾಗೂ ಪ್ರಧಾನಿಯಾಗಿ ಮುಂದಿನ ಅಕ್ಟೋಬರ್ ನಲ್ಲಿ ಆಯ್ಕೆಯಾಗುವುದು ಬಹುತೇಕ ಖಚಿತ.

ಕ್ರೈಸ್ತ ಧರ್ಮೀಯರಲ್ಲಿ ಮತ್ತು ಲಂಡನ್ ನಲ್ಲಿ ಅತ್ಯಂತ ಜನಪ್ರಿಯ ನಾಯಕರಾದ ಜಾನ್ಸನ್, ಬ್ರಿಟನ್ ನ ಇತರ ಭಾಗಗಳಲ್ಲಿ ಅಷ್ಟೊಂದು ಪರಿಚಿತರಲ್ಲ. ಆದರೆ ಐತಿಹಾಸಿಕ ಬ್ರೆಕ್ಸಿಸ್ಟ್ ಆಂದೋಲನದಲ್ಲಿ ರಸ್ತೆ ಪ್ರತಿಭಟನೆ ಹಾಗೂ ಟೆಲಿವಿಷನ್ ಚರ್ಚೆಗಳಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಕ್ಯಾಮರೂನ್ ಅವರ ಉತ್ತರಾಧಿಕಾರಿಯಾಗುವ ಅವರ ರಾಜಕೀಯ ಆಕಾಂಕ್ಷೆ ಎಲ್ಲರಿಗೂ ತಿಳಿದ ವಿಚಾರ. ಆದರೆ ಡೌನಿಂಗ್ ಸ್ಟ್ರೀಟ್ ನ ನಂ.10ಕ್ಕೆ ಅವರನ್ನು ಕರೆದೊಯ್ಯಲು, ಬ್ರಿಟನ್ ನ ಮಹತ್ವದ ಜನಮತಗಣನೆ ಕಾರಣವಾಗುತ್ತದೆ ಎಂದು ಯಾರೂ ಎಣಿಸಿರಲಿಲ್ಲ.

ಆರು ವರ್ಷಗಳ ಅಧಿಕಾರಾವಧಿ ಅಂತ್ಯವಾಗುವ ಹೊಸ್ತಿಲಲ್ಲಿರುವ ಡೇವಿಡ್ ಕ್ಯಾಮರೂನ್ ತಮ್ಮ ಅಧಿಕಾರಾವಧಿಯಲ್ಲಿ ಲೇಬರ್ ಪಕ್ಷಕ್ಕೆ ಭಾರತೀಯ ಸಮುದಾಯದ ಬೆಂಬಲ ಗಳಿಸಲು ಸರ್ವ ಪ್ರಯತ್ನ ನಡೆಸಿದ್ದರು. ಮೂರು ಬಾರಿ ಭಾರತಕ್ಕೆ ಭೇಟಿ ನೀಡಿದ್ದಲ್ಲದೇ, ಭಾರತ ಜತೆಗಿನ ವ್ಯಾಪಾರ ಸಂಬಂಧವನ್ನು ವೃದ್ಧಿಸಲು ಗಣನೀಯವಾಗಿ ಶ್ರಮಿಸಿದ್ದರು. ಕಳೆದ ನವೆಂಬರ್ ನಲ್ಲಿ ಮೋದಿ ಬ್ರಿಟನ್ ಗೆ ಭೇಟಿ ನೀಡಿದ್ದಾಗ ಉಭಯ ನಾಯಕರ ನಡುವಿನ ನಂಟು ಮತ್ತಷ್ಟು ಬಲಗೊಂಡಿತ್ತು.

ಪ್ರಸ್ತುತ ಬ್ರೆಕ್ಸಿಸ್ಟ್ ಹೋರಾಟ ಕ್ಯಾಂಪ್ ನಲ್ಲಿ ಭಾರತ ಮೂಲದ ಉದ್ಯೋಗ ಖಾತೆ ಸಚಿವೆ ಪ್ರೀತಿ ಪಟೇಲ್ ಕೂಡಾ ಮುಂಚೂಣಿಯಲ್ಲಿದ್ದರು. ಕ್ಯಾಮರೂನ್ ಸಂಪುಟದ ಆರು ಸದಸ್ಯರು ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಬ್ರೆಕ್ಸಿಸ್ಟ್ ಪರ ಪ್ರಧಾನಿಯಾಗಿ ಜಾನ್ಸನ್ ಆಯ್ಕೆಯಾದರೆ, ಪ್ರೀತಿ ಪಟೇಲ್ ಗೆ ಭಡ್ತಿ ಸಿಗುವ ಎಲ್ಲ ಸಾಧ್ಯತೆಗಳೂ ಇವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X