Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಜ್ರಿವಾಲ್ ಸರಕಾರದ 14 ಮಸೂದೆಗಳನ್ನು...

ಕೇಜ್ರಿವಾಲ್ ಸರಕಾರದ 14 ಮಸೂದೆಗಳನ್ನು ಮರಳಿಸಿದ ಮೋದಿ ಸರಕಾರ

ವಾರ್ತಾಭಾರತಿವಾರ್ತಾಭಾರತಿ25 Jun 2016 11:20 AM IST
share
ಕೇಜ್ರಿವಾಲ್ ಸರಕಾರದ 14 ಮಸೂದೆಗಳನ್ನು ಮರಳಿಸಿದ ಮೋದಿ ಸರಕಾರ

ಹೊಸದಿಲ್ಲಿ,ಜೂನ್ 25:ಆಮ್ ಆದ್ಮಿ ಪಾರ್ಟಿ ಸರಕಾರ ಪಾಸುಮಾಡಿ ಅಂಗೀಕಾರಕ್ಕಾಗಿ ಕಳುಹಿಸಿದ್ದ 14 ಮಸೂದೆಗಳನ್ನು ಕೇಂದ್ರಸರಕಾರ ಮರಳಿಸಿದೆ. ಕೇಜ್ರಿವಾಲ್ ಕೂಟದ ಮುಖ್ಯ ಚುನಾವಣಾ ವಿಷಯ ಹಾಗೂ ವಾಗ್ದಾನವಾಗಿದ್ದ ಭ್ರಷ್ಟಾಚಾರತಡೆಗಾಗಿ ಲೋಕ್‌ಪಾಲ್ ಮಸೂದೆಯನ್ನೂ ಕೇಂದ್ರ ಸರಕಾರ ತಳ್ಳಿಹಾಕಿದೆ.

ವಿಧಿವಿಧಾನಗಳನ್ನು ಸರಿಯಾದ ರೀತಿಯಲ್ಲಿ ಪಾಲಿಸಲಾಗಿಲ್ಲ ಎಂದು ಹೇಳಿ ಮಸೂದೆ ಅಂಗೀಕಾರವನ್ನು ನಿಷೇಧಿಸಲಾಗಿದೆ. ಆದರೆ ನಿಬಂಧನೆಗಳು ಹಾಗೂ ಪ್ರಕ್ರಿಯೆಯನ್ನು ಅನುಸರಿಸಿ ಹತ್ತು ಸಲ ಕಳುಹಿಸಿಯೂ ಅವುಗಳನ್ನು ಪಾಸು ಮಾಡದ್ದು ಈ ಮಸೂದೆಗಳನ್ನು ಪಾಸು ಮಾಡಲು ಕೇಂದ್ರಕ್ಕೆ ಇಷ್ಟ ಇಲ್ಲವೆಂಬುದಕ್ಕೆ ಸಾಕ್ಷ್ಯವಾಗಿದೆ. ಸಾಧ್ಯವಾಗುವ ರೀತಿಯಲ್ಲೆಲ್ಲ ದಿಲ್ಲಿ ಸರಕಾರದ ದಾರಿಗೆ ಅಡ್ಡಕಾಲಿಡಲು ಅವರು ಪ್ರಯತ್ನಿಸುತ್ತಿದಾರೆ ಎಂದು ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ. ಕೇಂದ್ರಸರಕಾರ ದಿಲ್ಲಿಯ ಹೆಡ್‌ಮಾಸ್ಟರ್ ಎಂಬ ನೆಲೆಯಲ್ಲಿ ವರ್ತಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ಮಸೂದೆಗಳನ್ನು ಮಂಡಿಸುವ ಮೊದಲು ಕೇಂದ್ರಕ್ಕೆ ಕಳುಹಿಸಿ ಅಂಗೀಕಾರ ಪಡೆಯಬೇಕೆಂದು ಕೇಂದ್ರ ಗ್ರಹಸಚಿವಾಲಯ ವಾದಿಸುತ್ತಿದೆ. ಆದರೆ ಹಿಂದಿನ ಸರಕಾರದ ಕಾಲದಲ್ಲಿ ಇಂತಹ ಯಾವ ನಿಬಂಧನೆಯೂಇರಲಿಲ್ಲ. ಆದರೆ ಎಪ್ಪತ್ತು ಮಂದಿಯಿರುವ ವಿಧಾನಸಭೆಯಲ್ಲಿ ವಿರೋಧಪಕ್ಷವಾಗಿ ಕೇವಲ ಬಿಜೆಪಿ ಮೂವರು ಸದಸ್ಯರು ಮಾತ್ರ ಇರುವುದರಿಂದ ಕೇಂದ್ರ ಸರಕಾರ ದಿಲ್ಲಿಯ ಪ್ರತಿಯೊಂದು ಚಲನೆಯನ್ನೂ ಕೇಂದ್ರಸರಕಾರ ಸೂಕ್ಷ್ಮ ನಿಗಾಕ್ಕೊಳಪಡಿಸುತ್ತಿದೆ. ರಾಜ್ಯಸರಕಾರದ ತೀರ್ಮಾನಗಳನ್ನು ಮತ್ತು ಮಸೂದೆಗಳನ್ನು ಲೆಫ್ಟಿನೆಂಟ್ ಗವರ್ನರ್ ಹಸ್ತಕ್ಷೇಪ ನಡೆಸಿ ತಡೆಯುವುದು ರೂಢಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X