Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 58 ಕೋಟಿ ರೂ. ಸರಕಾರಿ ಅಂದಾಜಿನ...

58 ಕೋಟಿ ರೂ. ಸರಕಾರಿ ಅಂದಾಜಿನ ರಸ್ತೆಯನ್ನು 50 ಲಕ್ಷ ರೂ. ಗೆ ನಿರ್ಮಿಸಿದ 600 ಗ್ರಾಮಸ್ಥರು !

ವಾರ್ತಾಭಾರತಿವಾರ್ತಾಭಾರತಿ26 Jun 2016 12:18 AM IST
share
58 ಕೋಟಿ ರೂ. ಸರಕಾರಿ ಅಂದಾಜಿನ ರಸ್ತೆಯನ್ನು 50 ಲಕ್ಷ ರೂ. ಗೆ ನಿರ್ಮಿಸಿದ 600 ಗ್ರಾಮಸ್ಥರು !

ರಾಂಚಿ, ಜೂನ್.25 : ಜಾರ್ಖಂಡ್ ರಾಜ್ಯದ ಹತ್ತುಹಳ್ಳಿಗಳ ಸುಮಾರು 600 ಗ್ರಾಮಸ್ಥರುಒಟ್ಟಾಗಿ 20 ಕಿ.ಮಿ. ಉದ್ದದ ರಸ್ತೆಯನ್ನು ನಿರ್ಮಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಈರಸ್ತೆ ಕಾಮಗಾರಿಗೆ ಸರಕಾರ ರೂ 58 ಕೋಟಿ ಅಂದಾಜು ವೆಚ್ಚವಾಗಬಹುದೆಂದಿದ್ದರೆ, ಗ್ರಾಮಸ್ಥರು ಈ ರಸ್ತೆಯನ್ನು ಕೇವಲ ರೂ 50 ಲಕ್ಷಕ್ಕೆ ನಿರ್ಮಿಸಿದ್ದಾರೆಂದು ನ್ಯೂಸ್ 24 ವರದಿ ಮಾಡಿದೆ. ಹಳ್ಳಿಗಳ ನಡುವಿನ ಸಂಪರ್ಕ ರಸ್ತೆಯನ್ನು ಸರಕಾರ ನಿರ್ಮಿಸಲು ವಿಫಲವಾಗಿದ್ದುದರಿಂದ ಈ ಕಾರ್ಯವನ್ನು ಗ್ರಾಮಸ್ಥರು ತಾವೇ ಕೈಗೆತ್ತಿಕೊಂಡು ಸರಕಾರಕ್ಕೆ ಹಲವಾರು ಕೋಟಿ ರೂಪಾಯಿ ಉಳಿತಾಯ ಮಾಡಿದ್ದಾರೆ.ಪ್ರತಿಯೊಬ್ಬ ಗ್ರಾಮಸ್ಥನಿಂದ ಸಂಗ್ರಹಿಸಲಾಗಿದ್ದ ಹಣದಿಂದಈ ರಸ್ತೆ ನಿರ್ಮಿಸಲಾಗಿದೆ.

ಈ 20 ಕಿಮಿ ರಸ್ತೆಯ ಹೊರತಾಗಿ ಗ್ರಾಮಸ್ಥರು ಕೊಯ್ಲಾ ನದಿಗೆ ಅಡ್ಡಲಾಗಿ 100 ಅಡಿ ಅಗಲದ ಸೇತುವೆಯೊಂದನ್ನೂ ನಿರ್ಮಿಸಿದ್ದಾರೆ. ಈ ಪ್ರದೇಶದಲ್ಲಿ 1996 ರಲ್ಲಿ ದೋಣಿಯೊಂದು ಮುಳುಗಡೆಯಾಗಿಆರು ಮಂದಿಬಲಿಯಾದಂದಿನಿಂದ ಗ್ರಾಮಸ್ಥರು ಇಲ್ಲಿ ಸೇತುವೆಗಾಗಿ ಬೇಡಿಕೆಯಿಟ್ಟಿದ್ದರು.
ಮಾವೋ ಹಿಂಸೆ ಹಾಗೂ ಸರಕಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಗ್ರಾಮಸ್ಥರ ಈಮಹೋನ್ನತ ಕಾರ್ಯದಿಂದ ಈಗ ಗಮ್ಹರಿಯಾ, ರೇಲಾ, ಖಜೂರಿಯಾ, ಪರಾಲ್, ಕಾರ, ಬಡಗುವಾ ಹಾಗೂ ಪೋಪ್ ಕಡಾ ಗ್ರಾಮಗಳಿಗೆ ಸಂಪರ್ಕ ರಸ್ತೆಗಳು ಸಿಕ್ಕಂತಾಗಿದೆ.
ಈ ರಸ್ತೆ ಕಾಮಗಾರಿಯನ್ನು ಫೆಬ್ರವರಿ 28 ರಲ್ಲಿ ಆರಂಭಿಸಲಾಗಿದ್ದು ದಾಖಲೆ ಸಮಯದಲ್ಲಿ ಪೂರ್ಣಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X