Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೈತರ ಸಮಸ್ಯೆಗಳು ವಿಧಾನಸೌಧಕ್ಕೆ...

ರೈತರ ಸಮಸ್ಯೆಗಳು ವಿಧಾನಸೌಧಕ್ಕೆ ತಲುಪಬೇಕಿದೆ : ಭಾಸ್ಕರ್ ಕೋಟ್ಯಾನ್

ವಾರ್ತಾಭಾರತಿವಾರ್ತಾಭಾರತಿ26 Jun 2016 5:17 PM IST
share
ರೈತರ ಸಮಸ್ಯೆಗಳು ವಿಧಾನಸೌಧಕ್ಕೆ ತಲುಪಬೇಕಿದೆ : ಭಾಸ್ಕರ್ ಕೋಟ್ಯಾನ್

ಮೂಡುಬಿದಿರೆ,ಜೂ.26: ಕೃಷಿ ಅಗತ್ಯವಾಗಿ ಬೇಕು ಆದರೆ ಈಗಿನ ಪರಿಸ್ಥಿತಿಯಲ್ಲಿ ಕೃಷಿಯನ್ನು ಜಾಗೃತೆ ವಹಿಸಿ ಮಾಡಬೇಕಾಗಿದೆ. ರೈತರ ಏಳಿಗೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದರೂ ಅದರ ಪ್ರಯೋಜನ ರೈತರಿಗೆ ಸಿಗುತ್ತಿಲ್ಲ. ರೈತರು ಬೆಳೆಯುವ ಬೆಳೆಗಳಿಗೆ ಮಾರುಕಟ್ಟೆಯ ಕೊರತೆ, ಕೂಲಿಯಾಳುಗಳ ಸಮಸ್ಯೆ, ಧಾರಣೆ ಕುಸಿತದಿಂದ ರೈತರು ಅತಂತ್ರಸ್ಥಿತಿಯಲ್ಲಿದ್ದಾರೆ ಈ ನಿಟ್ಟಿನಲ್ಲಿ ರೈತರ ಸಮಸ್ಯೆಗಳ ಕುರಿತು ವಿಧಾನಸೌಧದಲ್ಲಿ ಶಾಸಕರು ಮಾತನಾಡಬೇಕಾಗಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಭಾಸ್ಕರ ಎಸ್ ಕೋಟ್ಯಾನ್ ಹೇಳಿದರು. ಅವರು ಕೃಷಿ ವಿಚಾರ ವಿನಿಮಯ ಕೇಂದ್ರ ಮೂಡುಬಿದಿರೆ ಹಾಗೂ ಬೆಳುವಾಯಿ ಸಹಕಾರಿ ವ್ಯವಸಾಯಿಕ ಬ್ಯಾಂಕ್ ವತಿಯಿಂದ ಶನಿವಾರ ಬ್ಯಾಂಕ್ ಸಭಾಭವನದಲ್ಲಿ ನಡೆದ ವೈಜ್ಞಾನಿಕ ಪದ್ಧತಿಯ ಭತ್ತ ಮತ್ತು ಲಾಭದಾಯಕ ಪಪ್ಪಾಯಿ ಕೃಷಿ ಕುರಿತ ಸಂವಾದ - ಪ್ರಾತ್ಯಕ್ಷಿತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯದ ದೃಷ್ಠಿಯಿಂದ ಪಪ್ಪಾಯಿ ಬೇಕು. ತೋಟಗಾರಿಕಾ ಇಲಾಖೆಯು ನೀಡುವ ಕೃಷಿ ಸಂಬಂಧಿ ವಸ್ತುಗಳು ಹಾಗೂ ಬೀಜಗಳು ಕಳಪೆಯಾಗಿರುವುದರಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಕೃಷಿಕರಿಗೆ ಸಾಲ ನೀಡಬೇಕೆಂದು ಸರಕಾರವು ಹೇಳುತ್ತಿದೆ ಆದರೆ ಬ್ಯಾಂಕ್‌ಗಳಲ್ಲಿ, ಸೊಸೈಟಿಗಳಲ್ಲಿ ಹಣ ಇಲ್ಲದಿದ್ದರೆ ಸಾಲ ನೀಡುವುದು ಎಲ್ಲಿಂದ ಎಂದು ಪ್ರಶ್ನಿಸಿದ ಅವರು ಸರ್ಕಾರ ಸಬ್ಸಿಡಿಯ ಮೂಲಕ ಯಂತ್ರೋಪಕರಣಗಳನ್ನು ನೀಡುತ್ತಿದೆ ಆದರೆ ಆ ಯಂತ್ರಗಳನ್ನು ರೈತರೆ ಮಾರ್ಕೆಟಿನಲ್ಲಿ ಹೋಗಿ ತೆಗೆದುಕೊಂಡರೆ ಆ ಯಂತ್ರಗಳಿಗೆ ಸಬ್ಸಿಡಿ ಬಿಟ್ಟು ಸಿಗುವ ಹಣದಲ್ಲಿಯೇ ಖರೀದಿಸಲು ಸಾಧ್ಯವಾಗುತ್ತದೆ.ಈ ಮೂಲಕ ಸರಕಾರವು ರೈತರನ್ನು ಕಡೆಗಣಿಸುತ್ತಿದೆ ಅದರಿಂದ ಹೆಚ್ಚಿನ ಪ್ರಯೋಜನ ಕೃಷಿಕರಿಗೆ ಲಭಿಸುತ್ತಿಲ್ಲ ಎಂದು ಆರೋಪಿಸಿದರು.

ಮುಖ್ಯ ಅತಿಥಿಯಾಗಿ, ಭಾಗವಹಿಸಿದ ಬೆಳುವಾಯಿ ಗ್ರಾ.ಪಂ ಅಧ್ಯಕ್ಷ ಭಾಸ್ಕರ ಆಚಾರ್ಯ, ರೈತರಿಗೆ ಸಂಬಂಧಿಸಿ ಪ್ರದೇಶವಾರು ಕಾನೂನುಗಳು ಜಾರಿಗೆ ಬಂದಾಗ ಮಾತ್ರ ರೈತರಿಗೆ ಪ್ರಯೋಜನವಾಗಬಹುದು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ರಾಜವರ್ಮ ಬೈಲಂಗಡಿ ಮಾತನಾಡಿ ಕೃಷಿಯನ್ನು ಬದ್ಧತೆಯಿಂದ ಮಾಡಿದರೆ ಅದನ್ನು ಲಾಭದಾಯಕವನ್ನಾಗಿಸಬಹುದು. ಕೃಷಿ ಲಾಭದಾಯಕವಲ್ಲದಿದ್ದರೂ ಆರೋಗ್ಯದಾಯಕವಾಗಿದೆ. ವಿದ್ಯಾವಂತರು ಕೃಷಿಯತ್ತ ಆಕರ್ಷಿತರಾಗಬೇಕು ಎಂದರು. ಬೆಳುವಾಯಿ ಗ್ರಾ. ಪಂ ಮಾಜಿ ಅಧ್ಯಕ್ಷ ರಾಘು ಪೂಜಾರಿ, ಸಿ.ಎ ಬ್ಯಾಂಕ್ ಮಾಜಿ ಅಧ್ಯಕ್ಷ ಜಯರಾಜ್, ಭಾಗವಹಿಸಿದರು. ಕೆ.ವಿಕೆ ಮಂಗಳೂರಿನ ಬೇಸಾಯ ಶಾಸ್ತ್ರದ ವಿಜ್ಷಾನಿ ಡಾ. ಹರೀಶ್ ಶೆಣೈ ವೈಜ್ಞಾನಿಕ ಪದ್ಧತಿಯ ಭತ್ತದ ಕುರಿತು, ಕೆವಿಕೆಯ ಚೈತನ್ಯ ಲಾಭದಾಯಕ ಪಪ್ಪಾಯಿ ಕೃಷಿಯ ಕುರಿತು ಮಾಹಿತಿ ನೀಡಿದರು.  ವಲಯ ರೈತ ಸಂಘದ ಅಧ್ಯಕ್ಷ ಧನಕೀರ್ತಿ ಬಲಿಪ ಸ್ವಾಗತಿಸಿದರು. ಸಿ.ಎ ಬ್ಯಾಂಕ್ ಪ್ರಬಂಧಕ ಸುರೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದಯಾನಂದ ಭಟ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X