Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆ.30ರೊಳಗೆ ಕಪ್ಪುಹಣವನ್ನು ಘೋಷಿಸಿ:...

ಸೆ.30ರೊಳಗೆ ಕಪ್ಪುಹಣವನ್ನು ಘೋಷಿಸಿ: ಪ್ರಧಾನಿ ಮೋದಿ ಕರೆ

ವಾರ್ತಾಭಾರತಿವಾರ್ತಾಭಾರತಿ26 Jun 2016 8:03 PM IST
share
ಸೆ.30ರೊಳಗೆ ಕಪ್ಪುಹಣವನ್ನು ಘೋಷಿಸಿ: ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ,ಜೂ.26: ಸೆ.30ರೊಳಗೆ ತಮ್ಮ ಅಘೋಷಿತ ಆದಾಯವನ್ನು ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ರವಿವಾರ ಜನತೆಯನ್ನು ಕೋರಿಕೊಂಡರು. ಸರಕಾರವು ಕಲ್ಪಿಸಿರುವ ಈ ವಿಶೇಷ ಅವಕಾಶ ಕಳೆದುಹೋದರೆ ಸಮಸ್ಯೆಗಳು ಕಾಡಲಿವೆ, ಅವುಗಳಿಂದ ಪಾರಾಗಲು ಇದು ಕೊನೆಯ ಅವಕಾಶವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಸೆ.30ರೊಳಗೆ ಸ್ವಯಿಚ್ಛೆಯಿಂದ ಘೋಷಣೆಯನ್ನು ಸಲ್ಲಿಸಿದರೆ ಕಪ್ಪುಹಣ ಅಥವಾ ಅಕ್ರಮ ಆಸ್ತಿಯ ಕುರಿತು ಯಾವುದೇ ಪ್ರಶ್ನೆಗಳನ್ನು ಕೇಳಲಾಗುವುದಿಲ್ಲ ಎಂದು ತನ್ನ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಅವರು ಹೇಳಿದರು.
ದಂಡವನ್ನು ಪಾವತಿಸುವ ಮೂಲಕ ಅಘೋಷಿತ ಆದಾಯ ಅಥವಾ ಆಸ್ತಿಯನ್ನು ಹೊಂದಿರುವವರು ವಿವಿಧ ಸಂಕಟಗಳಿಂದ ಮುಕ್ತರಾಗಬಹುದು ಎಂದರು.
ನಿಯಮಗಳನ್ನು ಪಾಲಿಸದ್ದಕ್ಕಾಗಿ ಸೆ.30ರ ಬಳಿಕ ಯಾರಾದರೂ ಸಮಸ್ಯೆಗೆ ಸಿಲುಕಿದರೆ ಅಂತಹವರಿಗೆ ಯಾವುದೇ ನೆರವು ಒದಗಿಸದಂತೆ ತಾನು ಬಿಜೆಪಿ ಸಂಸದರಿಗೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.
ಜನರು ತೆರಿಗೆ ಪಾವತಿಯನ್ನು ತಪಿಸಿಕೊಳ್ಳಲು ಸಾಧ್ಯವಾಗುವಂತಹ ನಿಯಮಗಳಿದ್ದ ಕಾಲವೊಂದಿತ್ತು. ಆದರೆ ಕಾಲವು ಬದಲಾದಂತೆ ನಿಯಮಗಳೂ ಹಂತಹಂತವಾಗಿ ಬದಲಾಣೆಗೊಂಡಿವೆ. ಈಗ ತೆರಿಗೆದಾತರಿಗೆ ಸರಕಾರದ ನಿಯಮಗಳನ್ನು ಪಾಲಿಸುವುದು ಅಷ್ಟೇನೂ ಕಷ್ಟವಲ್ಲ. ಆದರೆ ಹಳೆಯ ಚಾಳಿಗಳನ್ನು ಮರೆಯುವುದು ಕಷ್ಟ ಎಂದ ಅವರು, ತೆರಿಗೆ ಪಾವತಿಯಿಂದ ತಪ್ಪಿಸಿಕೊಳ್ಳುವುದೇ ಒಳ್ಳೆಯದು ಎಂದು ಭಾವಿಸುವ ಜನರು ಈಗಲೂ ಇದ್ದಾರೆ ಎಂದರು.
ನಿಯಮಗಳಿಂದ ತಪ್ಪಿಸಿಕೊಂಡರೆ ನಾವು ನಮ್ಮ ಶಾಂತಿಯನ್ನು ಕಳೆದುಕೊಳ್ಳುತ್ತೇವೆ. ಯಾವುದೇ ಸಣ್ಣವ್ಯಕ್ತಿಯೂ ನಮಗೆ ಕಿರುಕುಳವನ್ನು ನೀಡಬಲ್ಲ. ಇದಕ್ಕೆ ನಾವೇಕೆ ಅವಕಾಶವನ್ನು ನೀಡಬೇಕು? ನಮ್ಮ ಆದಾಯ,ನಮ್ಮ ಸಂಪತ್ತಿನ ಬಗ್ಗೆ ಸರಿಯಾದ ಮಾಹಿತಿಯನ್ನು ನಾವೇಕೆ ಸರಕಾರಕ್ಕೆ ನೀಡಬಾರದು? ಒಮ್ಮೆ ಹಳೆಯ ಜಂಜಾಟಗಳಿಂದ ಮುಕ್ತರಾಗಿ ಎಂದು ನಾನು ನನ್ನ ದೇಶಬಾಂಧವರನ್ನು ಕೋರುತ್ತೇನೆ ಎಂದು ಮೋದಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X