Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಳೆಯ ವಿಮಾನಗಳ ಆಮದು ನೀತಿ ಸಡಿಲಿಕೆ

ಹಳೆಯ ವಿಮಾನಗಳ ಆಮದು ನೀತಿ ಸಡಿಲಿಕೆ

ವಾರ್ತಾಭಾರತಿವಾರ್ತಾಭಾರತಿ26 Jun 2016 11:50 PM IST
share

ಹೊಸದಿಲ್ಲಿ,ಜೂ.26: ಹಳೆಯ ವಿಮಾನಗಳ ಆಮದಿಗೆ ಸಂಬಂಧಿಸಿದ ಎರಡು ದಶಕಗಳಷ್ಟು ಹಳೆಯದಾದ ನಿಯಮಗಳನ್ನು ಸರಕಾರವು ತಿದ್ದುಪಡಿಗೊಳಿಸಿದೆ. ದೇಶೀಯ ವಿಮಾನಯಾನ ಸಂಸ್ಥೆಗಳು ಈಗ 18 ವರ್ಷಗಳವರೆಗಿನ ಹಳೆಯ ವಿಮಾನಗಳನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಈ ಕ್ರಮವು ಪಾದೇಶಿಕ ಸಂಪರ್ಕಜಾಲವನ್ನು ಹೆಚ್ಚಿಸುವ ಸರಕಾರದ ಮಹತ್ವಾಕಾಂಕ್ಷಿ ಪ್ರಯತ್ನಗಳಿಗೆ ಪುಷ್ಟಿ ನೀಡುವ ನಿರೀಕ್ಷೆಯಿದೆ.

ಈವರೆಗೆ 15 ವರ್ಷಗಳಿಗಿಂತ ಹಳೆಯ ವಿಮಾನಗಳನ್ನು ಆಮದು ಮಾಡಿಕೊಳ್ಳುವಂತಿರಲಿಲ್ಲ.
 ಬೃಹತ್ ಬೆಳವಣಿಗೆಯ ವಿಪುಲ ಅವಕಾಶಗಳುಳ್ಳ ದೇಶೀಯ ವಾಯುಯಾನ ಕ್ಷೇತ್ರದಲ್ಲಿ ಉದ್ಯಮವನ್ನು ಸುಲಭಗೊಳಿಸುವ ಪ್ರಯತ್ನಗಳ ಅಂಗವಾಗಿ ನಾಗರಿಕ ವಾಯುಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ)ವು 1993,ಜುಲೈನಲ್ಲಿ ಜಾರಿಗೆ ಬಂದಿದ್ದ ನಿಯಮಗಳನ್ನು ಪರಿಷ್ಕರಿಸಿದೆ. ಇದರಂತೆ ದೇಶೀಯ ವಿಮಾನಯಾನ ಸಂಸ್ಥೆಗಳು 10,000 ಅಡಿಗಳಿಗೂ ಹೆಚ್ಚಿನ ಎತ್ತರದಲ್ಲಿ ಕ್ಯಾಬಿನ್ ಒತ್ತಡವನ್ನು ತಡೆದುಕೊಳ್ಳುವಲ್ಲಿ ಸಮರ್ಥವಾಗಿರುವ 18 ವರ್ಷಗಳವರೆಗಿನ ಹಳೆಯ ವಿಮಾನಗಳನ್ನು ಆಮದು ಮಾಡಿಕೊಳ್ಳಬಹುದಾಗಿದೆ.
ಪರಿಷ್ಕೃತ ನಿಯಮಗಳಂತೆ ಸರಕು ಸಾಗಣೆಗೆ ಬಳಸುವ ವಿಮಾನಗಳು 25 ವರ್ಷಗಳಿಗಿಂತ ಕಡಿಮೆ ಹಳೆಯದಾಗಿರಬೇಕು. ವಿಮಾನಗಳು ಹಳೆಯದಾದಷ್ಟೂ ಅಪಘಾತಗಳು ಹೆಚ್ಚುತ್ತವೆಯೇ ಎಂಬ ಬಗ್ಗೆ ಅಂತಾರಾಷ್ಟ್ರೀಯ ವೈಮಾನಿಕ ಉದ್ಯಮರಂಗವು ಅಧ್ಯಯನಗಳನ್ನು ನಡೆಸಿದೆ. 18 ವರ್ಷಗಳವರೆಗಿನ ಹಳೆಯ ವಿಮಾನಗಳು ಅಪಘಾತಕ್ಕೆ ಗುರಿಯಾಗುತ್ತವೆಂದು ಅಧ್ಯಯನಗಳು ಸ್ಪಷ್ಟವಾಗಿ ಸಾಬೀತುಗೊಳಿಸಿಲ್ಲ ಎಂದು ಡಿಜಿಸಿಎ ಹೇಳಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X