Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡೀಲ್ ರೈಲ್ವೆ ಮೇಲ್ಸೇತುವೆಯಿಂದ ಮಲಮೂತ್ರ...

ಪಡೀಲ್ ರೈಲ್ವೆ ಮೇಲ್ಸೇತುವೆಯಿಂದ ಮಲಮೂತ್ರ ಸಿಂಚನ!

ಹೆದ್ದಾರಿ ಪ್ರಯಾಣಿಕರು ದಿನನಿತ್ಯ ಹೈರಾಣ

* ವಿನೋದ್ ಪುದು* ವಿನೋದ್ ಪುದು27 Jun 2016 12:06 AM IST
share
ಪಡೀಲ್ ರೈಲ್ವೆ ಮೇಲ್ಸೇತುವೆಯಿಂದ ಮಲಮೂತ್ರ ಸಿಂಚನ!

ಮಂಗಳೂರು, ಜೂ.26: ನಗರದ ಹೊರವಲಯದಲ್ಲಿರುವ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರೈಲ್ವೆ ಮೇಲ್ಸೇತು ವೆಯಲ್ಲಿ ರೈಲು ಸಂಚಾರದ ವೇಳೆ ಮಲಮೂತ್ರಗಳ ಸಿಂಚನವಾಗುತ್ತಿದ್ದು, ಇದರಿಂದ ಹೆದ್ದಾರಿ ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ.
ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಪಡೀಲ್  ನಲ್ಲಿ ಹೆದ್ದಾರಿಯ ಮೇಲೆ ರೈಲ್ವೆ ಮೇಲ್ಸೇತುವೆಯಲ್ಲಿ ಈ ಸಮಸ್ಯೆ ಸಾಮಾನ್ಯವಾಗಿದೆ. ಸೇತುವೆಯ ಮೇಲೆ ದಿನಕ್ಕೆ ಹಲವು ರೈಲುಗಳು ಹಾದುಹೋಗುತ್ತವೆ. ಈ ಸಂದರ್ಭ ಗಳಲ್ಲಿ ಹೆದ್ದಾರಿಯಲ್ಲಿ ಸಂಚರಿಸುವ ಜನರು ಮಲಮೂತ್ರಗಳ ಸಿಂಚನವನ್ನು ಸಹಿಸಿಕೊಳ್ಳಲೇಬೇಕಾಗಿದೆ.

ಒಂದು ರೈಲಿನಲ್ಲಿ ಸಾವಿರಾರು ಪ್ರಯಾಣಿಕರಿರುವುದರಿಂದ ಶೌಚಾಲಯಗಳು ಬಳಕೆಯಾಗುತ್ತಲೇ ಇರುತ್ತವೆ. ಈ ಶೌಚಾಲಯಗಳಲ್ಲಿನ ಮಲಮೂತ್ರಗಳು ಹಳಿಗಳಿಗೆ ಬೀಳುವುದು ಸಾಮಾನ್ಯ. ಆದರೆ ರೈಲು ಹೆದ್ದಾರಿ ಮೇಲ್ಸೇ ತುವೆಯ ಮೇಲೆ ಹಾದು ಹೋಗುವ ವೇಳೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತವೆ. ಪಡೀಲ್ ರೈಲ್ವೆ ಮೇಲ್ಸೇತುವೆಯ ತಳಭಾಗ ತೆರೆದ ರೀತಿಯಲ್ಲಿರುವುದೇ ಈ ಸಮಸ್ಯೆಗೆ ಮೂಲಕ ಕಾರಣ. ಇದರಿಂದಾಗಿ ರೈಲಿನಲ್ಲಿ ಮಾಡುವ ಶೌಚ ನೇರವಾಗಿ ಹೆದ್ದಾರಿಯ ಮೇಲೆ ಬೀಳುತ್ತವೆ. ಈ ವೇಳೆ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರ ಮೇಲೆ, ಪಾದಚಾರಿಗಳ ಮೇಲೆ ಇದು ಸಿಂಚನಗೊಳ್ಳುತ್ತವೆ.
ಈ ಸಮಸ್ಯೆಯ ಅರಿವು ಇರುವವರು ರೈಲ್ವೆ ಮೇಲ್ಸೇತುವೆಯ ರೈಲು ಸಂಚರಿಸುತ್ತಿದ್ದಲ್ಲಿ ಅದು ಹಾದು ಹೋಗುವ ವರೆಗೆ ದೂರದಲ್ಲಿ ವಾಹನಗಳನ್ನು ನಿಲ್ಲಿಸಿ ಮತ್ತೆ ಸಂಚಾರ ಮುಂದುವರಿಸುತ್ತಾರೆ. ಇದು ಗೊತ್ತಿಲ್ಲದೆ ಸಂಚರಿಸಿದವರ ಮೈಮೇಲೆ ಹೇಸಿಗೆ ಬೀಳುವುದು ಸಾಮಾನ್ಯವಾಗಿದೆ.
ಈ ಸಮಸ್ಯೆ ಇಂದು ನಿನ್ನೆಯದಲ್ಲ. ಆದರೆ ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಯಾರು ಪ್ರಯತ್ನಿಸುತ್ತಿಲ್ಲ. ಸರಕಾರ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಂಡು ಸಮಸ್ಯೆ ಪರಿಹರಿಸಲಿ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
ಮೂಲಭೂತ ಸೌಕರ್ಯ ಒದಗಿಸು ವುದು ರೈಲ್ವೆ ಅಧಿಕಾರಿಗಳ ಕರ್ತವ್ಯ. ಈ ಬಗ್ಗೆ ನಾನು ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಅದನ್ನು ಸರಿಪಡಿಸಲು ಕ್ರಮ ಕೈಗೊಂಡಿಲ್ಲ. ಇನ್ನು ಒಂದು ವಾರದೊಳಗೆ ಇದನ್ನು ಸರಿಪಡಿಸದಿದ್ದರೆ ನಾನು ರೈಲ್ವೆ ಸ್ಟೇಷನ್ ಮುಂದೆ ಪ್ರತಿಭಟನೆ ನಡೆಸುತ್ತೇನೆ.
-ಐವನ್ ಡಿಸೋಜ, ಶಾಸಕ, ರೈಲ್ವೆ ಸಲಹಾ ಮಂಡಳಿ ಸದಸ್ಯ

  ಪಡೀಲ್ ರೈಲ್ವೆ ಮೇಲ್ಸೇತುವೆಯಲ್ಲಿ ರೈಲು ಹಾದು ಹೋಗುವ ವೇಳೆ ಶೌಚಾಲಯದ ನೀರು ವಾಹನ ಸವಾ ರರ ಮೇಲೆ ಬೀಳುತ್ತಲೇ ಇರುತ್ತದೆ. ಈ ವಿಚಾರ ಗೊತ್ತಿದ್ದವರು ರೈಲು ಹಾದು ಹೋಗುವ ತನಕ ಕಾಯುತ್ತಾರೆ. ಗೊತ್ತಿಲ್ಲದವರ ಮೇಲೆ ಶೌಚ ನೀರು ಸಿಂಪಡಣೆ ಆಗುತ್ತದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಈ ಸಮಸ್ಯೆಯನ್ನು ಕಂಡೂ ಕಾಣ ದಂತಿದ್ದಾರೆ. ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಬೆಕಾಗಿದೆ.
    - ರವಿಕುಮಾರ್, ದ್ವಿಚಕ್ರ ಸವಾರ

share
* ವಿನೋದ್ ಪುದು
* ವಿನೋದ್ ಪುದು
Next Story
X