Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 1975ರ ತುರ್ತುಪರಿಸ್ಥಿತಿಗೆ 41 ವರ್ಷ :...

1975ರ ತುರ್ತುಪರಿಸ್ಥಿತಿಗೆ 41 ವರ್ಷ : ನಿಮ್ಮ ಮಾಹಿತಿಗಾಗಿ 12 ಮುಖ್ಯಾಂಶಗಳು

ವಾರ್ತಾಭಾರತಿವಾರ್ತಾಭಾರತಿ27 Jun 2016 10:15 AM IST
share
1975ರ ತುರ್ತುಪರಿಸ್ಥಿತಿಗೆ 41 ವರ್ಷ : ನಿಮ್ಮ ಮಾಹಿತಿಗಾಗಿ 12 ಮುಖ್ಯಾಂಶಗಳು

41 ವರ್ಷಗಳ ಹಿಂದೆ 1975ರಲ್ಲಿ ಭಾರತ ಸ್ವಾತಂತ್ರ್ಯಾನಂತರದ ಕರಾಳ ದಿನಗಳನ್ನು ಕಂಡಿತು. ಭಾರತದ ಆಗಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದರು. ದೇಶದ ನಾಗರಿಕರಿಗೆ ಇದು ಅತೀ ಕಠಿಣ ದಿನಗಳಾಗಿದ್ದವು. ರಾಷ್ಟ್ರಪತಿ ಫಖ್ರುದ್ದೀನ್ ಅಲಿ ಅಹಮದ್ 352(1)ನೇ ವಿಧಿ ಪ್ರಕಾರ ತುರ್ತುಪರಿಸ್ಥಿತಿ ಘೋಷಿಸಿದ್ದರು. 1975 ಜೂನ್ 25ರಂದು ಘೋಷಿಸಿದ ತುರ್ತು ಪರಿಸ್ಥಿತಿ 1977 ಮಾರ್ಚ್ 21ರವರೆಗೆ 21 ತಿಂಗಳು ಮುಂದುವರಿದಿತ್ತು.

ತುರ್ತುಪರಿಸ್ಥಿತಿಯ ದಿನಗಳ ಕೆಲವು ಸತ್ಯಾಂಶಗಳು ಇಲ್ಲಿವೆ.

1. ಸ್ವಾತಂತ್ರ್ಯಾನಂತರ ಇದು ಭಾರತದ ಮೂರನೇ ತುರ್ತುಪರಿಸ್ಥಿತಿ.

2. 1971ರಲ್ಲಿ ಪಾಕಿಸ್ತಾನದ ಜೊತೆಗಿನ ಯುದ್ಧ ದೇಶಕ್ಕೆ ದೊಡ್ಡ ಹಾನಿ ತಂದಿತ್ತು. ಬರ ಮತ್ತು ತೈಲ ಬಿಕ್ಕಟ್ಟಿನಿಂದ ಅರ್ಥವ್ಯವಸ್ಥೆ ಕುಸಿದು ಸಂಘರ್ಷದ ಮಟ್ಟ ಏರಿತ್ತು.

3. ಮುಷ್ಕರಗಳು ಮತ್ತು ಪ್ರತಿಭಟನೆಗಳು ಎಲ್ಲಾ ಕಡೆ ನಡೆಯುತ್ತಿದ್ದವು. ರಾಜಕೀಯ ವಿಪಕ್ಷದ ಏಳಿಗೆ ಆರ್ಥಿಕ ಸಮಸ್ಯೆಗೆ ಕಾರಣವಾಗಿತ್ತು.

4. ಆ ಸಮಯದಲ್ಲಿ ಇಂದಿರಾಗಾಂಧಿ 20 ಅಂಶಗಳ ಕಾರ್ಯಕ್ರಮವನ್ನು ತಂದು ಅರ್ಥವ್ಯವಸ್ಥೆಗೆ ನೆರವಾಗುವುದು ಮತ್ತು ಬಡತನ ಮತ್ತು ಸಾಕ್ಷರತೆಯ ಸಮಸ್ಯೆ ನಿವಾರಿಸಲು ಪ್ರಯತ್ನಿಸಿದರು.

5. ಸೆನ್ಸರ್‌ಶಿಪ್ ಅತೀ ಮುಖ್ಯಪಾತ್ರವಹಿಸಿತು. ಮಾಧ್ಯಮಗಳು, ಸಿನಿಮಾ ಮತ್ತು ಇತರ ಕಲಾರೂಪದ ಮೇಲೆ ಸೆನ್ಸರ್ ಬಂತು. ರಾಜಕೀಯ ನಾಯಕರನ್ನು ಮನಬಂದಂತೆ ಸರ್ಕಾರ ಜೈಲಿಗಟ್ಟಿತು.

6. ರಾಜಕೀಯ ನಾಯಕರು ಮತ್ತು ಪ್ರತಿಭಟನಾಕಾರರು ಭೂಗತರಾಗಿ ಪ್ರತಿಭಟನೆ ಮುಂದುವರಿಸಿದರು. ಗಾಂಧಿ ಕುಟುಂಬ ಅಧಿಕಾರವನ್ನು ಪೂರ್ಣವಾಗಿ ಬಳಸಿಕೊಂಡಿತು.

7. ಚುನಾವಣೆಗಳನ್ನು ಮುಂದೂಡಲಾಯಿತು.

8. ದೇಶದ ಆಗಿನ ಕಾನೂನುಗಳು ನಿಧಾನಗತಿಯವರು ಎಂದು ಇಂದಿರಾಗಾಂಧಿ ತಿಳಿದಿದ್ದರು. ಹೀಗಾಗಿ ಕಾನೂನನ್ನು ಮರಳಿ ಬರೆಯಲು ಪ್ರಯತ್ನಿಸಿದರು.

9. ಆಕೆಯ ಕ್ರಮಗಳ ಬಗ್ಗೆ ತೀವ್ರ ಟೀಕೆಗಳು ಬಂದವು.

10. 1977ರಲ್ಲಿ ತುರ್ತುಪರಿಸ್ಥಿತಿ ಮುಗಿದು ನಡೆದ ಲೋಕಸಭಾ ಚುನಾವಣೆಯಲ್ಲಿ ಜನತಾ ಪಕ್ಷ ಗಾಂಧಿ ಮನೆತನವನ್ನು ಸೋಲಿಸಿ ಅಧಿಕಾರಕ್ಕೆ ಬಂದಿತು.

1975 :: Narendra Modi Posing As Sikh During Emergency pic.twitter.com/imsGbZBwt7

— indianhistorypics (@IndiaHistorypic) June 25, 2016

11. ಮಾಧ್ಯಮಗಳು ಬಹಳ ಹಾನಿಗೊಳಗಾದವು. ಪತ್ರಿಕೆಗಳಲ್ಲಿ ಹೋಗುವುದೆಲ್ಲವನ್ನೂ ಸರ್ಕಾರ ಮೊದಲು ಪರಿಶೀಲಿಸಿತು. ತುರ್ತುಪರಿಸ್ಥಿತಿಯ ನಂತರ ಸಂಪಾದಕೀಯದ ಬದಲು ಖಾಲಿ ಹಾಳೆ ಪ್ರಕಟಿಸಿತು.

12. ಜನರು ಪ್ರಾಣ ಕಳೆದುಕೊಂಡರೂ ವರದಿಯಾಗಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X