Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಲಬುರಗಿಯಲ್ಲಿ ಕಿರುಕುಳಕ್ಕೊಳಗಾದ...

ಕಲಬುರಗಿಯಲ್ಲಿ ಕಿರುಕುಳಕ್ಕೊಳಗಾದ ಅಶ್ವತಿಯನ್ನು ದತ್ತು ಪಡೆದ ಜೆಡಿಟಿ ಇಸ್ಲಾಂ ಟ್ರಸ್ಟ್

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಕಟಣೆ

ವಾರ್ತಾಭಾರತಿವಾರ್ತಾಭಾರತಿ27 Jun 2016 11:49 AM IST
share
ಕಲಬುರಗಿಯಲ್ಲಿ ಕಿರುಕುಳಕ್ಕೊಳಗಾದ ಅಶ್ವತಿಯನ್ನು ದತ್ತು ಪಡೆದ ಜೆಡಿಟಿ ಇಸ್ಲಾಂ ಟ್ರಸ್ಟ್

ಕೋಝಿಕ್ಕೋಡ್, ಜೂನ್ 27: ಕಲಬುರಗಿ ನರ್ಸಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿನಿಯರಿಂದಲೇ ಕ್ರೂರವಾಗಿ ಕಿರುಕುಳಕ್ಕೊಳಗಾದ ಅಶ್ವತಿ ಆ ನೋವನ್ನು ನಿಧಾನವಾಗಿ ಮರೆಯಬಹುದು. ಹೆಚ್ಚು ಆಶೆ ಪಟ್ಟು ಸೇರಿದ್ದ ನರ್ಸಿಂಗ್ ವಿದ್ಯಾಭ್ಯಾಸವೂ ಅರ್ಧದಾರಿಯಲ್ಲಿ ಸ್ಥಗಿತವಾಗುತ್ತದೆಯೆಂದು ಹೆದರಬೇಕಾಗಿಲ್ಲ. ಕೋಝಿಕ್ಕೋಡ್‌ನ ವೆಳ್ಳಿಮಾಡುಕುನ್ನು ಜೆಡಿಟಿ ಇಸ್ಲಾಂ ಟ್ರಸ್ಟ್ ಅಶ್ವತಿಯನ್ನು ದತ್ತು ಪಡೆದಿದೆ.

   ರವಿವಾರ ತಿರುವನಂತಪುರಂನಲ್ಲಿ ನಡೆದ ರಾಜ್ಯಮಟ್ಟದ ಮಾದಕ ವಸ್ತು ವಿರೋಧಿ ದಿನಾಚರಣೆ ಸಮಾರಂಭದಲ್ಲಿ ಈವಿಷಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧಿಕೃತವಾಗಿ ಈ ಪ್ರಕಟಿಸಿದ್ದಾರೆ. ಇನ್ನು ಅಶ್ವತಿಯ ಮುಂದಿನ ಚಿಕಿತ್ಸೆ, ವಿದ್ಯಾಭ್ಯಾಸ ವಾಸ್ತವ್ಯ, ಸೌಕರ್ಯ ಎಲ್ಲವನ್ನೂ ಜೆಡಿಟಿ ನೋಡಿಕೊಳ್ಳಲಿದೆ. ಹೆಚ್ಚು ಅಂಕ ಪಡೆದು ಪಾಸಾದರೆ ಕೆಲಸವನ್ನೂ ನೀಡುವ ಭರವಸೆಯನ್ನು ಅಶ್ವತಿಗೆ ಜೆಡಿಟಿ ನೀಡಿದೆ. ಕಲಬುರ್ಗಿಯ ಅಲ್‌ಕಮರ್ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಹಿರಿಯ ವಿದ್ಯಾರ್ಥಿನಿಯರಿಂದ ಅಶ್ವತಿ ಕ್ರೂರವಾಗಿ ಕಿರುಕುಳಕ್ಕೊಳಗಾಗಿದ್ದಳು. ನಂತರ ಕೋಝಿಕ್ಕೋಡ್ ಮೆಡಿಕಲ್ ಕಾಲೇಜ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದನ್ನು ಜೆಡಿಟಿ ಇಸ್ಲಾಂ ಟ್ರಸ್ಟ್ ಕಾರ್ಯದರ್ಶಿ ಸಿ.ಪಿ. ಕುಂಞಿಮುಹಮ್ಮದ್ ಅರಿತುಕೊಂಡಿದ್ದರು. ಮಾದಕವಸ್ತು ವಿರೋಧಿ ಕಾರ್ಯಕ್ರಮದ ಪ್ರಯುಕ್ತ ಜೆಡಿಟಿ ಟ್ರಸ್ಟ್‌ನ ಅಧೀನದಲ್ಲಿರುವ ಜೆಡಿಟಿ ಆರ್ಟ್ಸ್ ಆಂಡ್ ಸಯನ್ಸ್ ಕಾಲೇಜಿಗೆ ಲಭಿಸಿದ ಪ್ರಶಸ್ತಿಯನ್ನುಪಡೆಯಲು ಸಮಾರಂಭಕ್ಕೆ ಬಂದಿದ್ದ ಅವರು ಅಶ್ವತಿಯನ್ನು ದತ್ತುಪಡೆಯುವ ವಿಚಾರವನ್ನು ಮುಖ್ಯಮಂತ್ರಿ ಗೆ ಲಿಖಿತವಾಗಿ ಪತ್ರಕೊಟ್ಟು ತಿಳಿಸಿದರು. ಈ ವಿಚಾರವನ್ನು ಮುಖ್ಯಮಂತ್ರಿ ಸಮಾರಂಭದಲ್ಲಿಯೇ ಪ್ರಕಟಿಸಿದ್ದಾರೆ. ಜೆಡಿಟಿ ನರ್ಸಿಂಗ್ ಕಾಲೇಜ್‌ನಲ್ಲಿಯೇ ಅಶ್ವತಿಗೆ ನರ್ಸಿಂಗ್ ಕಲಿಯಲು ಅವಕಾಶ ಮಾಡಿಕೊಡಲಾಗುವುದೆಂದು ಜೆಡಿಟಿ ಕಾರ್ಯದರ್ಶಿ ಸಿ.ಪಿ. ಕುಂಞಿಮುಹಮ್ಮದ್ ಹೇಳಿದ್ದಾರೆಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X