Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್‌ನೊಂದಿಗೆ ಮೈತ್ರಿ ವಿಚಾರ:...

ಕಾಂಗ್ರೆಸ್‌ನೊಂದಿಗೆ ಮೈತ್ರಿ ವಿಚಾರ: ಬಂಗಾಳದ ಸಿಪಿಎಂ ಘಟಕಕ್ಕೆ ಕೇರಳ ಘಟಕದಿಂದ ಛೀಮಾರಿ

ವಾರ್ತಾಭಾರತಿವಾರ್ತಾಭಾರತಿ27 Jun 2016 1:02 PM IST
share
ಕಾಂಗ್ರೆಸ್‌ನೊಂದಿಗೆ ಮೈತ್ರಿ ವಿಚಾರ: ಬಂಗಾಳದ ಸಿಪಿಎಂ ಘಟಕಕ್ಕೆ ಕೇರಳ ಘಟಕದಿಂದ ಛೀಮಾರಿ

ತಿರುವನಂತಪುರಂ,ಜೂನ್ 27: ವಿಧಾನಸಭಾಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿಮಾಡಿಕೊಂಡ ಬಂಗಾಳದ ಸಿಪಿಐಎಂ ಘಟಕವನ್ನು ಕೇರಳ ಸಿಪಿಐಎಂ ಘಟಕ ಪರೋಕ್ಷವಾಗಿ ಟೀಕಿಸಿದೆ. ಹೊಸದಿಲ್ಲಿ ಕೊನೆಗೊಂಡ ಕೇಂದ್ರ ಸಮಿತಿಯಲ್ಲಿ ಕೇರಳ ಘಟಕ ಎತ್ತಿದ ವಿಮರ್ಶೆಯ ಮುಂದುವರಿದಭಾಗ ರಾಜ್ಯದಲ್ಲಿ ನಡೆದಿದ್ದು ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿಯ ಹೆಸರನ್ನು ಬಹಿರಂಗವಾಗಿ ಹೇಳದೆಯೇ ಕೇಂದ್ರ ನಾಯಕರ ಒಂದು ವಿಭಾಗವನ್ನು ಕೇರಳ ರಾಜ್ಯಘಟಕ ತಪ್ಪಿತಸ್ಥರ ಕಟಕಟೆಯಲ್ಲಿ ನಿಲ್ಲಿಸಿದೆ.

   

    ಪೊಲಿಟ್‌ಬ್ಯೂರೊದಲ್ಲಿಮತ್ತು ಕೇಂದ್ರಸಮಿತಿಯಲ್ಲಿಪ್ರಕಾಶ್ ಕಾರಟ್, ಎಸ್. ರಾಮಚಂದ್ರನ್‌ಪಿಳ್ಳೆಯವರ ನೇತೃತ್ವದಲ್ಲಿ ಕೇರಳ ಘಟಕ ಬಂಗಾಳ ಘಟಕ, ಸೀತಾರಾಂ ಯಚೂರಿ ವಿರುದ್ಧ ದಾಳಿ ಮಾಡಿತ್ತು. ಇದರ ಅಲೆ ಇತರ ರಾಜ್ಯಘಟಕಗಳಲ್ಲಿಯೂ ಬಡಿದಪ್ಪಳಿಸಲಿದೆಯೆಂದು ನಿರೀಕ್ಷಿಸಲಾಗಿದೆ. ಕಾಂಗ್ರೆಸ್‌ನೊಂದಿಗಿನ ಮೈತ್ರಿಯ ವಿರುದ್ಧ ಸಿಪಿಐಎಂನೊಳಗೆ ಸೃಷ್ಟಿಯಾದ ಭಿನ್ನಾಭಿಪ್ರಾಯಗಳನ್ನು ಇವೆಲ್ಲವೂ ತೋರಿಸುತ್ತಿವೆ. ಬಿಜೆಪಿ-ಕಾಂಗ್ರೆಸ್‌ಗಳೊಂದಿಗೆ ಸಿಪಿಐಎಂಗೆ ಯಾವುದೇ ರೀತಿಯ ಮೈತ್ರಿ ಇಲ್ಲ ಎಂದು ಪಕ್ಷದ ತೀರ್ಮಾನವಾಗಿದ್ದು ಇದಕ್ಕೆ ವಿರುದ್ಧ ಬಂಗಾಳ ಘಟಕವರ್ತಿಸಿದೆ ಎಂದು ಬಂಗಾಳ ಘಟಕವನ್ನು ಕಟುವಾಗಿ ಟೀಕಿಸಲಾಗುತ್ತಿದೆ. ಅಖಿಲಭಾರತ ಮಟ್ಟದಲ್ಲಿ ಎಡರಂಗ ಕಟ್ಟಲಾಗುವುದು ಎಂದು ಕೇಳಿಸಿಕೊಳ್ಳುತ್ತಿರುವಾಗಲೇ ಬಂಗಾಳದ ಸಿಪಿಐಎಂ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಸರಿಯಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ. ಪೊಲಿಟ್‌ಬ್ಯೂರೊದ ಕೆಲವರ ಮೌನ ಸಮ್ಮತಿಯಲ್ಲಿ ಕಾಂಗ್ರೆಸ್‌ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಳ್ಳಲಾಯಿತು. ಪಕ್ಷ ನೀತಿಯ ಉಲ್ಲಂಘನೆ ನಡೆದರೂ ಪ್ರಧಾನಕಾರ್ಯದರ್ಶಿ ಮಧ್ಯಪ್ರವೇಶಿಸಿಲ್ಲ ಎಂದು ಸೀತಾರಾಂ ಯಚೂರಿಯನ್ನು ಟೀಕಿಸಲಾಗಿದೆ. ಕೇರಳ ಸಹಿತ ಐದು ರಾಜ್ಯಗಳ ಕೇಂದ್ರೀಯ ನಾಯಕತ್ವಗಳ ಚುನಾವಣಾ ಅವಲೋಕನ ಸಭೆ ಇಂದು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X