Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರ ನನ್ನ ಐಡಿಯವನ್ನು ಕದ್ದಿದೆ:...

ಮೋದಿ ಸರಕಾರ ನನ್ನ ಐಡಿಯವನ್ನು ಕದ್ದಿದೆ: ರಾಜಸ್ಥಾನದ ಮಹಿಳಾ ಪೊಲೀಸ್ ಅಧಿಕಾರಿ ಆರೋಪ

ವಾರ್ತಾಭಾರತಿವಾರ್ತಾಭಾರತಿ27 Jun 2016 5:00 PM IST
share
ಮೋದಿ ಸರಕಾರ ನನ್ನ ಐಡಿಯವನ್ನು ಕದ್ದಿದೆ: ರಾಜಸ್ಥಾನದ ಮಹಿಳಾ ಪೊಲೀಸ್ ಅಧಿಕಾರಿ ಆರೋಪ

ಹೊಸದಿಲ್ಲಿ, ಜೂನ್ 27: ರಾಜಸ್ಥಾನ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಐಡಿಯವನ್ನು ಕದ್ದಿರುವುದಾಗಿ ಮೋದಿ ಸರಕಾರದ ವಿರುದ್ಧ ಆರೋಪಿಸಿದ್ದಾರೆ. ಮೋದಿ ಸರಕಾರದ ಬಹುಚರ್ಚಿತ ಬೇಟಿ ಪಡಾವೋ ಬೇಟಿ ಬಚಾವೋ ಘೋಷಣೆ ಅವರ ಚಿಂತನೆಯ ಕೊಡುಗೆಯಾಗಿದೆ. ಇದನ್ನು ಕೇಂದ್ರಸರಕಾರ ಕಳೆದ ವರ್ಷ ಹೆಮ್ಮಕ್ಕಳನ್ನು ರಕ್ಷಿಸುವ ಮತ್ತು ಅವರಿಗೆ ಕಲಿಸುವ ಪ್ರಚಾರಕ್ಕೆ ಬಳಸಿಕೊಂಡಿದೆ.

ಟೈಮ್ಸ್ ಇಂಡಿಯಾದ ವರದಿ ಪ್ರಕಾರ ಉದಯ ಪುರದ ಮಹಿಳಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಚೇತನಾಭಾಟಿ ಪ್ರಧಾನಿಗೆ ಪತ್ರ ಬರದು ತನ್ನ ರಚನಾತ್ಮಕತೆಗೆ ಮಾನ್ಯತೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಚೇತಾನ ಈ ಕುರಿತು ಮುಖ್ಯಮಂತ್ರಿಗೆ ಆರ್‌ಟಿಐ ಲೆಟರ್ ಕಳುಹಿಸಿ ಮಾಹಿತಿ ಕೇಳಿದ್ದರು. ಆದರೆ ಇದು ಯಾರ ರಚನೆ ಎಂಬ ಸಮರ್ಪಕ ಉತ್ತರ ಬಂದಿರಲಿಲ್ಲ. ಇತಿಹಾಸ ಮತ್ತು ಇಂಗ್ಲಿಷ್‌ನಲ್ಲಿ ಪಿಜಿ ಡಿಗ್ರಿ ಮಾಡಿರುವ ಚೇತನಾ ಭಾಟಿ 20ವರ್ಷ ಮೊದಲು ಪೊಲೀಸ್ ಇಲಾಖೆಗೆ ಮೊದಲು ಶಿಕ್ಷಕಿಯಾಗಿದ್ದರು. 1999ರಲ್ಲಿ ಮೊದಲ ಬಾರಿ ಇವರು ಈ ವಾಕ್ಯವನ್ನು ಬರೆದಿದ್ದರು.. ಮತ್ತು ಕವಿತಾ ಸಂಕಲನದಲ್ಲಿ ಇದನ್ನು ಬಳಸಿದ್ದರು. 2005ರಲ್ಲಿ ಒಂದು ಕಾರ್ಯಕ್ರಮದಲ್ಲಿ ಇದನ್ನು ಬಳಸಿದ್ದರು. ಇದಕ್ಕೆ ಬದಲಾಗಿ ತನಗೆ ಹಣವೋ ಪ್ರಚಾರವೋ ಬೇಕಿಲ್ಲ ಆದರೆ ತನ್ನ ಮಹತ್ವವನ್ನು ಗುರುತಿಸಬೇಕೆಂದು ಚೇತನಾ ಭಾಟಿ ಹೇಳುತ್ತಿದ್ದಾರೆ.

ಭಾಟಿ ಇದಕ್ಕೆ ಸಂಬಂಧಿಸಿ ಆರ್‌ಟಿಐ ಅರ್ಜಿಯನ್ನು ಪ್ರಧಾನಿ ಗೆ ಕಳುಹಿಸಿದ್ದರು. ಅಲ್ಲಿಂದ ಅದನ್ನು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಕಳುಹಿಸಲಾಯಿತು. ಅಲ್ಲಿಂದ ಅದನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಶಿಕ್ಷಣ ವಿಭಾಗಕ್ಕೆ ಕಳುಹಿಸಲಾಯಿತು. ಎಲ್ಲಿಂದಲೂ ಸರಿಯಾದ ಉತ್ತರ ಸಿಕ್ಕಿಲ್ಲ. ಚೇತನಾ 2002ರಲ್ಲಿ ನಾಗಪುರದಲ್ಲಿದ್ದಾಗ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಪತ್ರ ಬರೆದು ಹೆಮ್ಮಕ್ಕಳ ವಿಷಯದಲ್ಲಿ ತಾನು ತಯಾರಿಸಿದ ಕೆಲವು ಪೊಸ್ಟರ್‌ಗಳನ್ನು ಪ್ರಚಾರ ಮಾಡಬೇಕೆಂದು ಕೇಳಿಕೊಂಡಿದ್ದರು. ಆದರೆ ಉತ್ತರ ಸಿಕ್ಕಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X