Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರೆಕ್ಸಿಟ್ ಚರ್ಚೆ ನಿಲ್ಲಿಸಿ; ನೈಜ...

ಬ್ರೆಕ್ಸಿಟ್ ಚರ್ಚೆ ನಿಲ್ಲಿಸಿ; ನೈಜ ವಿಷಯಗಳತ್ತ ಗಮನ ಹರಿಸಿ

ಇಯು ಕಮಿಶನರ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 Jun 2016 10:37 PM IST
share
ಬ್ರೆಕ್ಸಿಟ್ ಚರ್ಚೆ ನಿಲ್ಲಿಸಿ; ನೈಜ ವಿಷಯಗಳತ್ತ ಗಮನ ಹರಿಸಿ

ಬರ್ಲಿನ್, ಜೂ. 27: ಹೂಡಿಕೆದಾರರನ್ನು ಕಾಡುತ್ತಿರುವ ಅನಿಶ್ಚಿತತೆಗೆ ಮಂಗಳ ಹಾಡುವುದಕ್ಕಾಗಿ ಐರೋಪ್ಯ ಒಕ್ಕೂಟದಿಂದ ಹೊರ ಹೋಗಲು (ಬ್ರೆಕ್ಸಿಟ್) ಬ್ರಿಟನ್ ಕ್ಷಿಪ್ರವಾಗಿ ಕಾರ್ಯತತ್ಪರವಾಗಬೇಕು ಎಂದು ಐರೋಪ್ಯ ಒಕ್ಕೂಟದ ಡಿಜಿಟಲ್ ಎಕಾನಮಿ ಕಮಿಶನರ್ ಸೋಮವಾರ ಹೇಳಿದ್ದಾರೆ.

 ಐರೋಪ್ಯ ಒಕ್ಕೂಟದಿಂದ ಹೊರಬರುವ ಎರಡು ವರ್ಷಗಳ ಪ್ರಕ್ರಿಯೆಯು ಐರೋಪ್ಯ ಒಕ್ಕೂಟದ ಲಿಸ್ಬನ್ ಒಪ್ಪಂದದ 50ನೆ ವಿಧಿಗೆ ಬ್ರಿಟನ್ ಪ್ರಧಾನಿ ಚಾಲನೆ ನೀಡಿದಾಗ ಆರಂಭಗೊಳ್ಳುತ್ತದೆ.

ಬ್ರಿಟಿಶ್ ಪ್ರಧಾನಿ ಡೇವಿಡ್ ಕ್ಯಾಮರೂನ್ ಮಂಗಳವಾರ ಬ್ರಸೆಲ್ಸ್‌ನಲ್ಲಿ ಐರೋಪ್ಯ ಒಕ್ಕೂಟದ ಇತರ 27 ದೇಶಗಳ ನಾಯಕರನ್ನು ಭೇಟಿಯಾದಾಗ ಇದನ್ನು ಮಾಡಬಹುದಾಗಿದೆ ಎಂದು ಒಕ್ಕೂಟದ ಅಧಿಕಾರಿಗಳು ಹೇಳಿದ್ದಾರೆ.

ಆದರೆ, ಜನಮತಗಣನೆಯಲ್ಲಿ ಒಕ್ಕೂಟದಿಂದ ಬ್ರಿಟನ್ ಹೊರಬರುವ ಪರವಾಗಿ ಮತ ಚಲಾವಣೆಯಾದ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ಕ್ಯಾಮರೂನ್, ಅಕ್ಟೋಬರ್‌ನಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಹಾಗೂ ವಿಚ್ಛೇದನ ಪ್ರಕ್ರಿಯೆಯ ಉಸ್ತುವಾರಿಯನ್ನು ತನ್ನ ಉತ್ತರಾಧಿಕಾರಿ ನೋಡಿಕೊಳ್ಳಲಿದ್ದಾರೆ ಎಂದಿದ್ದಾರೆ.

ಕ್ಯಾಮರೂನ್‌ರ ಈ ನಿರ್ಧಾರಕ್ಕೆ ಐರೋಪ್ಯ ಒಕ್ಕೂಟದ ಡಿಜಿಟಲ್ ಎಕಾನಮಿ ಮತ್ತು ಸೊಸೈಟಿ ಕಮಿಶನರ್ ಗ್ವೆಂತರ್ ಒಟಿಂಗರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
‘‘ಪ್ರತಿ ದಿನದ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ಬ್ರಿಟನ್ ಮತ್ತು ಇತರ ಯುರೋಪಿಯನ್ ದೇಶಗಳಲ್ಲಿ ಬಂಡವಾಳ ಹೂಡಲು ಹೂಡಿಕೆದಾರರಿಗೆ ಕಷ್ಟವಾಗುತ್ತದೆ’’ ಎಂದು ‘ಡಾಶ್‌ಲ್ಯಾಂಡ್‌ಫಂಕ್ ಜರ್ಮನ್’ ರೇಡಿಯೊಗೆ ಒಟಿಂಗರ್ ಹೇಳಿದರು.

ಒಕ್ಕೂಟದಿಂದ ಹೊರ ಹೋಗುವ ತನ್ನ ನಿರ್ಧಾರವನ್ನು ಬ್ರಿಟನ್ ಹಿಂದಕ್ಕೆ ಪಡೆಯುವುದು ಸಂಶಯ ಎಂದು ಒಟಿಂಗರ್ ನುಡಿದರು. ಬ್ರಿಟನ್ ನಿರ್ಗಮನದಿಂದ ಉಂಟಾಗುವ ಬದಲಾವಣೆಯ ಬಗ್ಗೆ ಚರ್ಚಿಸುವ ಬದಲು, ಒಕ್ಕೂಟವನ್ನು ಬಲಪಡಿಸುವ ಬಗ್ಗೆ ಹಾಗೂ ವಲಸೆ ಬಿಕ್ಕಟ್ಟು ಮುಂತಾದ ನೈಜ ವಿಷಯಗಳ ಬಗ್ಗೆ ಗಮನ ಹರಿಸುವಂತೆ ಅವರು ಒಕ್ಕೂಟದ ಇತರ ದೇಶಗಳನ್ನು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X