Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅರ್ನಬ್ ರ ಮೋದಿ ' ನೇರ ಪ್ರಸಾರ'...

ಅರ್ನಬ್ ರ ಮೋದಿ ' ನೇರ ಪ್ರಸಾರ' ಸಂದರ್ಶನದಲ್ಲಿ ಹಿಂದಿ ವಾಕ್ಯ ಮಾತನಾಡುವ ಮೊದಲೇ ಇಂಗ್ಲಿಷ್ ಅನುವಾದ ಪ್ರಸಾರ !

ವಾರ್ತಾಭಾರತಿವಾರ್ತಾಭಾರತಿ27 Jun 2016 11:18 PM IST
share
ಅರ್ನಬ್ ರ ಮೋದಿ  ನೇರ ಪ್ರಸಾರ ಸಂದರ್ಶನದಲ್ಲಿ ಹಿಂದಿ ವಾಕ್ಯ ಮಾತನಾಡುವ ಮೊದಲೇ ಇಂಗ್ಲಿಷ್ ಅನುವಾದ ಪ್ರಸಾರ !

ಸೋಮವಾರ ಟೈಮ್ಸ್ ನೌ ನಲ್ಲಿ ಪ್ರಸಾರವಾದ ಪ್ರಧಾನಿ ಮೋದಿ ಅವರ ಎಕ್ಸ್ ಕ್ಲೂಸಿವ್ , ನೇರ ಪ್ರಸಾರ ಸಂದರ್ಶನ ಭಾರೀ ಚರ್ಚೆಯಲ್ಲಿದೆ. ಆದರೆ ಇದು ಸಂದರ್ಶನದಲ್ಲಿ ಎತ್ತಲಾದ ಪ್ರಶ್ನೆ ಹಾಗೂ ನೀಡಲಾದ ಉತ್ತರಗಳಿಗೆ ಸಂಬಂಧಿಸಿದ್ದು. ಸದಾ ತನ್ನ ಎದುರು ಕುಳಿತವರ ಮೇಲೆ ಸವಾರಿ ಮಾಡುವ ಅರ್ನಬ್ ರ ಮೋದಿ ಸಂದರ್ಶನದ ಧಾಟಿ ಬಗ್ಗೆ  ಜಾಲತಾಣದಲ್ಲಿ ಭಾರೀ ಚರ್ಚೆ , ವ್ಯಂಗ್ಯ ,ತಮಾಷೆ ವ್ಯಕ್ತವಾಗಿದೆ. ಬಿಜೆಪಿ ಬೆಂಬಲಿಗರು ಇದನ್ನು ಅತ್ಯುತ್ತಮ ಸಂದರ್ಶನ ಎಂದು ಹೊಗಳಿದ್ದರೆ, ಹಲವಾರು ಇದು ಮೋದಿ ಪರ ಸಂದರ್ಶನ ಎಂದು ಟೀಕಿಸಿದ್ದಾರೆ. 
ಇದೇ ಸಂದರ್ಭದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ಫೇಸ್ ಬುಕ್ ಪೋಸ್ಟ್ ಗಮನ ಸೆಳೆದಿದೆ. ಈ ಸಂದರ್ಶನದ ' ಬಹುದೊಡ್ಡ ಲೋಪವೊಂದನ್ನು' ಅವರು ಎತ್ತಿ ತೋರಿಸಿದ್ದಾರೆ. ಅದೇನೆಂದರೆ, ಅರ್ನಬ್ ನಡೆಸಿದ್ದು ಮೋದಿ ಅವರ ' ನೇರ ಪ್ರಸಾರದ ( ಲೈವ್ ) ' ಸಂದರ್ಶನ . ಆದರೆ ಮೋದಿ ಅವರು ಹಿಂದಿಯಲ್ಲಿ ಮಾತನಾಡುತ್ತಲೇ ಅದಕ್ಕಿಂತ ಮೊದಲೇ ಅದರ ಇಂಗ್ಲಿಷ್ ಅನುವಾದದ ಸಾಲು ಕೆಳಗೆ ಪ್ರಸಾರವಾಗುತ್ತಿತ್ತು ! ಆದ್ದರಿಂದ ಇದು ನೇರ ಪ್ರಸಾರದ ಸಂದರ್ಶನ ಅಲ್ಲ, ಬದಲಾಗಿ ವ್ಯವಸ್ಥಿತವಾಗಿ ತಯಾರಿ ಮಾಡಿ ರೆಕಾರ್ಡ್ ಮಾಡಿದ ' ನೇರ ಪ್ರಸಾರ' ಸಂದರ್ಶನ ಎಂದು ಭಟ್ ಹೇಳಿದ್ದಾರೆ. 
ಅವರ ಪೋಸ್ಟ್ ಇಲ್ಲಿದೆ ನೋಡಿ :  
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X