ಕೇಂದ್ರ ಸರಕಾರದ ಆಯುಷ್ ಸಚಿವ ಶ್ರೀಪಾದ್ ಯಸ್ಸೊ ನಾಯಕ್ ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಸಮಾಲೋಚನೆ ನಡೆಸಿದರು.
ಕೇಂದ್ರ ಸರಕಾರದ ಆಯುಷ್ ಸಚಿವ ಶ್ರೀಪಾದ್ ಯಸ್ಸೊ ನಾಯಕ್ ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಸಮಾಲೋಚನೆ ನಡೆಸಿದರು.