Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರ್ನಬ್ ಪ್ರಧಾನಿ ಸಂದರ್ಶನ ಫಿಕ್ಸ್ !

ಅರ್ನಬ್ ಪ್ರಧಾನಿ ಸಂದರ್ಶನ ಫಿಕ್ಸ್ !

ವೆಬ್ ಸೈಟ್ ವರದಿ ವೈರಲ್

ವಾರ್ತಾಭಾರತಿವಾರ್ತಾಭಾರತಿ28 Jun 2016 11:26 PM IST
share
ಅರ್ನಬ್ ಪ್ರಧಾನಿ ಸಂದರ್ಶನ ಫಿಕ್ಸ್ !

ಹೊಸದಿಲ್ಲಿ , ಜೂ.28: ಟೈಮ್ಸ್ ನೌ ಸಂಪಾದಕ ಅರ್ನಬ್ ಗೋಸ್ವಾಮಿ ಇತ್ತೀಚಿಗೆ ನಡೆಸಿದ ಬಹುಚರ್ಚಿತ ಪ್ರಧಾನಿ ನರೇಂದ್ರ ಮೋದಿ ಅವರ ಸಂದರ್ಶನ ' ಫಿಕ್ಸ್ ' ಆಗಿತ್ತು ! ಹೀಗೆಂದು ವೆಬ್ ಸೈಟ್ ಒಂದು ವರದಿ ಮಾಡಿದ್ದು ಈ ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಒಳಗಾಗಿದೆ. 

http://www.khabarbar.com ಎಂಬ ವೆಬ್ ಸೈಟ್ ಜೂನ್ 28 ರಂದು ಪ್ರಕಟಿಸಿರುವ ಈ ವರದಿಯಲ್ಲಿ ಟೈಮ್ಸ್ ನೌ ವಾಹಿನಿಯ ಹಿರಿಯ ಪತ್ರಕರ್ತನೊಬ್ಬ ಈ ಮಾಹಿತಿ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ಪತ್ರಕರ್ತ ಪ್ರಧಾನಿ ಸಂದರ್ಶನಕ್ಕೆ ಸಿದ್ಧತೆ ಮಾಡಲು ಅರ್ನಬ್ ರಚಿಸಿದ ವಿಶೇಷ ಸಮಿತಿಯಲ್ಲಿ ಇದ್ದರೆಂದೂ ವರದಿ ಹೇಳಿದೆ. ಆದರೆ ಈ ಪತ್ರಕರ್ತ ಅನಾಮಿಕನಾಗಿಯೇ ಉಳಿಯಲು ಬಯಸಿದ್ದಾರೆ ಎಂದು ವರದಿ ಹೇಳಿದೆ. 
ವರದಿಯ ಪ್ರಕಾರ ' ಎರಡು ವಾರಗಳ ಹಿಂದೆ ಪ್ರಧಾನಿಯ ಸಂದರ್ಶನ ನಡೆಸಲು ಅರ್ನಬ್ ಗೆ ಪ್ರಧಾನಿ ಕಚೇರಿಯಿಂದ ಒಪ್ಪಿಗೆ ಸಿಕ್ಕಿತ್ತು. ಸಂದರ್ಶನಕ್ಕೆ ಐದು ದಿನಗಳ ಮೊದಲು ಪ್ರಧಾನಿ ಕಚೇರಿಯಿಂದ ಪ್ರಶ್ನೆಗಳನ್ನು ಯಾವುದರ ಬಗ್ಗೆ ಕೇಳಬಹುದು ಎಂಬುದಕ್ಕೆ ಕೆಲವು ಕಾಗದ ಪತ್ರಗಳು ಹಾಗೂ ವಿಷಯಗಳ ಪಟ್ಟಿಯನ್ನು ಅರ್ನಬ್ ಗೆ ಕಳಿಸಲಾಗಿತ್ತು. 

ಅದನ್ನು ಪರಿಶೀಲಿಸಿದ  ಟೈಮ್ಸ್ ನೌ ವಾಹಿನಿಯ ವಿಶೇಷ ತಂಡ ಪ್ರಶ್ನೆಗಳನ್ನು ಸಿದ್ಧ ಮಾಡಿ ಮತ್ತೆ ಪ್ರಧಾನಿ ಕಚೇರಿಗೆ ಕಳಿಸಿತು. ಈ ಪ್ರಶ್ನೆಗಳನ್ನು ಪರಿಶೀಲಿಸಿದ ಪಿಎಂಒ ಅವುಗಳಲ್ಲಿ ಬೇಕಾದ ಬದಲಾವಣೆ ಮಾಡಿ ಪ್ರಧಾನಿಯ ಉತ್ತರಗಳನ್ನು ಟೈಮ್ಸ್ ನೌ ಗೆ ಕಳಿಸಿತು. ಮತ್ತು ಉತ್ತರದ ನಡುವೆ ಎಲ್ಲಿ ಅರ್ನಬ್ ಪ್ರಧಾನಿಗೆ ಉಪಪ್ರಶ್ನೆಗಳನ್ನು ಕೇಳಬಹುದು ಎಂದು ಸೂಚಿಸಿತು.

ಅರ್ನಬ್ ರ ಪ್ರಧಾನಿ ಸಂದರ್ಶನದ ಕುರಿತು ಈಗಾಗಲೇ ಸಾಕಷ್ಟು ಟೀಕೆ, ವ್ಯಂಗ್ಯ ವ್ಯಕ್ತವಾಗಿದೆ. ' ಅರ್ನಬ್ ತಮ್ಮ ಎಂದಿನ ಆಕ್ರಮಣಕಾರಿ ಶೈಲಿ ಬಿಟ್ಟು ಪ್ರಧಾನಿ ಜೊತೆ ಅಗತ್ಯಕ್ಕಿಂತ ಹೆಚ್ಚೇ ಸೌಜನ್ಯಯುತವಾಗಿ ವರ್ತಿಸಿದರು, ಬಹಳ ಮೃದುವಾಗಿದ್ದರು. ಹಾಗಾಗಿ ಇದು ಫಿಕ್ಸ್ ಆದ ಸಂದರ್ಶನ ' ಎಂದು ಬಹಳಷ್ಟು ಜನರು ಆರೋಪ ಮಾಡಿದ್ದರು. ಇದೀಗ ವೆಬ್ ಸೈಟ್ ಒಂದು ' ಮೂಲಗಳನ್ನು ಉಲ್ಲೇಖಿಸಿ'  ವರದಿಯನ್ನೇ ಪ್ರಕಟಿಸಿದೆ. 

ಆ ವೆಬ್ ಸೈಟ್ ವರದಿಯ ಲಿಂಕ್ ಇಲ್ಲಿದೆ : 
http://www.khabarbar.com/politics/revealed-the-inside-story-of-modis-interview-with-arnab
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X