Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಪಾನ್: ಮುಸ್ಲಿಮರ ಮೇಲೆ ನಿಗಾಕ್ಕೆ...

ಜಪಾನ್: ಮುಸ್ಲಿಮರ ಮೇಲೆ ನಿಗಾಕ್ಕೆ ಸುಪ್ರೀಂ ಕೋರ್ಟ್ ಅಸ್ತು

ಮುಸ್ಲಿಮರ ಆಕ್ಷೇಪ ತಿರಸ್ಕೃತ

ವಾರ್ತಾಭಾರತಿವಾರ್ತಾಭಾರತಿ29 Jun 2016 12:38 PM IST
share
ಜಪಾನ್: ಮುಸ್ಲಿಮರ ಮೇಲೆ ನಿಗಾಕ್ಕೆ ಸುಪ್ರೀಂ ಕೋರ್ಟ್ ಅಸ್ತು

ಟೋಕಿಯೋ, ಜೂ.29 : ಜಪಾನ್ ದೇಶದಲ್ಲಿರುವ ಮುಸ್ಲಿಮ್ ನಾಗರಿಕರ ಮೇಲೆ ಅಲ್ಲಿನ ಸರಕಾರಿ ಏಜನ್ಸಿಗಳು ನಿಗಾ ಇಡುತ್ತಿರುವುದು ಹಾಗೂ ಅವರ ಶಾಲೆಗಳು ಹಾಗೂ ಮಸೀದಿಗಳ  ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕುತ್ತಿರುವುದನ್ನು  ವಿರೋಧಿಸಿ ಅಲ್ಲಿನ 17 ಮುಸ್ಲಿಮ್ ನಾಗರಿಕರು ಸಲ್ಲಿಸಿದ ಅಪೀಲನ್ನು ಜಪಾನಿನ ಸುಪ್ರೀಂ ಕೋರ್ಟ್ ಮೇ 31 ರಂದು ರದ್ದುಪಡಿಸಿದೆ. 2010 ರಲ್ಲಿ ಸೋರಿಕೆಗೊಂಡ 114 ಪೊಲೀಸ್ ದಾಖಲೆಗಳು  ಜಪಾನಿನಾದ್ಯಂತವಿರುವ ಕನಿಷ್ಠ 72,000 ಮುಸ್ಲಿಮ್ ನಾಗರಿಕರ ಬಗ್ಗೆ  ಮಾಹಿತಿ ನೀಡಿತ್ತಲ್ಲದೆ ಟೋಕಿಯೋದ ಸುತ್ತಮುತ್ತಲಿನ ಪಬ್ಲಿಕ್ ಶಾಲೆಗಳ ಸುಮಾರು 1600 ವಿದ್ಯಾರ್ಥಿಗಳ ಬಗ್ಗೆಯೂ ಮಾಹಿತಿ ಅದರಲ್ಲಿತ್ತು. ಈ ದಾಖಲೆಗಳನ್ನು  20 ದೇಶಗಳಲ್ಲಿ 10,000ಕ್ಕೂ ಅಧಿಕ ಬಾರಿ ಫೈಲ್ ಶೇರಿಂಗ್ ವೆಬ್ ಸೈಟ್ ಮೂಲಕ ಡೌನ್ ಲೋಡ್ ಕೂಡ ಮಾಡಲಾಗಿತ್ತು.
ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡುವ ವೇಳೆ ದೂರುದಾರರ ಪ್ರೈವೆಸಿ ಉಲ್ಲಂಘನೆ ಮಾಡಿದ್ದಕ್ಕೆ 90 ಮಿಲಿಯನ್ ಯೆನ್  (8,80,000 ಡಾಲರ್) ಪರಿಹಾರ ನೀಡಬೇಕೆಂದು ಕೆಳಗಿನ ನ್ಯಾಯಾಲಯ ಆದೇಶಿಸಿರುವುದಕ್ಕೆ ಸಹಮತ ವ್ಯಕ್ತಪಡಿಸಿದೆ. ಆದರೆ ಮುಸ್ಲಿಮರ ಮೇಲೆ ಪೊಲೀಸ್ ನಿಗಾ ಹಾಗೂ ಅವರ ಬಗ್ಗೆ ಮಾಹಿತಿ ಕಲೆ ಹಾಕುವ ಬಗ್ಗೆ ಯಾವುದೇ ಆಕ್ಷೇಪ ವ್ಯಕ್ತಪಡಿಸದ ಸುಪ್ರೀಂ ಕೋರ್ಟ್ ಅದನ್ನು ಎತ್ತಿ ಹಿಡಿದು ಅಂತಾರಾಷ್ಟ್ರೀಯ ಉಗ್ರವಾದದ ಬೆದರಿಕೆಯ ವಿರುದ್ಧ ಎಚ್ಚರಿಕೆಯಿಂದಿರಲು  ಇಂತಹ ಕ್ರಮ `ಅಗತ್ಯ ಹಾಗೂ ಅನಿವಾರ್ಯ' ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ನ ಈ ತೀರ್ಪು ದೇಶದಲ್ಲಿ ಅಷ್ಟೊಂದೇನೂ ಸುದ್ದಿ ಮಾಡಿಲ್ಲ ಹಾಗೂ ಸಾರ್ವಜನಿಕ ಚರ್ಚೆಗೂ ಆಸ್ಪದ ನೀಡಿಲ್ಲ. ಸ್ಥಳೀಯ ಸುದ್ದಿ ಮಾಧ್ಯಮಗಳು ಕೋರ್ಟ್ ವಿಚಾರಣೆಯ ವಿಚಾರದ ಬಗ್ಗೆ ಕೆಲ ಸುದ್ದಿಗಳನ್ನು ಪ್ರಕಟಿಸಿ ಪೊಲೀಸ್ ನಿಗಾದ ಬಗ್ಗೆಯೂ  ಬರೆದಿವೆ.

ಈ ತೀರ್ಪಿನ ನಂತರ ದೇಶದಲ್ಲಿ ಮುಸ್ಲಿಮರ ಮೇಲಿನ ನಿಗಾ ಮತ್ತಷ್ಟು ಹೆಚ್ಚಿದೆಯೆಂದು ಸ್ವತಹ ಮುಸ್ಲಿಮರಾಗಿರುವ ದೂರುದಾರರ ವಕೀಲೆ ಜುಂಕೋ ಹಯಶಿ ಹೇಳುತ್ತಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X