Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರುಣ್ ಜೇಟ್ಲಿಗೆ 'ಅನ್ ಇಲೆಕ್ಟೇಬಲ್...

ಅರುಣ್ ಜೇಟ್ಲಿಗೆ 'ಅನ್ ಇಲೆಕ್ಟೇಬಲ್ ಡಾಗ್' ಎಂದು ಹೇಳಿದರೆ ಸುಬ್ರಮಣ್ಯನ್ ಸ್ವಾಮಿ?

ವಾರ್ತಾಭಾರತಿವಾರ್ತಾಭಾರತಿ29 Jun 2016 3:24 PM IST
share
ಅರುಣ್ ಜೇಟ್ಲಿಗೆ ಅನ್ ಇಲೆಕ್ಟೇಬಲ್ ಡಾಗ್ ಎಂದು ಹೇಳಿದರೆ ಸುಬ್ರಮಣ್ಯನ್ ಸ್ವಾಮಿ?

ಹೊಸದಿಲ್ಲಿ, ಜೂ. 29 : ಸುಬ್ರಮಣ್ಯನ್ ಸ್ವಾಮಿ ರಾಜ್ಯಸಭೆಗೆ ಆಯ್ಕೆಯಾದಾಗ ಅವರ ಮೂಲಕ  ಬಿಜೆಪಿ , ಕಾಂಗ್ರೆಸ್ ನ  ನೆಮ್ಮದಿ ಕೆಡಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದರು. ಆದರೆ ಈಗಿನ ಪರಿಸ್ಥಿತಿಯನ್ನು ನೋಡಿದರೆ ಸ್ವಾಮಿ ತನ್ನ ಪಕ್ಷದ ಪಾಲಿಗೆ ಬಹುದೊಡ್ಡ ತಲೆನೋವಾಗಿದ್ದಾರೆ. ಸ್ವತಃ ಪ್ರಧಾನಿಯೇ ಅವರ ಬಾಯಿಗೆ ಬೀಗ ಹಾಕಲು ಯತ್ನಿಸಿದ್ದರೂ ಸ್ವಾಮಿ ಮಾತ್ರ ತಮ್ಮ ' ಚುಚ್ಚುವ ಗುಣ' ಬಿಡುವ ಲಕ್ಷಣ ಕಾಣುತ್ತಿಲ್ಲ. ಬದಲಿಗೆ ಅವರು ತಮ್ಮ ಟೀಕೆಯ ಮೊನಚನ್ನು ಇನ್ನಷ್ಟು ಹೆಚ್ಚಿಸಿಕೊಂಡಂತೆ ಕಾಣುತ್ತಿದೆ. 

ಬುಧವಾರ ಸ್ವಾಮಿ ಮಾಡಿರುವ ಟ್ವೀಟ್ ವಿವಾದಕ್ಕೆ ಕಾರಣವಾಗಿದೆ. ಇದರಲ್ಲಿ ಅರ್ನಬ್ ಗೋಸ್ವಾಮಿಯನ್ನು ಗುರಿ ಮಾಡಿ ಅವರಿಗೆ 'ಆನ್ ಇಲೆಕ್ಟೇಬಲ್ ಡಾಗ್' ಮೇಲೆ ಇರುವ ನಿಷ್ಠೆಯನ್ನು ಪ್ರಶ್ನಿಸಿದ್ದಾರೆ. ಈಗ ಎದ್ದಿರುವ ಪ್ರಶ್ನೆ ಈ ' ಆನ್ ಇಲೆಕ್ಟೇಬಲ್ ಡಾಗ್'  ಯಾರು ಎಂಬುದು ? 

ಅರ್ನಬ್ ಕೇಂದ್ರ ಸಚಿವ ಜೇಟ್ಲಿಗೆ ಭಾರೀ ಆಪ್ತ, ಹಾಗೂ ಜೇಟ್ಲಿ ಟೈಮ್ಸ್ ನೌ ಸಂಪಾದಕೀಯ ನಿರ್ಧಾರಗಳಲ್ಲಿ ಪ್ರಭಾವ ಬೀರುತ್ತಾರೆ ಎಂಬುದು ಈಗಾಗಲೇ ಎಲ್ಲೆಡೆ ಇರುವ ಅಭಿಪ್ರಾಯ. ಇನ್ನು ಸ್ವಾಮಿಗೆ ಅರ್ನಬ್ ಹಾಗೂ ಜೇಟ್ಲಿ ಇಬ್ಬರನ್ನೂ ಕಂಡರೆ ಅಷ್ಟಕ್ಕಷ್ಟೇ ಎಂಬುದೂ ಎಲ್ಲರಿಗೂ ಗೊತ್ತಿದೆ. ಜೇಟ್ಲಿ ಈವರೆಗೆ ಯಾವುದೇ ಚುನಾವಣೆ ಗೆದ್ದಿಲ್ಲ. 2014 ರಲ್ಲೂ ಅವರು ಅಮೃತ್ ಸರದಲ್ಲಿ ಅಮರಿಂದರ್ ಸಿಂಗ್ ಎದುರು ಸೋತಿದ್ದರು. ಹಾಗಾಗಿ ಇದು ಜೇಟ್ಲಿಗೇ ಚುಚ್ಚುವ ಸೂಜಿ ಎಂದು ಸಾಮಾಜಿಕ ಜಾಲತಾಣದಲ್ಲಿ ಈಗ ಚರ್ಚೆಯ ವಿಷಯ. 

ರಾಡಿ ಎದ್ದ ಮೇಲೆ ನಿಧಾನವಾಗಿ ಪ್ರತಿಕ್ರಿಯಿಸಿರುವ ಸ್ವಾಮಿ, ' ಆನ್ ಇಲೆಕ್ಟೇಬಲ್ ಡಾಗ್' ಎಂದರೆ ಹಾಗಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ. 

Friends tell me Arnab G is on his show nowadays foaming in the mouth chanting Muruga Muruga. Must have been bitten by a mad unelectable dog

— Subramanian Swamy (@Swamy39) June 29, 2016

@Swamy39 Sir, now who is that mad unelectable dog?

— Kailash Wagh (@kailashwg) June 29, 2016

@ExSecular @Swamy39 PTs fails to understand Kaun se angle se AJ looks like FM?Why he went to China & what was he doing there after NSG snub?

— Kailash Wagh (@kailashwg) June 29, 2016

@Swamy39 Are you referring to Mr. Jetaly as unelectable dog??

— SriShahi (@amit2shahi) June 29, 2016

@amit2shahi Muruga=Modi , Dog = Jaitley Not in a good taste sir. @Swamy39 https://t.co/Sga16MvIs0

— Bhaskar Bhardwaj (@bhaskarwaj) June 29, 2016

@NationalistNRI @Swamy39 Yes AJ is Crook but he has been selected by Namo.& i respect Namo's decision, washing dirty linen in Public is NO

— Madan Nayak (@mgnayak5) June 29, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X