Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯಿಂದ ತಕ್ಕ ಉತ್ತರದ ಎಚ್ಚರಿಕೆ

ಬಿಜೆಪಿಯಿಂದ ತಕ್ಕ ಉತ್ತರದ ಎಚ್ಚರಿಕೆ

ಶಿವಸೇನೆ ಪೋಸ್ಟರ್‌ನಲ್ಲಿ ಅಮಿತ್ ಶಾ ಅಣಕ

ವಾರ್ತಾಭಾರತಿವಾರ್ತಾಭಾರತಿ29 Jun 2016 11:01 PM IST
share

ಮುಂಬೈ, ಜೂ.29: ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಂಗ ಪಕ್ಷಗಳಾದ ಬಿಜೆಪಿ ಹಾಗೂ ಶಿವಸೇನೆ ನಡುವಿನ ವೈಮನಸ್ಸು ಮತ್ತಷ್ಟು ತಾರಕಕ್ಕೇರಿದೆ. ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಅಣಕಿಸುವ ಪೋಸ್ಟರ್ ಹಚ್ಚುವ ಜತೆಗೆ ಪಕ್ಷದ ನಗರ ಘಟಕದ ಮುಖ್ಯಸ್ಥ ಆಶೀಷ್ ಶೆಲಾರ್ ಅವರ ಪ್ರತಿಕೃತಿ ಸುಟ್ಟುಹಾಕಿದೆ.

ಶಿವಸೇನೆಯ ಈ ಕಿಡಿಗೇಡಿ ಕೃತ್ಯದಿಂದ ಕೋಪಗೊಂಡಿರುವ ಬಿಜೆಪಿ ಈ ಕ್ರಮವನ್ನು ಸರಿಪಡಿಸಿಕೊಳ್ಳದಿದ್ದರೆ ತಕ್ಕ ಉತ್ತರ ನೀಡುವುದಾಗಿ ಅಬ್ಬರಿಸಿದೆ.
ಶಿವಸೇನೆ ಕಾರ್ಯಕರ್ತರು, ಅಮಿತ್ ಶಾ ಹಾಗೂ ಬಿಜೆಪಿ ಮುಖ್ಯ ವಕ್ತಾರ ಮಾಧವ ಭಂಡಾರಿ ಅವರನ್ನು ಶೋಲೆ ಚಿತ್ರದ ಪಾತ್ರಗಳ ಧಿರಿಸಿನಲ್ಲಿ ತೋರಿಸುವ ಪೋಸ್ಟರ್‌ಗಳನ್ನು ಹಚ್ಚಿದ್ದಾರೆ. ಶಿವಸೇನೆಯನ್ನು ಟೀಕಿಸಿ ಬಿಜೆಪಿ ವಕ್ತಾರ ಮಾಧವ ಭಂಡಾರಿಯವರು ಇತ್ತೀಚೆಗೆ ಬರೆದ ತಮ್ಮ ಲೇಖನದಲ್ಲಿ ಬಾಳ ಠಾಕ್ರೆಯವರನ್ನು ಶೋಲೆ ಚಿತ್ರದ ಜೈಲರ್ ಪಾತ್ರಕ್ಕೆ ಹೋಲಿಸಿದ್ದರು. ಇದಕ್ಕೆ ಪ್ರತಿಯಾಗಿ ಶೋಲೆ ಧಿರಿಸಿನಲ್ಲಿ ಶಾ ಅವರನ್ನು ಚಿತ್ರಿಸುವ ಪೋಸ್ಟರ್‌ಗಳನ್ನು ಶಿವಸೇನೆ ಹಚ್ಚಿದೆ.
ಶಿವಸೇನೆ ಕ್ರಮಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಸುನೀತ್ ಸಿಂಗ್ ಠಾಕೂರ್ ಅವರು, ಕಳೆದ ಕೆಲ ದಿನಗಳಿಂದ ಶಿವಸೇನೆ ಕಾರ್ಯಕರ್ತರು ಪ್ರಚೋದನಕಾರಿ ಕೃತ್ಯ ಎಸಗುತ್ತಿದ್ದರೂ ಬಿಜೆಪಿ ಸೌಮ್ಯವಾಗಿಯೇ ಇದೆ. ಇದನ್ನು ಭಿನ್ನವಾಗಿ ಪರಿಗಣಿಸಿದರೆ ತಕ್ಕ ಉತ್ತರ ನೀಡಲು ಬಿಜೆಪಿ ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ.ಪಕ್ಷದ ರಾಷ್ಟ್ರೀಯ ಮುಖಂಡರನ್ನು ಅವಮಾನಗೊಳಿಸುವ ಪ್ರಯತ್ನಗಳನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಕೆಲ ಬಿಜೆಪಿ ಮುಖಂಡರಂತೂ ಬಿಜೆಪಿ ಮುಖವಾಣಿ ಸಾಮ್ನಾವನ್ನು ಸುಡುವಂತೆಯೂ ಕರೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X