Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಧ್ಯವರ್ತಿಗಳ ಅಮಾನವೀಯ ವರ್ತನೆ

ಮಧ್ಯವರ್ತಿಗಳ ಅಮಾನವೀಯ ವರ್ತನೆ

-ಕಳಕೇಶ ಗೊರವರ, ರಾಜೂರ-ಕಳಕೇಶ ಗೊರವರ, ರಾಜೂರ29 Jun 2016 11:59 PM IST
share

ಮಾನ್ಯರೆ,
 ಮತ್ತೆ ಮುಂಗಾರು ಶುರುವಾಯ್ತು. ಹೊಲವನ್ನು ಹದಗೊಳಸಿ, ಆಕಾಶ ದಿಟ್ಟಿಸುತ್ತಿದ್ದ ರೈತನ ಮುಖದಲ್ಲಿ ಮತ್ತೆ ಈಗ ಜೀವ ಕಳೆ ತುಂಬಿದೆ. ಬಿತ್ತನೆ ಬೀಜ, ಗೊಬ್ಬರಕ್ಕೆ ಹಣ ಹೊಂದಿಸುವ ಚಿಂತೆ ಒಂದೇ ಸಮನೆ ಕಾಡುತ್ತಿದೆ. ಸಾಲ, ಬೆಳೆ ಸಾಲದ ನಿರೀಕ್ಷೆಯಲ್ಲಿ ಬ್ಯಾಂಕುಗಳತ್ತ ಮುಖ ಮಾಡುವ ರೈತ ಹತಾಶನಾಗಿ ಹೊರಗೆ ಬರುತ್ತಾನೆ. ಅಲ್ಲೀಗ ಎಲ್ಲ್ಲ ವ್ಯವಹಾರಗಳು ಮಧ್ಯವರ್ತಿಗಳ ಕೈಮೇಲೆ ನಡೆಯುತ್ತವೆ. ಕಪ್ಪು ಮೋಡ ಕರಗಿ ಮಳೆ ಸುರಿದಾಗ ಹೆಚ್ಚು ಖುಷಿಗೊಂಡಿದ್ದು ಈ ಮಧ್ಯವರ್ತಿಗಳೇ ಬ್ಯಾಂಕುಗಳ ಮೂಲ ಆಶಯ ಈ ಮಧ್ಯವರ್ತಿಗಳಿಂದ ಗಬ್ಬೆದ್ದಿದೆ.
   ವರ್ಷಪೂರ್ತಿ ಬಿಸಿಲಿಗೆ ಬೆಂದು ಬರಿಗೈಯಲ್ಲಿರುವ ರೈತನ ಸ್ಥಿತಿ, ಅವರ ಅಮಾನವೀಯ ವರ್ತನಗೆ ಇನ್ನಷ್ಟು ಪ್ರೋತ್ಸಾಹ ಕೊಡುತ್ತದೆ. ಇದೇ ಮಧ್ಯವರ್ತಿಗಳ ಜೊತೆ ಒಳಹೋದರೆ ಮ್ಯಾನೇಜರ್ ಮುಖ ಅರಳುವ ರೀತಿ ಅಸಹ್ಯ ಹುಟ್ಟಿಸುತ್ತದೆ. ಅವರ ಗೆಲುವಿನಲ್ಲಿ ರೈತ ನಗೆ ಪಾಟಲಿಗೀಡಾಗಿದ್ದಾನೆ. ದಿನೇ ದಿನೇ ಇವರ ಹಾವಳಿ ಮತ್ತು ಪರಿಣಾಮ ಹೆಚ್ಚುತ್ತಿವೆ. ಮಧ್ಯವರ್ತಿಗಳಿಗೆ ನೀಡುವ ಕಮಿಶನ್‌ನಲ್ಲಿ ಮನೆಮಂದಿ ಒಂದು ತಿಂಗಳಾದರೂ ಸರಿಯಾಗಿ ಊಟ ಮಾಡಬಹುದು. ಬ್ಯಾಂಕ್ ಸಾಲ, ಬಡ್ಡಿ, ಅಕಾಲಕ್ಕೆ ಬಾರದ ಮಳೆ ಮತ್ತು ಇವರ ಕಮಿಶನ್ ರೈತನಿಗೆ ಹೊರಲಾಗದ ಹೊರೆಯಂತಾಗುತ್ತದೆ. ಕೊನೆಗೆ ಆತ್ಮಹತ್ಯೆಯಂತಹ ಆಲೋಚನೆಗಳು ಮಿಸುಕಾಡುತ್ತವೆ.

share
-ಕಳಕೇಶ ಗೊರವರ, ರಾಜೂರ
-ಕಳಕೇಶ ಗೊರವರ, ರಾಜೂರ
Next Story
X