Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಛತ್ತೀಸ್‌ಗಢದಲ್ಲೊಬ್ಬ ಹರೇಕಳ ಹಾಜಬ್ಬ!

ಛತ್ತೀಸ್‌ಗಢದಲ್ಲೊಬ್ಬ ಹರೇಕಳ ಹಾಜಬ್ಬ!

ಅಂಧ ಮಕ್ಕಳ ಬಾಳಿಗೆ ಬೆಳಕಾದ ರೈತ ಪ್ರಧಾನ್

ವಾರ್ತಾಭಾರತಿವಾರ್ತಾಭಾರತಿ30 Jun 2016 11:28 AM IST
share
ಛತ್ತೀಸ್‌ಗಢದಲ್ಲೊಬ್ಬ ಹರೇಕಳ ಹಾಜಬ್ಬ!

ಛತ್ತೀಸಗಢದ ರಾಯಘಡ ಜಿಲ್ಲೆಯ ಸಣ್ಣ ಗ್ರಾಮದ ರೈತ ಸುಮಾರು 30 ಅಂಧ ಮಕ್ಕಳಿಗೆ ಉಚಿತ ವಸತಿ ಶಾಲೆಯಲ್ಲಿ ಶಿಕ್ಷಣದ ವ್ಯವಸ್ಥೆ ಮಾಡುವ ಮೂಲಕ ಅವರ ಬಾಳಿಗೆ ಬೆಳಕಾಗಿದ್ದಾರೆ. 56 ವರ್ಷದ ಬರುಣ್ ಕುಮಾರ್ ಪ್ರಧಾನ್ ಜಿಲ್ಲಾ ಕೇಂದ್ರದಿಂದ 27 ಕಿಮೀ ದೂರದ ಅಮ್ಲಿದ್ ಗ್ರಾಮದಲ್ಲಿ "ನೇತ್ರಹೀನ್ ಬಾಲ್ ವಿದ್ಯಾ ಮಂದಿರ್" (ಅಂಧ ಮಕ್ಕಳ ಶಾಲೆ) ನಡೆಸುತ್ತಾರೆ.
ಈ ಶಾಲೆಯು ಹಲವು ಅಂಧ ಮಕ್ಕಳ ಬಾಳನ್ನು ಬೆಳಗಿಸಿದೆ. ಇಲ್ಲಿ ಅವರಿಗೆ ಶಿಕ್ಷಣ ಮತ್ತು ಕ್ರೀಡೆಯ ಜೊತೆಗೆ ಉದ್ಯೋಗ ತರಬೇತಿಯನ್ನೂ ಕೊಡಲಾಗುತ್ತದೆ. ಯಾವುದೇ ಅಂಧ ಮಕ್ಕಳು ರಸ್ತೆಯಲ್ಲಿ ಭಿಕ್ಷೆ ಬೇಡಿ ದೌರ್ಜನ್ಯಕ್ಕೆ ಒಳಗಾಗಬಾರದು. ಸ್ವಾವಲಂಬಿಯಾಗಿ ಅವರು ಬದುಕಿ ಉತ್ತಮ ಭವಿಷ್ಯಹೊಂದಲು ಅವರಿಗೆ ನೆರವಾಗುತ್ತಿದ್ದೇನೆ ಎನ್ನುತ್ತಾರೆ ಪ್ರಧಾನ್. ಈ ಶಾಲೆ 2014ರಲ್ಲಿ ಆರಂಭವಾಗಿದ್ದು, ಈಗ ಕೋಣೆಗಳ ಸಂಖ್ಯೆ ದ್ವಿಗುಣಗೊಂಡಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ 60 ಮಂದಿಗೆ ವಿದ್ಯಾಭ್ಯಾಸ ನೀಡಲು ಸಾಧ್ಯವಿದೆ. ಬಹಳಷ್ಟು ಮಂದಿ ನಮ್ಮಲ್ಲಿ ತಮ್ಮ ಮಕ್ಕಳನ್ನು ಸೇರಿಸಲು ಇಚ್ಛಿಸಿರುವುದಾಗಿ ಬೇಡಿಕೆ ಇಟ್ಟಿದ್ದಾರೆ ಎನ್ನುತ್ತಾರೆ ಪ್ರಧಾನ್.
6ನೇ ತರಗತಿಯವರೆಗೆ ಇರುವ ಶಾಲೆಯಲ್ಲಿ ಐದು ಅಂಧ ಶಿಕ್ಷಕರು ಇದ್ದಾರೆ. ಇವರಲ್ಲಿ ದಂಪತಿಗಳಾದ ಜೈದೇವ್ ಸಾಹು ಮತ್ತು ಕಿರಣ್ ಸಾಹು ಕೂಡ ಇದ್ದಾರೆ. ಪ್ರಧಾನ್ ಅವರ 19 ವರ್ಷದ ಮಗಳು ಹಿಮಾನಿ ಶಾಲೆಯ ಪ್ರಾಂಶುಪಾಲೆ. ಕೆಲವು ಸಮಾನ ಮನಸ್ಕರು ಪ್ರಧಾನ್ ಅವರಿಗೆ ಈ ಶಾಲೆ ತೆರೆಯಲು ನೆರವಾಗಿದ್ದಾರೆ. ಆದರೆ ಸರ್ಕಾರದ ಅನುದಾನ ಇನ್ನೂ ಸಿಕ್ಕಿಲ್ಲ. ಈ ಶಾಲೆ ಮಕ್ಕಳಿಗೆ ಬ್ರೈಲ್ ಲಿಪಿ ಕಲಿಸುವುದಲ್ಲದೆ ಸ್ವಾವಲಂಬಿಗಳಾಗಿ ಬದುಕಲು ಹಲವು ಕೌಶಲ್ಯಗಳನ್ನು ಕಲಿಸುತ್ತದೆ ಎನ್ನುತ್ತಾರೆ ಹಿಮಾನಿ. ತಮ್ಮ ಸೋದರಿ ಸಂಬಂಧಿಯ ಮಗನೊಬ್ಬ ಅಂಧನಾಗಿ ಕಷ್ಟಪಡುತ್ತಿದ್ದುದೇ ಪ್ರಧಾನ್ ಈ ಶಾಲೆ ತೆರೆಯಲು ಪ್ರೇರಣೆಯಾಗಿದೆ. ನಾನು ಶಾಲೆಗೆ ಹೋಗುತ್ತೇನೆ ಎಂದು ಅಂದುಕೊಂಡೇ ಇರಲಿಲ್ಲ. ನನಗೆ ಶಿಕ್ಷಕನಾಗುವ ಬಯಕೆ. ಹಿಂದುಳಿದ ವರ್ಗಗಳಿಗೆ ಶಿಕ್ಷಣ ನೀಡಲು ಬಯಸಿದ್ದೇನೆ ಎನ್ನುತ್ತಾರೆ 6ನೇ ತರಗತಿ ಓದುತ್ತಿರುವ ಅಜಯ್ ಮೆಹರ್. 6 ವರ್ಷ ಪ್ರಾಯದ ಖಗೇಶ್ವರಿ ಯಾದವ್ ಕೂಡ ಶಿಕ್ಷಕರಾಗಿ ತಮ್ಮಂತೆ ಕಷ್ಟಪಡುವ ಮಕ್ಕಳಿಗೆ ನೆರವಾಗಲು ಬಯಸಿದ್ದಾರೆ. ಈ ಶಾಲೆಯ ಮಕ್ಕಳು ವಿವಿಧ ವೇದಿಕೆಗಳಲ್ಲಿ ಸನ್ಮಾನಿತರೂ ಆಗಿದ್ದಾರೆ.

ಕೃಪೆ: www.financialexpress.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X