Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರ ಸಂತ್ರಸ್ತೆಯೊಂದಿಗೆ ಸೆಲ್ಫಿ...

ಅತ್ಯಾಚಾರ ಸಂತ್ರಸ್ತೆಯೊಂದಿಗೆ ಸೆಲ್ಫಿ ತೆಗೆದುಕೊಂಡ ಮಹಿಳಾ ಆಯೋಗದ ಸದಸ್ಯೆ

ಪೋಸು ಕೊಟ್ಟ ಅಧ್ಯಕ್ಷೆ

ವಾರ್ತಾಭಾರತಿವಾರ್ತಾಭಾರತಿ30 Jun 2016 11:35 AM IST
share
ಅತ್ಯಾಚಾರ ಸಂತ್ರಸ್ತೆಯೊಂದಿಗೆ ಸೆಲ್ಫಿ ತೆಗೆದುಕೊಂಡ ಮಹಿಳಾ ಆಯೋಗದ ಸದಸ್ಯೆ

 ಜೈಪುರ್, ಜೂ.30: ಅತ್ಯಾಚಾರ ಸಂತ್ರಸ್ತೆಯೊಂದಿಗೆ ಸೆಲ್ಫಿ ತೆಗೆದುಕೊಂಡ ರಾಜಸ್ಥಾನ ರಾಜ್ಯ ಮಹಿಳಾ ಆಯೋಗದ ಸದಸ್ಯೆಯೊಬ್ಬರು ವಿವಾದಕ್ಕೀಡಾಗಿದ್ದು ಅವರಿಂದ ಈ ಬಗ್ಗೆ ಆಯೋಗದ ಅಧ್ಯಕ್ಷೆ ವಿವರಣೆ ಕೇಳಿದ್ದಾರೆ. ಕುತೂಹಲದಾಯಕ ಸಂಗತಿಯೆಂದರೆ ಈ ಸೆಲ್ಫಿಯಲ್ಲಿ ಸದಸ್ಯೆ ಸೌಮ್ಯ ಗುರ್ಜರ್ ಜತೆ ಆಯೋಗದ ಅಧ್ಯಕ್ಷೆ ಸುಮನ್ ಶರ್ಮ ಕೂಡ ಕಾಣಿಸಿಕೊಂಡಿದ್ದಾರೆ.

 ತನ್ನ ಪತಿ ಹಾಗೂ ಆತನ ಇಬ್ಬರು ಸಹೋದರರಿಂದ ಅತ್ಯಾಚಾಕ್ಕೊಳಗಾಗಿದ್ದಾಳೆನ್ನಲಾದ ಆಲ್ವಾರ್ ಜಿಲ್ಲೆಯ 30 ವರ್ಷದ ಸಂತ್ರಸ್ತೆಯನ್ನು ಭೇಟಿಯಾಗಲು ಮಂಗಳವಾರ ಅವರಿಬ್ಬರು ಜೈಪುರ ಉತ್ತರ ಮಹಿಳಾ ಪೊಲೀಸ್ ಠಾಣೆಗೆ ಹೋದಾಗ ಈ ಸೆಲ್ಫಿ ಕ್ಲಿಕ್ಕಿಸಲಾಗಿತ್ತು.

‘‘ನಾನು ಸಂತ್ರಸ್ತೆಯೊಂದಿಗೆ ಮಾತನಾಡುತ್ತಿರುವಾಗ ಆಯೋಗದ ಸದಸ್ಯೆ ಈ ಸೆಲ್ಫಿಯನ್ನು ಕ್ಲಿಕ್ಕಿಸಿದ್ದಾರೆ. ಆಕೆ ಯಾವಾಗ ಸೆಲ್ಫಿ ತೆಗೆದಿದ್ದರೆಂದು ನನಗೆ ಗೊತ್ತಿಲ್ಲ. ನಾನು ಇಂತಹ ಕಾರ್ಯಗಳ ಪರ ವಹಿಸುವುದಿಲ್ಲ ಹಾಗೂ ಆಕೆಯಿಂದ ಲಿಖಿತ ವಿವರಣೆಯನ್ನು ಕೇಳಿದ್ದೇನೆ,’’ ಎಂದು ಶರ್ಮ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

 ಸೌಮ್ಯ ಗುರ್ಜರ್ ಸೆಲ್ಫಿ ಕ್ಲಿಕ್ಕಿಸುತ್ತಿರುವುದನ್ನು ತೋರಿಸುವ ಎರಡು ಫೊಟೋಗಳು ಬುಧವಾರ ವಾಟ್ಸಾಪ್‌ನಲ್ಲಿ ವೈರಲ್ ಆಗಿ ಬಿಟ್ಟಿದ್ದವು. ಈ ಫೊಟೋಗಳನ್ನು ಪೊಲೀಸ್ ಅಧಿಕಾರಿಯ ಕಚೇರಿಯಲ್ಲಿದ್ದ ಯಾರೋ ತೆಗೆದಿರಬೇಕೆಂದು ಊಹಿಸಲಾಗಿದೆ.

ಈಗಾಗಲೇ ವರದಿಯಾಗಿರುವಂತೆ ಆಲ್ವಾರ್ ಜಿಲ್ಲೆಯ 30 ವರ್ಷದ ಮಹಿಳೆಯಿಂದ 51,000 ರೂ. ವರದಕ್ಷಿಣೆಗೆ ಬೇಡಿಕೆಯಿರಿಸಿದ ಆಕೆಯ ಪತಿ ಹಾಗೂ ಸಹೋದರರಿಬ್ಬರು ಆಕೆಯ ಮೇಲೆ ಅತ್ಯಾಚಾರಗೈದಿದ್ದರಲ್ಲದೆ ಆಕೆಯ ಹಣೆ ಹಾಗೂ ಕೈಗಳ ಮೇಲೆ ನಿಂದನಾತ್ಮಕ ಹಚ್ಚೆ ಮೂಡಿಸಿದ್ದರು. ಆರೋಪಿಗಳ ವಿರುದ್ಧ ಸೆಕ್ಷನ್ 498-ಎ, 376 ಹಾಗೂ 406 ಅನ್ವಯ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X