Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಈತ ವಿಶ್ವದ ಅತ್ಯಂತ ದಪ್ಪದ ಹುಡುಗ !

ಈತ ವಿಶ್ವದ ಅತ್ಯಂತ ದಪ್ಪದ ಹುಡುಗ !

ವಾರ್ತಾಭಾರತಿವಾರ್ತಾಭಾರತಿ30 Jun 2016 1:26 PM IST
share
ಈತ ವಿಶ್ವದ ಅತ್ಯಂತ ದಪ್ಪದ ಹುಡುಗ !

ಜಾವಾ, ಜೂ.30: ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದ ಸಿಪುರ್ ವಾಸರಿ ಎಂಬ ಹಳ್ಳಿಯೊಂದರ ಹತ್ತು ವರ್ಷದ ಬಾಲಕ ವಿಶ್ವದ ಅತ್ಯಂತ ದಪ್ಪದ ಹುಡುಗನೆಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಆತನ ದೇಹತೂಕವೆಷ್ಟು ಗೊತ್ತೇ ? ಬರೋಬ್ಬರಿ 192 ಕೆಜಿ.

ಆರ್ಯ ಪೆರ್ಮನ ಎಂಬ ಹೆಸರಿನ ಈ ಬಾಲಕನ ದೇಹದಲ್ಲಿನ ಬೊಜ್ಜು ಆತನ ಜೀವಕ್ಕೇ ಗಂಡಾಂತರ ತರಬಹುದೆಂದು ವೈದ್ಯರು ತಿಳಿಸಿದ ನಂತರ ಆತನ ಹೆತ್ತವರು ಆತನನ್ನು ಬ್ರೌನ್ ರೈಸ್ ಡಯಟಿಂಗ್‌ಗೆ ಒಳಪಡಿಸಿದ್ದಾರೆ.

ಆತನ ಅತಿಯಾದ ದೇಹತೂಕದಿಂದ ಆರ್ಯ ಕೇವಲ ಕೆಲವೇ ಹೆಜ್ಜೆಯಿಡುವಷ್ಟರಲ್ಲಿ ಉಸಿರಾಟದ ತೊಂದರೆಯನ್ನನುಭವಿಸುತ್ತಾನೆ. ಇದೇ ಸಮಸ್ಯೆಯಿಂದ ಆತ ಶಾಲೆಗೆ ಹೋಗುವುದನ್ನು ಕೂಡ ನಿಲ್ಲಿಸಿದ್ದಾನೆ. ಆತನ ಹೆತ್ತವರು ಆತನ ದೇಹಕ್ಕೆ ತಕ್ಕಂತಹ ಬಟ್ಟೆ ಕೊಡಿಸಲು ಅಸಮರ್ಥರಾಗಿರುವುದರಿಂದ ಆತನಿಗೆ ಕೇವಲ ಒಂದು ಪಂಚೆ ಮಾತ್ರ ತೊಡಿಸಲಾಗಿದೆ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ ಆತ ದಿನಕ್ಕೆ ಐದು ಬಾರಿ ಅನ್ನ, ಮೀನು, ಬೀಫ್, ತರಕಾರಿ ಸೂಪ್ ಹಾಗೂ ಸೋಯ್ ಪ್ಯಾಟ್ಟಿ ಇರುವ ಊಟವನ್ನು ಸೇವಿಸುತ್ತಾನೆ. ಆರ್ಯ ಹುಟ್ಟುವಾಗ ಆತ ಸಾಮಾನ್ಯ ನವಜಾತ ಶಿಶುವಿನಂತೆ ಕೇವಲ 3.2 ಕೆಜಿ ದೇಹ ತೂಕ ಹೊಂದಿದ್ದ. ಆದರೆ ಎರಡು ವರ್ಷದವನಾದಾಗ ಆತನ ದೇಹತೂಕ ಬೆಳೆಯುತ್ತಾ ಹೋಗಿತ್ತು. ಆತನ ಹೆತ್ತವರು ಆತನನ್ನು ಹಲವಾರು ವೈದ್ಯರ ಬಳಿ ಕೊಂಡೊಯ್ದರೂ ಆತನ ದೇಹ ತೂಕದ ಹಿಂದಿರುವ ಆರೋಗ್ಯ ಸಮಸ್ಯೆ ಏನೆಂಬುದನ್ನು ಯಾರಿಗೂ ಪತ್ತೆ ಹಚ್ಚಲಾಗಿಲ್ಲ.

ರಮಝಾನ್ ತಿಂಗಳಲ್ಲಿ ಇತರರಂತೆ ಆರ್ಯ ಕೂಡ ಉಪವಾಸ ಆಚರಿಸಿದ್ದರೂ, ಸೂರ್ಯಾಸ್ತದ ತನಕ ಉಪವಾಸ ಇರಲು ಯತ್ನಿಸಿದಾಗ ಹೊಟ್ಟೆ ನೋವು ಕಾಣಿಸಿಕೊಂಡು ಆತ ಉಪವಾಸ ಕೈಬಿಟ್ಟಿದ್ದ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X