Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವಜನತೆಯಲ್ಲಿ ಸ್ಪರ್ಧಾತ್ಮಕ ಮನೋಭಾವ...

ಯುವಜನತೆಯಲ್ಲಿ ಸ್ಪರ್ಧಾತ್ಮಕ ಮನೋಭಾವ ಇರಬೇಕು: ಡಾ. ನಾಗಪ್ಪ ಗೌಡ

ವಾರ್ತಾಭಾರತಿವಾರ್ತಾಭಾರತಿ30 Jun 2016 5:39 PM IST
share
ಯುವಜನತೆಯಲ್ಲಿ ಸ್ಪರ್ಧಾತ್ಮಕ ಮನೋಭಾವ ಇರಬೇಕು: ಡಾ. ನಾಗಪ್ಪ ಗೌಡ

ಬೆಳ್ತಂಗಡಿ, ಜೂ.30: ಯುವ ಮನಸ್ಸುಗಳು ಬದಲಾಗಬೇಕು, ಹಾಗೂ ಸಕಾರಾತ್ಮವಾಗಿ ಯೋಚಿಸಬೇಕು. ಕಲಾ ವಿಷಯ ಬದುಕಿಗೆ ಬಹಳ ಹತ್ತಿರವಾದದ್ದು, ಬದುಕು ಅರ್ಥಪೂರ್ಣವಾಗಬೇಕಾದರೆ ಕಲಾ ವಿಷಯದಲ್ಲಿ ಆಸಕ್ತಿ ಇರಬೇಕು. ಸಾಹಿತ್ಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ನಾಗಪ್ಪ ಗೌಡ ಹೇಳಿದ್ದಾರೆ.

ಇತ್ತೀಚೆಗೆ ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಕನ್ನಡ ವಿಭಾಗದ ವತಿಯಿಂದ ನಡೆದ ಕನ್ನಡ ಸಂಘದ ಚಟುವಟಿಕೆಗಳ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಇವರು ಮಾತನಾಡುತ್ತಿದ್ದರು.

ಕನ್ನಡದಿಂದ ನಾವೇನು ಮಾಡಬಹುದು ಅನ್ನುವ ಕಾಲಘಟ್ಟದಲ್ಲಿ ನಾವು ಇದ್ದೇವೆ. ಆದರೆ ಸ್ಪರ್ಧಾತ್ಮಕ ಮನೋಭಾವ ಇದ್ದಾಗ ಕನ್ನಡದಲ್ಲಿ ಸಾಕಷ್ಟು ಪ್ರಯೋಗಶೀಲರಾಗಲು ಹೊಸದನ್ನು ಕಲಿಯಲು ಸಾಧ್ಯ. ಚಿಂತನೆ ಮಾಡುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಜವಾಬ್ದಾರಿ, ಆಸಕ್ತಿ, ಹೆಚ್ಚಾಗಬೇಕು. ಈಗಿನ ಜಗತ್ತು ಹಣದ ಹಿಂದೆ ಓಡುತ್ತಿದೆ. ಈಗಿನ ಕಾಲ್ಪನಿಕ ಜಗತ್ತಿನ ಹಿಂದೆ ವಿದ್ಯಾರ್ಥಿಗಳು ಓಡುವಾಗ ಎಚ್ಚರವಹಿಸಬೇಕು ಎಂದರು.

ಈಗ ಮಾನವೀಯ ಸಂಬಂಧಗಳು ತಮ್ಮ ಅರ್ಥವನ್ನು ಕಳೆದುಕೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ತುಂಬಾ ಇದೆ. ದುರದೃಷ್ಟವಶಾತ್ ಶೈಕ್ಷಣಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಒಳ್ಳೆಯ ಸಮಾಜ ಕಟ್ಟಬೇಕಾದರೆ ಮುಖ್ಯವಾದ ಪಾತ್ರ ಶಿಕ್ಷಣದ್ದು. ಸಾಹಿತ್ಯ ಓದುವುದರಿಂದ ಸಂಸ್ಕಾರ, ಮಾನವೀಯತೆ ಹಾಗೂ ಜಗತ್ತಿನಲ್ಲಿ ಒಳ್ಳೆಯವರೆನಿಸಿಕೊಳ್ಳಲು ಸಾಧ್ಯ ಎಂದು ಅವರು ಕಿವಿಮಾತು ಹೇಳಿದರು. ತ್ಯಾಗ, ಭೋಗ, ಅಕ್ಷರ, ಸಂಗೀತ, ಗೋಷ್ಠಿ, ಇವುಗಳೆಲ್ಲಾ ಸಾಹಿತ್ಯ ಕೃತಿಗಳ ಅಧ್ಯಯನದಿಂದ ಮಾತ್ರ ತಿಳಿಯುವುದು ಎಂದು ನುಡಿದರು.

ಈ ಕಾರ್ಯಕ್ರಮದಲ್ಲಿ ಕನ್ನಡ ಸಂಘದ ನೂತನ ಕಾರ್ಯದರ್ಶಿ, ಜೊತೆ ಕಾರ್ಯದರ್ಶಿ, ಸದಸ್ಯರುಗಳು ಹಾಗೂ ವಿಭಾಗದ ಮುಖ್ಯಸ್ಥ ಡಾ. ಬಿ.ಪಿ.ಸಂಪತ್ ಕುಮಾರ್ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಾಧ್ಯಾಪಕ ರಾಜಶೇಖರ್ ನಿರೂಪಿಸಿದರು. ವಿದ್ಯಾರ್ಥಿನಿ ವಿನುತಾ ಪ್ರಾರ್ಥಿಸಿದರು. ವಿಭಾಗದ ಮುಖ್ಯಸ್ಥರು ಸ್ವಾಗತಿಸಿದರು. ಕಾರ್ಯದರ್ಶಿ ಧನ್ಯಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X