Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್‌ಬಿಐ ಗವರ್ನರ್‌ಗೆ 3 ವರ್ಷಗಳ ಅವಧಿ...

ಆರ್‌ಬಿಐ ಗವರ್ನರ್‌ಗೆ 3 ವರ್ಷಗಳ ಅವಧಿ ತೀರಾ ಕಡಿಮೆ: ರಾಜನ್

ವಾರ್ತಾಭಾರತಿವಾರ್ತಾಭಾರತಿ30 Jun 2016 9:15 PM IST
share
ಆರ್‌ಬಿಐ ಗವರ್ನರ್‌ಗೆ 3 ವರ್ಷಗಳ  ಅವಧಿ ತೀರಾ ಕಡಿಮೆ: ರಾಜನ್

ಹೊಸದಿಲ್ಲಿ, ಜೂ.30: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಹುದ್ದೆಯ ಅಧಿಕಾರಾವಧಿಯನ್ನು ವಿಸ್ತರಿಸಬೇಕೇಂದು ಗುರುವಾರ ಆರ್‌ಬಿಐ ಅಧ್ಯಕ್ಷ ರಘುರಾಮ್ ರಾಜನ್ ಅಭಿಪ್ರಾಯಿಸಿದ್ದಾರೆ. ಕೇಂದ್ರೀಯ ಬ್ಯಾಂಕ್‌ಗಳ ಅಧ್ಯಕ್ಷರ ಅಧಿಕಾರಾವಧಿಗೆ ಸಂಬಂಧಿಸಿ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ಅನುಸರಿಸಲಾಗುತ್ತಿರುವ ಪದ್ಧತಿಯನ್ನು ಭಾರತದಲ್ಲಿಯೂ ಅನುಸರಿಸಬೇಕೆಂದು ಅವರು ಪ್ರತಿಪಾದಿಸಿದ್ದಾರೆ. ಆರ್‌ಬಿಐ ಅಧ್ಯಕ್ಷರಾಗಿ ರಘುರಾಮ್ ರಾಜನ್ ಅವರ ಮೂರು ವರ್ಷಗಳ ಅಧಿಕಾರಾವಧಿಯು ಮುಂದಿನ 9 ವಾರಗಳಲ್ಲಿ ಕೊನೆಗೊಳ್ಳಲಿದೆ.

 ಅರ್ಥಿಕತೆಯ ವಿವಿಧ ಅಂಶಗಳು ಹಾಗೂ ಬ್ಯಾಂಕ್‌ಗಳ ಅನುತ್ಪಾದಕ ಅಸ್ತಿಗಳ ಬಗ್ಗೆ ಸಂಸದೀಯ ಸ್ಥಾಯಿ ಸಮಿತಿಗೆ ವಿವರಣೆ ನೀಡಿದ ರಾಜನ್ ಅವರನ್ನು, ಸದಸ್ಯರು ಆರ್‌ಬಿಐ ಗವರ್ನರ್ ಅವರ ಅಧಿಕಾರಾವಧಿ ಎಷ್ಟಿರಬೇಕೆಂದು ಪ್ರಶ್ನಿಸಿದ್ದರು. ಆಗ ಅವರು ಆರ್‌ಬಿಐ ಅಧ್ಯಕ್ಷರ ಮೂರು ವಷಗಳ ಅಧಿಕಾರಾವಧಿಯು ತೀರಾ ಕಡಿಮೆಯಾಯಿತೆಂದು ರಾಜನ್ ಈ ಸಂದರ್ಭದಲ್ಲಿ ಅಭಿಪ್ರಾಯಿಸಿದ್ದರು.ರಾಜನ್ ಅವರ ಮೂರು ವರ್ಷಗಳ ಅಧಿಕಾರಾವಧಿಯು ಸೆಪ್ಟೆಂಬರ್ 4ಕ್ಕೆ ಕೊನೆಗೊಳ್ಳಲಿದೆ. ಆದರೆ ತನಗೆ ಎರಡನೆ ಅವಧಿಗೆ ಮುಂದುವರಿಯು ಇಚ್ಛೆಯಿಲ್ಲವೆಂದು ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಅಮೆರಿಕದ ಕೇಂದ್ರಯ ಬ್ಯಾಂಕ್ ಆಗಿರುವ ಫೆಡರಲ್ ಬ್ಯಾಂಕ್‌ನ ಮಂಡಳಿ ಸದಸ್ಯರು, ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ನಾಲ್ಕು ವರ್ಷಗಳ ಅವಧಿಗೆ ನೇಮಕಗೊಳ್ಳುತ್ತಾರೆ ಹಾಗೂ ಗವರ್ನರ್ ಆಗಿ ನೇಮಕಗೊಳ್ಳುವವರೆಗೆ ಅವರು ಮಂಡಳಿಗೆ ಮರುನೇಮಕಗೊಳ್ಳುತ್ತಲೇ ಇರುತ್ತಾರೆ.

ಇಂದು ಮೂರು ತಾಸುಗಳ ಕಾಲ ನಡೆದ ಸಭೆಯಲ್ಲಿ ರಾಜನ್ ಅವರು ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ನೇತೃತ್ವದ ಸಮಿತಿಗೆ, ದೇಶದ ಆರ್ಥಿಕ ಸ್ಥಿತಿಗತಿ, ಸುಧಾರಣೆಗಳು ಹಾಗೂ ಆರ್‌ಬಿಐನ ಪುನಾರಚನೆ,ಬ್ಯಾಂಕಿಂಗ್ ವಲಯ ಎದುರಿಸುತ್ತಿರುವ ಸವಾಲುಗಳು ಹಾಗೂ ಅದು ಭವಿಷ್ಯದಲ್ಲಿ ನಡೆಯಬೇಕಾದ ಹಾದಿ ಮತ್ತಿತರ ವಿಷಯಗಳ ಬಗ್ಗೆ ವಿವರಣೆ ನೀಡಿದರು. ಮರುಪಾವತಿಯಾಗದ ಸಾಲದ ಸಮಸ್ಯೆಯನ್ನು ನಿಭಾಯಿಸಲು ರಾಜನ್ ಕೈಗೊಂಡ ವಿವಿಧ ಕ್ರಮಗಳನ್ನು ಸಮಿತಿಯು ಪ್ರಶಂಸಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X