Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇವಲ 5ನೆ ತರಗತಿಯವರೆಗೆ...

ಕೇವಲ 5ನೆ ತರಗತಿಯವರೆಗೆ ಅನುತ್ತೀರ್ಣವಿಲ್ಲ

ಹೊಸ ಕರಡು ಶಿಕ್ಷಣ ನೀತಿ

ವಾರ್ತಾಭಾರತಿವಾರ್ತಾಭಾರತಿ1 July 2016 12:07 AM IST
share

ಹೊಸದಿಲ್ಲಿ, ಜೂ.30: ಐದನೆ ತರಗತಿಯ ವರೆಗೆ ಅನುತ್ತೀರ್ಣತೆಯಿಲ್ಲ. ಜ್ಞಾನದ ಹೊಸ ವಲಯಗಳ ಗುರುತಿಸುವಿಕೆಗಾಗಿ ಶಿಕ್ಷಣ ಆಯೋಗ, ಜಿಡಿಪಿಯ ಕನಿಷ್ಠ ಶೇ.6ರಷ್ಟು ಬಂಡವಾಳ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಳ ಹಾಗೂ ಅಗ್ರ ವಿದೇಶಿ ವಿಶ್ವವಿದ್ಯಾನಿಲಯಗಳು ಭಾರತಕ್ಕೆ ಬರುವಂತೆ ಪ್ರೋತ್ಸಾಹ ನೀಡುವುದು. ಇವು ಮಾನವ ಸಂಪನ್ಮೂಲ ಸಚಿವಾಲಯವು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕಾಗಿ ಮುಂದಿಟ್ಟಿರುವ ಹೊಸ ಶಿಕ್ಷಣ ನೀತಿಯ(ಎನ್‌ಇಪಿ) ಕರಡಿನ ಮುಖ್ಯಾಂಶಗಳಲ್ಲಿ ಸೇರಿವೆ.

 
‘ಕರಡು ರಾಷ್ಟ್ರೀಯ ಶಿಕ್ಷಣ ನೀತಿ-2016ರ ‘ಕೆಲವು ಮಾಹಿತಿಗಳು’- ಸಚಿವಾಲಯದಿಂದ ಅಭಿಪ್ರಾಯ ಸಂಗ್ರಹಕ್ಕಾಗಿ ವೆಬ್‌ಸೈಟ್‌ಗೆ ಹಾಕಲ್ಪಟ್ಟಿದೆ. ಅದು, ‘ಆರ್ಥಿಕವಾಗಿ ದುರ್ಬಲ ವರ್ಗಗಳ ವಿಶಾಲ ರಾಷ್ಟ್ರೀಯ ಹಿತಾಸಕ್ತಿ’ ಯ ದೃಷ್ಟಿಯಿಂದ ಸರಕಾರಿ-ಅನುದಾನಿತ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ(ಮತೀಯ ಹಾಗೂ ಭಾಷಾ) ಆರ್‌ಟಿಇ ಕಾಯ್ದೆಯ ಪರಿಚ್ಛೇದ 12(1) (ಸಿ)ಯನ್ನು ವಿಸ್ತರಿಸುವ ಕುರಿತು ಪರಿಶೀಲಿಸುತ್ತಿದೆಯೆಂದು ತಿಳಿಸಲಾಗಿದೆ.
ಫಲಿತಾಂಶ ತಡೆ ಹಿಡಿಯದ ಈಗಿನ ನೀತಿಯು ವಿದ್ಯಾರ್ಥಿಗಳ ಸಾಧನೆಯ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿರುವುದರಿಂದ ಈಗಿನ ಪ್ರಸ್ತಾಪಕ್ಕೆ ತಿದ್ದುಪಡಿ ತರಲಾಗುವುದು. ಅನುತ್ತೀರ್ಣತೆ ಇಲ್ಲವೆಂಬ ನೀತಿಯನ್ನು 5ನೆ ತರಗತಿಯ ವರೆಗೆ ಸೀಮಿತಗೊಳಿಸಲಾಗುವುದು. ಉನ್ನತ ಪ್ರಾಥಮಿಕ ಹಂತದಲ್ಲಿ ಫಲಿತಾಂಶ ತಡೆಯ (ಅನುತ್ತೀರ್ಣಗೊಳಿಸುವುದು) ವ್ಯವಸ್ಥೆಯನ್ನು ಪುನರಾರಂಭಿಸಲಾಗುವುದೆಂದು ಕರಡು ನೀತಿ ಹೇಳಿದೆ.


ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು, ತಾವು ಬಯಸಿದರೆ ಶಾಲೆಗಳಲ್ಲಿ 5ನೆ ತರಗತಿಯ ವರೆಗಿನ ಶಿಕ್ಷಣವನ್ನು ಮಾತೃಭಾಷೆ, ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಯ ಮಾಧ್ಯಮದಲ್ಲಿ ನೀಡಬಹುದು. ಆದಾಗ್ಯೂ, ಶಿಕ್ಷಣ ಮಾಧ್ಯಮ ಮಾತೃಭಾಷೆ, ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಯು ಪ್ರಾಥಮಿಕ ಮಟ್ಟದ ವರೆಗೆ ಇದ್ದರೂ, ಎರಡನೆ ಭಾಷೆಯು ಇಂಗ್ಲಿಷ್ ಇರಲಿದೆ. ಉನ್ನತ ಪ್ರಾಥಮಿಕ ಹಾಗೂ ಪ್ರೌಢ ಶಾಲಾಮಟ್ಟದಲ್ಲಿ ಮೂರನೆಯ ಭಾಷೆಯ ಆಯ್ಕೆಯು, ಸಾಂವಿಧಾನಿಕ ಪ್ರಸ್ತಾವಗಳನ್ನು ಅನುಸರಿಸಿ, ಆಯಾ ರಾಜ್ಯಗಳು ಹಾಗೂ ಸ್ಥಳೀಯ ಪ್ರಾಧಿಕಾರಗಳಿಗೆ ಬಿಟ್ಟುದಾಗಿರುತ್ತದೆಂದು ಅದು ತಿಳಿಸಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X