Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ವೇಲ್ಸ್-ಬೆಲ್ಜಿಯಂ ಹಣಾಹಣಿ

ಇಂದು ವೇಲ್ಸ್-ಬೆಲ್ಜಿಯಂ ಹಣಾಹಣಿ

ವಾರ್ತಾಭಾರತಿವಾರ್ತಾಭಾರತಿ1 July 2016 12:16 AM IST
share
ಇಂದು ವೇಲ್ಸ್-ಬೆಲ್ಜಿಯಂ ಹಣಾಹಣಿ

ಲಿಲ್ಲೆ, ಜೂ.30: ಯುರೋ ಕಪ್ ಚಾಂಪಿಯನ್‌ಶಿಪ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಶುಕ್ರವಾರ ವೇಲ್ಸ್ ಮತ್ತು ಬೆಲ್ಜಿಯಂ ತಂಡಗಳು ಹಣಾಹಣಿ ನಡೆಸಲಿವೆ.
 ವೇಲ್ಸ್ ತಂಡವನ್ನು ಗೆರತ್ ಬೇಲ್ ಮತ್ತು ಬೆಲ್ಜಿಯಂ ತಂಡವನ್ನು ಸ್ಟಾರ್ ಆಟಗಾರ ಎಡನ್ ಹಝಾರ್ಡ್ ಮುನ್ನಡೆಸುತ್ತಿದ್ದಾರೆ.
ಬೆಲ್ಜಿಯಂ ಫಿಫಾ ರ್ಯಾಂಕಿಂಗ್‌ನಲ್ಲಿ ಎರಡನೆ ಸ್ಥಾನದಲ್ಲಿದೆ. ತಂಡ ಬಲಿಷ್ಠವಾಗಿದ್ದರೂ 1986ರ ವಿಶ್ವಕಪ್ ಬಳಿಕ ಇದೀಗ ಮೊದಲ ಬಾರಿ ಮೇಜರ್ ಟೂರ್ನಮೆಂಟ್‌ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ವೇಲ್ಸ್ ತಂಡ 58 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿ ಕ್ವಾರ್ಟರ್ ಫೈನಲ್ ಸಾಧನೆ ಮಾಡಿದೆ. ಇದು ವೇಲ್ಸ್ ಪಾಲಿಗೆ ಸ್ಮರಣೀಯ ದೊಡ್ಡ ಪಂದ್ಯವಾಗಿದೆ ಎಂದು ಬಾಲೆ ಅಭಿಪ್ರಾಯಪಟ್ಟಿದ್ದಾರೆ. ಅವರು ಟೂರ್ನಮೆಂಟ್‌ನಲ್ಲಿ ಗರಿಷ್ಠ ಗೋಲು(3 ಗೋಲು) ದಾಖಲಿಸಿದ ಇಬ್ಬರು ಆಟಗಾರರಲ್ಲಿ ಒಬ್ಬರು.
 1958ರಲ್ಲಿ ವೇಲ್ಸ್ ತಂಡ ವಿಶ್ವಕಪ್‌ನಲ್ಲಿ ಕ್ವಾರ್ಟರ್ ಫೈನಲ್‌ಗೇರಿತ್ತು. ಆ ಬಳಿಕ ತಂಡಕ್ಕೆ ಇದೇ ಮೊದಲ ಬಾರಿ ಮೇಜರ್ ಟೂರ್ನಮೆಂಟ್‌ನ ಕ್ವಾರ್ಟರ್ ಫೈನಲ್ ತಲುಪಲು ಸಾಧ್ಯವಾಗಿದೆ. ನಾವು ಸೆಮಿಫೈನಲ್ ತಲುಪುವ ಪ್ರಯತ್ನ ನಡೆಸಲಿದ್ದೇವೆ ಎಂದು ಗೆರತ್ ಬೇಲ್ ತಿಳಿಸಿದ್ದಾರೆ.
ಗ್ರೂಪ್ ‘ಬಿ’ಯಲ್ಲಿ ರಷ್ಯಾ ವಿರುದ್ಧ 3-0 ಗೋಲು ಅಂತರದಲ್ಲಿ ಭರ್ಜರಿ ಜಯ ಗಳಿಸಿದ್ದ ವೇಲ್ಸ್ ತಂಡ ಕ್ವಾರ್ಟರ್ ಫೈನಲ್ ತಲುಪಿದೆ.
  ಇಟಲಿ ವಿರುದ್ಧ ಮೊದಲ ಪಂದ್ಯದಲ್ಲಿ 2-0 ಅಂತರದಲ್ಲಿ ಗೆಲುವಿನೊಂದಿಗೆ ೆ ಬೆಲ್ಜಿಯಂ ಅಭಿಯಾನ ಆರಂಭಿಸಿತ್ತು.ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ಬೆಲ್ಜಿಯಂ ತಂಡ ಹಂಗೇರಿಯ ವಿರುದ್ಧ 4-0 ಅಂತರದಲ್ಲಿ ಭರ್ಜರಿ ಗೆಲುವಿನೊಂದಿಗೆ ಬೆಲ್ಜಿಯಂ ಕ್ವಾರ್ಟರ್ ಫೈನಲ್ ತಲುಪಿತ್ತು. ವೇಲ್ಸ್ ತಂಡ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ಜಯ ಸಾಧಿಸಿ ಕ್ವಾರ್ಟರ್ ಫೈನಲ್ ತಲುಪಿತ್ತು. ಬೆಲ್ಜಿಯಂ ತಂಡ 2014ರ ವಿಶ್ವಕಪ್ ಬಳಿಕ ತಂಡದ ಸಾಮರ್ಥ್ಯದಲ್ಲಿ ಸುಧಾರಣೆಯಾಗಿದೆ.ಅದು ಸೆಮಿಫೈನಲ್ ತಲುಪುವ ಹಮ್ಮಸ್ಸಿನಲ್ಲಿದೆ. ಬೆಲ್ಜಿಯಂ ಡಿಫೆಂಡರ್ ಟಾಬಿ ಅಲ್ಡೆರ್‌ವೇಯರೆಲ್ಡ್ ‘‘ ನಾವು ಖಂಡಿತವಾಗಿಯೂಗೆಲುವು ಸಾಧಿಸುತ್ತೇವೆ’’ಎಂದು ಗೆರತ್ ಬೇಲ್ ವಿಶ್ವಾಸವ್ಯಕ್ತಪಡಿಸಿದ್ದಾರೆ.
 ‘‘ ಟೂರ್ನಮೆಂಟ್‌ನ ಆರಂಭದಲ್ಲಿ ಪಂದ್ಯವನ್ನು ಗೆಲ್ಲುವುದು ಪ್ರಮುಖವಾಗಿತ್ತು. ಸೆಮಿಫೈನಲ್ ತಲುಪುವುದು ನಮ್ಮ ಈಗಿನ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.
 ಬೆಲ್ಜಿಯಂ ತಂಡದಲ್ಲಿ 21ರ ಹರೆಯದ ಜೇಸನ್ ಡೇನಯೆರ್ ಅವರು ಅಮಾನತುಗೊಂಡ ಥಾಮಸ್ ವೆರ್ಮಲೆನ್ ಬದಲಿಗೆ ಆಡುವುದು ಖಚಿತವಾಗಿದೆ.
ಅಟ್ಲಾಟಿಕ್ ಮ್ಯಾಡ್ರಿಡ್‌ನ ವಿಂಗರ ಯಾನ್‌ನಿಕ್ ಫೆರೆರಾ ಕರ್ರಾಸ್ಕೊ ಅವರು ಡಿರಿಸ್ ಮೆರ್ಟೆನ್ಸ್ ಬದಲಿಗೆ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
     
ವೇಲ್ಸ್ ತಂಡದ ನಾಯಕ ಅಸ್ಲೇ ವಿಲಿಯಮ್ಸ್ ಅವರು ನಾರ್ಥನ್ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವಾಗ ಗಾಯಗೊಂಡಿದ್ದರು. ತಂಡದ ಸಹ ಆಟಗಾರ ಜೋನಾಥನ್ ವಿಲಿಯಮ್ಸ್‌ಗೆ ಡಿಕ್ಕಿ ಹೊಡೆದು ಗಾಯ ಮಾಡಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X