Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೆನಡಾ ಓಪನ್ ;ಭಾರತದ ಆಟಗಾರರ ಮೇಲುಗೈಅಜಯ್...

ಕೆನಡಾ ಓಪನ್ ;ಭಾರತದ ಆಟಗಾರರ ಮೇಲುಗೈಅಜಯ್ ಜಯರಾಂ, ಪ್ರಣೋಯ್ ಮೂರನೆ ಸುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ1 July 2016 12:17 AM IST
share
ಕೆನಡಾ ಓಪನ್ ;ಭಾರತದ ಆಟಗಾರರ ಮೇಲುಗೈಅಜಯ್ ಜಯರಾಂ, ಪ್ರಣೋಯ್ ಮೂರನೆ ಸುತ್ತಿಗೆ

   ಕಾಲ್ಗರಿ, ಜೂ.30: ಇಲ್ಲಿ ನಡೆಯುತ್ತಿರುವ dÜಟೂರ್ನಮೆಂಟ್‌ನಲ್ಲಿ ಭಾರತದ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಜಯ್ ಜಯರಾಂ, ಮತ್ತು ಎಚ್‌ಎಸ್ ಪ್ರಣೋಯ್ ಮೂರನೆ ಸುತ್ತು ತಲುಪಿದ್ದಾರೆ.
ಅಗ್ರ ಶ್ರೇಯಾಂಕದ ಅಜಯ್ ಜಯರಾಂ ಅವರು ಕೆನೆಡಾದ ಮಾರ್ಟಿನ್ ಗಿಫ್ರೆ ವಿರುದ್ಧ 12-21, 21-17, 21-13 ಅಂತರದಲ್ಲಿ ಗೆಲುವು ಸಾಧಿಸಿದರು. 54 ನಿಮಿಷಗಳ ಆಟದಲ್ಲಿ ಅವರು ಆಸ್ಟ್ರೀಯಾದ ಡೇವಿಡ್ ಒಬ್ರೆನೊಸ್ಟೇರೆರ್ ಅವರನ್ನು ಎದುರಿಸಲಿದ್ದಾರೆ.
ಎರಡನೆ ಶ್ರೇಯಾಂಕದ ಎಚ್.ಎಸ್.ಪ್ರಣೋಯ್ ಅವರು ಪ್ರೀ ಕ್ವಾರ್ಟರ್ ಫೈನಲ್‌ನಲ್ಲಿ ಕಠಿಣ ಹೋರಾಟ ನಡೆಸಿದರು. ಸ್ವೀಡನ್‌ನ ಮ್ಯಾಟಿಸ್ ಬೊರ್ಗ್ ವಿರುದ್ಧ ಪುರುಷರ ಸಿಂಗಲ್ಸ್ ಟೂರ್ನಮೆಂಟ್‌ನಲ್ಲಿ 13-21, 21-11, 21-15 ಅಂತರದಲ್ಲಿ ಜಯ ಸಾಧಿಸಿದರು. ಮುಂದಿನ ಪಂದ್ಯದಲ್ಲಿ ಅವರಿಗೆ ಕೆನಡಾದ ಬಿ.ಆರ್.ಸಂಕೀರತ್ ಸವಾಲು ಎದುರಾಗಿದೆ.
   ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚು ಜಯಿಸಿದ ಆರ್‌ಎಂವಿ ಗುರುಸಾಯ್ ದತ್ ಅವರು ಸ್ಥಳೀಯ ಆಟಗಾರ ಜೋನಾಥನ್ ಲಾಯ್ ವಿರುದ್ಧ 21-8, 21-6 ಅಂತರದಲ್ಲಿ ಸುಲಭದ ಜಯ ಸಾಧಿಸಿದರು. ಮುಂದಿನ ಪಂದ್ಯದಲ್ಲಿ ಅವರು ಎಸ್ಟೋನಿಯಾದ ರಾಹ್ಲು ಮಸ್ಟ್ ಮಸ್ಟ್ ಸವಾಲನ್ನು ಎದುರಿಸಲಿದ್ದಾರೆ.
ನಾಲ್ಕನೆ ಶ್ರೇಯಾಂಕದ ಬಿ ಸಾಯ್ ಪ್ರಣೀತ್ ಅವರು ಚೀನಾ ತೈಫೆಯ ಖಾನ್ ಚಾವೊ ಯು ವಿರುದ್ಧ 26-24, 21-16 ಅಂತರದಲ್ಲಿ ಜಯ ಗಳಿಸಿದ್ದಾರೆ. ಮುಂದಿನ ಪಂದ್ಯದಲ್ಲಿ ಅವರಿಗೆ ಕೆನಡಾದ ವೆನ್‌ಚಾವೊ ಶಿ ಅವರ ಸವಾಲು ಎದುರಾಗಿದೆ.
ಯುವ ಶಟ್ಲರ್ ಪ್ರತುಲ್ ಜೋಶಿ ಅವರು ಸ್ಕಾಟ್ಲೆಂಡ್‌ನ ಅಲೆಸ್ಟೈರ್ ಕಾಸೆಯ್ ವಿರುದ್ಧ ಜಯ ಸಾಧಿಸಿದರು. ಮುಂದಿನ ಪಂದ್ಯದಲ್ಲಿ ಹರ್ಷಲ್ ದಾನಿ ಸವಾಲು ಎದುರಾಗಲಿದೆ
  ಮಹಿಳೆಯರ ಸಿಂಗಲ್ಸ್‌ನಲ್ಲಿ 2015ರ ನ್ಯಾಶನಲ್ ಚಾಂಪಿಯನ್ ರತ್ವಿಕಾ ಶಿವಾನಿ ಗಾದ್ರೆ ಸ್ಥಳೀಯ ಆಟಗಾರ್ತಿ ಕೇಲೈಗ್ ಒ’ ಡೊನೊಘ ವಿರುದ್ಧ 21-14, 21-14 ಅಂತರದಲ್ಲಿ ಗೆಲುವಿನ ನಗೆ ಬೀರಿದರು. ಮುಂದಿನ ಪಂದ್ಯದಲ್ಲಿ ಅವರಿಗೆ ಅಸ್ಟ್ರೀಯದ ಎಲಿಸಾಬೆತ್ ಬಾಲ್ಡಾಫ್ ಅವರ ಸವಾಲನ್ನು ಎದುರಿಸಲಿದ್ದಾರೆ.
2016ರ ಸೀನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಎರಡನೆ ಸ್ಥಾನ ಪಡೆದಿದ್ದ ತನ್ವಿ ಲಾಡ್ ಪ್ರೀ ಕ್ವಾರ್ಟರ್ ಫೈನಲ್ ತಲುಪಿದರು. ಡೆನ್ಮಾರ್ಕ್‌ನ ಜೂಲಿ ಫಿನ್ನೆ ಇಪ್ಸೆನ್ ವಿರುದ್ಧ 21-17, 21-10 ಅಂತರದಲ್ಲಿ ಜಯ ಗಳಿಸಿದರು.
ಭಾರತದ ಮಿಶ್ರ ಡಬಲ್ಸ್ ತಾರೆಯರಾದ ಮನು ಅತ್ರಿ ಮತ್ತು ಅಶ್ವಿನಿ ಪೊನ್ನಪ್ಪ ಸ್ಥಳೀಯ ಆಟಗಾರರಾದ ಬ್ರಯಾನ್ ಹೊಲೆಕ್ ಮತ್ತು ಎರಿನ್ ಒ’ ಡೊನೊಘು ವಿರುದ್ಧ 21-13, 21-14 ಅಂತರದಲ್ಲಿ ಜಯ ಸಾಧಿಸಿದರು. ಮುಂದಿನ ಪಂದ್ಯದಲ್ಲಿ ಅವರು ಸ್ಥಳೀಯರಾದ ಜೋನಥನ್ ಲಾಯ್ ಮತ್ತು ಮಿಚೆಲ್ಲೆ ತಾಂಗ್ ಅವರ ಸವಾಲನ್ನು ಎದುರಿಸಲಿದ್ದಾರೆ.
 ಮನು ಅತ್ರಿ ಮತ್ತು ಬಿ ಸುಮೀತ್ ರೆಡ್ಡಿ ಅವರು ಕೆನಡಾದ ತಿಮೊಟಿ ಚಿಯು ಮತ್ತು ಜೇಸನ್ ಹೊ ಶುವೆ ಅವರನ್ನು ಎದುರಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X