Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಯ್ ಭರ್ಜರಿ ಶತಕ; ಆಂಗ್ಲರಿಗೆ ಜಯ

ರಾಯ್ ಭರ್ಜರಿ ಶತಕ; ಆಂಗ್ಲರಿಗೆ ಜಯ

ವಾರ್ತಾಭಾರತಿವಾರ್ತಾಭಾರತಿ1 July 2016 12:22 AM IST
share
ರಾಯ್ ಭರ್ಜರಿ ಶತಕ; ಆಂಗ್ಲರಿಗೆ ಜಯ

ಲಂಡನ್, ಜೂ.30: ಆರಂಭಿಕ ದಾಂಡಿಗ ಜೇಸನ್ ರಾಯ್ ಆಕರ್ಷಕ ಶತಕದ ನೆರವಿನಿಂದ ಇಂಗ್ಲೆಂಡ್ ತಂಡ ಇಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಎರಡನೆ ಏಕದಿನ ಪಂದ್ಯದಲ್ಲಿ 6 ವಿಕೆಟ್‌ಗಳ ಜಯ ಗಳಿಸಿದೆ.
ಓವಲ್ ಕ್ರೀಡಾಂಗಣದಲ್ಲಿ ನಡೆದ ಮಳೆ ಬಾಧಿತ ಪಂದ್ಯದಲ್ಲಿ ಗೆಲುವಿಗೆ 306 ರನ್‌ಗಳ ದೊಡ್ಡ ಸವಾಲನ್ನು ಪಡೆದಿದ್ದ ಇಂಗ್ಲೆಂಡ್ ತಂಡ ಡಕ್‌ವರ್ತ್/ಲೂಯಿಸ್ ನಿಯಮದಂತೆ 42 ಓವರ್‌ಗಳಲ್ಲಿ 309 ರನ್ ಗಳಿಸಿ ಸತತ ಎರಡನೆ ಗೆಲುವು ದಾಖಲಿಸಿತು.
  ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಲಂಕೆಯ ಬ್ಯಾಟಿಂಗ್‌ಗೆ ಮಳೆ ಪಡಿಸಿತ್ತು. ಹೀಗಾಗಿ ಎಂಟು ಓವರ್‌ಗಳು ಕಡಿತಗೊಂಡು 42 ಓವರ್‌ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 305 ರನ್ ಗಳಿಸಿತ್ತು.
ಗೆಲುವಿಗೆ 306 ರನ್‌ಗಳ ಕಠಿಣ ಸವಾಲನ್ನು ಪಡೆದ ಇಂಗ್ಲೆಂಡ್ ಇನ್ನೂ 11 ಎಸೆತಗಳು ಬಾಕಿ ಇರುವಾಗಲೇ 4 ವಿಕೆಟ್ ನಷ್ಟದಲ್ಲಿ 309 ರನ್ ಗಳಿಸಿತು.
ತಂಡದ ಆರಂಭಿಕ ದಾಂಡಿಗ ಜೇಸನ್ ರಾಯ್ 162 ರನ್(172ನಿ, 118ಎ, 13ಬೌ,3ಸಿ) ಮತ್ತು ಜೋ ರೂಟ್ 65 ರನ್(83ನಿ, 54ಎ, 9ಬೌ) ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದರು.
ಇಂಗ್ಲೆಂಡ್ ತಂಡದ ಸ್ಕೋರ್ 3.4 ಓವರ್‌ಗಳಲ್ಲಿ 18 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಪತನಗೊಂಡಿತ್ತು. ಆರಂಭಿಕ ದಾಂಡಿಗ ಎಂಎಂ ಅಲಿ ಅವರಿಗೆ ಪ್ರದೀಪ್ ಪೆವಿಲಿಯನ್ ಹಾದಿ ತೋರಿಸಿದರು.
 
ಎರಡನೆ ವಿಕೆಟ್‌ಗೆ ರಾಯ್ ಮತ್ತು ರೂಟ್ ಉತ್ತಮ ಇನಿಂಗ್ಸ್ ಕಟ್ಟಿದರು. ಇವರು 149 ರನ್‌ಗಳ ಕೊಡುಗೆ ನೀಡಿದರು. ತಂಡದ ಸ್ಕೋರ್ 21.3 ಓವರ್‌ಗಳಲ್ಲಿ 167ಕ್ಕೆ ತಲುಪಿದಾಗ ಇಂಗ್ಲೆಂಡ್‌ನ ಎರಡನೆ ವಿಕೆಟ್ ಪತನಗೊಂಡರೂ, ತಂಡ ಸುಭದ್ರ ಸ್ಥಿತಿಯಲ್ಲಿತ್ತು. ರೂಟ್ 65 ರನ್ ಗಳಿಸಿ ಗುಣತಿಲಕ ಎಸೆತದಲ್ಲಿ ಪ್ರದೀಪ್‌ಗೆ ವಿಕೆಟ್ ಒಪ್ಪಿಸಿದರು. ಬಳಿಕ ನಾಯಕ ಇಯಾನ್ ಮೊರ್ಗನ್ ಕ್ರೀಸ್‌ಗೆ ಆಗಮಿಸಿ ತಂಡದ ಸ್ಕೋರ್ 30 ಓವರ್‌ಗಳಲ್ಲಿ 221 ತಲುಪುವ ತನಕ ರಾಯ್‌ಗೆ ಸಾಥ್ ನೀಡಿದರು. ಮೊರ್ಗನ್ 22 ರನ್ ಗಳಿಸಿ ಲಕ್ಮಲ್‌ಗೆ ವಿಕೆಟ್ ಒಪ್ಪಿಸಿದರು.
24ನೆ ಪಂದ್ಯವನ್ನಾಡುತ್ತಿರುವ ರಾಯ್ 3ನೆ ಶತಕ ದಾಖಲಿಸಿದರು.74 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಲ್ಲಿ ರಾಯ್ ಶತಕ ಪೂರ್ಣಗೊಳಿಸಿದರು.
37ನೆ ಓವರ್‌ನಲ್ಲಿ ರಾಯ್ ಅವರು ಪ್ರದೀಪ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರುವಾಗ ತಂಡದ ಸ್ಕೋರ್ 37.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 281 ಆಗಿತ್ತು.
ಬೈರಿಸ್ಟೋವ್ ಮತ್ತು ಬಟ್ಲರ್ ಮುರಿಯದ ಜೊತೆಯಾಟದಲ್ಲಿ ಗೆಲುವಿಗೆ ಅಗತ್ಯದ ರನ್ ದಾಖಲಿಸಿದರು.
ಪ್ರದೀಪ್ 78ಕ್ಕೆ 2, ಲಕ್ಮಲ್ ಮತ್ತು ಗುಣತಿಲಕೆ ತಲಾ 1 ವಿಕೆಟ್ ಪಡೆದರು.
ಜೇಸನ್ ರಾಯ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಶ್ರೀಲಂಕಾ 305/5: ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಶ್ರೀಲಂಕಾ ತಂಡ ಸ್ಪರ್ಧಾತ್ಮಕ ಮೊತ್ತ ದಾಖಲಿಸಿತ್ತು. ಆದರೆ ತಂಡದ ಬೌಲಿಂಗ್ ವಿಭಾಗ ದುರ್ಬಲಗೊಂಡ ಹಿನ್ನೆಲೆಯಲ್ಲಿ ಎದುರಾಳಿ ಇಂಗ್ಲೆಂಡ್ ತಂಡವನ್ನು ಒತ್ತಡಕ್ಕೆ ಸಿಲುಕಿಸಲು ಸಾಧ್ಯವಾಗಲಿಲ್ಲ.
ಲಂಕಾದ ಆರಂಭಿಕ ದಾಂಡಿಗ ಕುಶಲ್ ಪೆರೆರಾ 1 ರನ್ ಗಳಿಸಿ ರನೌಟಾದರು. ಬಳಿಕ ಗುಣತಿಲಕ, ಕುಶಲ್ ಮೆಂಡಿಸ್ , ವಿಕೆಟ್ ಕೀಪರ್ ದಿನೇಶ್ ಚಾಂಡಿಮಾಲ್‌ಮತ್ತು ನಾಯಕ ಆ್ಯಂಜೆಲೊ ಮ್ಯಾಥ್ಯೂಸ್ ಅರ್ಧಶತಕಗಳ ಕೊಡುಗೆ ನೀಡಿ ತಂಡವನ್ನು ಆಧರಿಸಿದರು.
ಮೆಂಡಿಸ್ 77 ರನ್, ಗುಣತಿಲಕ 62 ರನ್, ಚಾಂಡಿಮಲ್ 63ರನ್ ಮತ್ತು ಮ್ಯಾಥ್ಯೂಸ್ 67 ರನ್ ಗಳಿಸಿದರು.
ಇಂಗ್ಲೆಂಡ್‌ನ ವಿಲ್ಲಿ ಮತ್ತು ಅದಿಲ್ ರಶೀದ್ ತಲಾ 2 ವಿಕೆಟ್ ಹಂಚಿಕೊಂಡರು.
ಸಂಕ್ಷಿಪ್ತ ಸ್ಕೋರ್ ವಿವರ
ಶ್ರೀಲಂಕಾ 42 ಓವರ್‌ಗಳಲ್ಲಿ 305/5( ಮೆಂಡಿಸ್ 72, ಗುಣತಿಲಕ 62, ಮ್ಯಾಥ್ಯೂಸ್ ಔಟಾಗದೆ 67, ಚಾಂಡಿಮಲ್ 63; ವಿಲ್ಲಿ 58ಕ್ಕೆ 2, ರಶೀದ್ 57ಕ್ಕೆ 2).
ಇಂಗ್ಲೆಂಡ್ 40.1 ಓವರ್‌ಗಳಲ್ಲಿ 309/4( ರಾಯ್ 162, ರೂಟ್ 65, ಬೈರ್‌ಸ್ಟೋವ್ 29; ಪ್ರದೀಪ್ 78ಕ್ಕೆ 2).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X