Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಡೊಮೆಸ್ಟಿಕ್ ವಿಮಾನ ಪ್ರಯಾಣಿಕರಿಗೆ...

ಡೊಮೆಸ್ಟಿಕ್ ವಿಮಾನ ಪ್ರಯಾಣಿಕರಿಗೆ ಇಲ್ಲಿದೆ ಶುಭಸುದ್ದಿ

ವಾರ್ತಾಭಾರತಿವಾರ್ತಾಭಾರತಿ1 July 2016 12:16 PM IST
share
ಡೊಮೆಸ್ಟಿಕ್ ವಿಮಾನ ಪ್ರಯಾಣಿಕರಿಗೆ ಇಲ್ಲಿದೆ ಶುಭಸುದ್ದಿ

ಶುಕ್ರವಾರದಿಂದ ವಿಮಾನ ಪ್ರಯಾಣಿಕರು ಹೆಚ್ಚುವರಿ ಚೆಕ್ಡ್ ಇನ್ ಬ್ಯಾಗೇಜ್ ಮೇಲೆ ತೆರುವ ಶುಲ್ಕ ಅಗ್ಗವಾಗಲಿದೆ. ಹೊಸ ಶುಲ್ಕ ನಿಯಮಗಳ ಪ್ರಕಾರ ಹೆಚ್ಚುವರಿ   ಬ್ಯಾಗೇಜಿಗೆ ಒಂದು ಮಿತಿಯವರೆಗೆ ಕಿಲೋಗ್ರಾಂಗೆ ರೂ. 100 ಮಾತ್ರ ವಿಧಿಸಲಾಗುತ್ತದೆ. ಈಗಿನ ದರದ ಪ್ರಕಾರ ಕಿಲೋಗ್ರಾಂಗೆ ರು. 300 ತೆರಬೇಕಿದೆ.

ಕಡಿತಗೊಳಿಸಿದ ದರಗಳನ್ನು ಸರ್ಕಾರ ಈ ತಿಂಗಳ ಆರಂಭದಲ್ಲಿ ಘೋಷಿಸಿದೆ. ಆರಂಭದಲ್ಲಿ ಈ ನಿಯಮಗಳು ಜೂನ್ 15ರಿಂದ ಅನ್ವಯವಾಗಲಿದೆ ಎಂದು ಹೇಳಲಾಗಿತ್ತು. ಆದರೆ ನಂತರ ಅನುಷ್ಠಾನದ ದಿನವನ್ನು ಜುಲೈ 1ಕ್ಕೆ ಮುಂದೂಡಲಾಗಿತ್ತು. ವಿಮಾನ ಯಾನ ಸಂಸ್ಥೆಗಳು ತಮ್ಮ ವ್ಯವಸ್ಥೆಯನ್ನು ಅಪ್ ಗ್ರೇಡ್ ಮಾಡಲು ಸಮಯ ಕೇಳಿದ ಕಾರಣ ಭಾರತೀಯ ನಾಗರಿಕ  ವಾಯುಯಾನ ನಿಯಂತ್ರಣ ಮಂಡಳಿ(ಡಿಜಿಸಿಎ) ಅನುಷ್ಠಾನ ದಿನವನ್ನು ಮುಂದೂಡಿತ್ತು. ಈಗ ಎಲ್ಲಾ ದೇಶಿ ವೈಮಾನಿಕ ಸಂಸ್ಥೆಗಳು 15 ಕೇಜಿವರೆಗೆ ಬ್ಯಾಗೇಜನ್ನು ಉಚಿತ ಚೆಕಿನ್‌ಗೆ ಬಿಡುತ್ತಾರೆ. ಹೆಚ್ಚುವರಿ ಬ್ಯಾಗೇಜ್ ಇದ್ದರೆ ಕಿಲೋಗ್ರಾಂಗೆ ರೂ. 300 ತೆರಬೇಕಿದೆ. ಕೇವಲ ಏರ್ ಇಂಡಿಯಾ ಮಾತ್ರಿ 23 ಕೇಜಿ ಬ್ಯಾಗೇಜ್ ತೆಗೆದುಕೊಂಡು ಹೋಗಲು ಅವಕಾಶ ಕೊಡುತ್ತದೆ.

ಪ್ರಯಾಣಿಕರಿಗೆ ನೆರವಾಗಲು 15-20 ಕೇಜಿ ಒಳಗೆ ಚೆಕಿನ್ ಬ್ಯಾಗೇಜು ದರಗಳನ್ನು ಸುಲಭಗೊಳಿಸುವಂತೆ ವೈಮಾನಿಕ ಸಂಸ್ಥೆಗಳಿಗೆ ಹೇಳಲಾಗಿದೆ. ಪ್ರಯಾಣಿಕರು 20 ಕೇಜಿವರೆಗೆ ಬ್ಯಾಗೇಜ್ ಕೊಂಡೊಯ್ಯಬಹುದು ಎಂದು ಡಿಜಿಸಿಎ ಹೇಳಿದೆ. 20 ಕೇಜಿಗಿಂತ ಹೆಚ್ಚು ಇರುವ ಬ್ಯಾಗೇಜಿಗೆ ಯಾವುದೇ ಶುಲ್ಕ ವಿಧಿಸಲು ವೈಮಾನಿಕ ಸಂಸ್ಥೆಗಳಿಗೆ ಸ್ವಾತಂತ್ರ್ಯ ಕೊಡಲಾಗಿದೆ. ವಿಮಾನ ಸಂಸ್ಥೆಗಳು ಹೇರುವ ಹೆಚ್ಚುವರಿ ಬ್ಯಾಗೇಜ್ ಗೆ ಶುಲ್ಕ ವ್ಯವಸ್ಥೆಯನ್ನು ಇಳಿಸಿರುವ ಡಿಜಿಸಿಎ ನಿರ್ಧಾರಕ್ಕೆ ತಡೆಯಾಜ್ಞೆ ಕೊಡಲು ಬುಧವಾರ ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಕೃಪೆ: timesofindia.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X