Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುದ್ದೇಬಿಹಾಳ: ಚನ್ನವೀರ ಮಠಾಧೀಶರಿಂದ...

ಮುದ್ದೇಬಿಹಾಳ: ಚನ್ನವೀರ ಮಠಾಧೀಶರಿಂದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ1 July 2016 11:11 PM IST
share
ಮುದ್ದೇಬಿಹಾಳ: ಚನ್ನವೀರ ಮಠಾಧೀಶರಿಂದ ಇಫ್ತಾರ್ ಕೂಟ

ಮುದ್ದೇಬಿಹಾಳ, ಜು.1: ತಾಲೂಕಿನ ಕುಂಟೋಜಿ ಗ್ರಾಮದಲ್ಲಿರುವ ಚನ್ನವೀರ ದೇವರ ಸಂಸ್ಥಾನ ಹಿರೇಮಠದಲ್ಲಿ ರಮಝಾನ್ ತಿಂಗಳ ಉಪವಾಸ ನಿಮಿತ್ತ
ಮುಸ್ಲಿಂ ಬಾಂಧವರಿಗೆ ಇಫ್ತಾರ್ ಏರ್ಪಡಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರುವ ಅಪರೂಪದ ಕಾರ್ಯವನ್ನು ಚೆನ್ನವೀರ ಮಠಾಧೀಶ ಚನ್ನವೀರ ದೇವರು ಮಾಡಿ ತೋರಿಸಿದ್ದಾರೆ.

ಗುರುವಾರ ಸಂಜೆ ಮುದ್ದೇಬಿಹಾಳ, ತಾಳಿಕೋಟೆ ಪಟ್ಟಣ ಸೇರಿದಂತೆ ಸ್ಥಳಿಯ ಮತ್ತು ಅಕ್ಕಪಕ್ಕದ ಮುಸ್ಲಿಮ್ ಬಾಂಧವರನ್ನು ಕರೆಸಿ ಹಿಂದು ಸಂಪ್ರದಾಯದಂತೆ ಸಸ್ಯಾಹಾರದ ಊಟ ಉಣಬಡಿಸಿದ್ದು ಮಾತ್ರವಲ್ಲದೆ, ಅವರೊಂದಿಗೆ ಸಹಪಂಕ್ತಿಯಲ್ಲಿ ಕುಳಿತು ತಾವೂ ಭೋಜನ ಸ್ವೀಕರಿಸಿ ಕೋಮುಸಮನ್ವಯತೆಯ ಸಂದೇಶ ಸಾರಿದರು.

ಇಫ್ತಾರ್ ಕೂಟಕ್ಕೂ ಮುನ್ನ ಮಾತನಾಡಿದ ಶ್ರೀಗಳು, ಸಮಾಜದಲ್ಲಿ ಎಲ್ಲರೂ ಸಹಬಾಳ್ವೆ ನಡೆಸಿದರೆ ಮಾತ್ರ ಶಾಂತಿ, ನೆಮ್ಮದಿ ನೆಲೆ ನಿಲ್ಲುತ್ತದೆ. ಎಲ್ಲ ಧರ್ಮಗಳ ಬೋಧನೆ ಶಾಂತಿ ಪಾಲಿಸುವಿಕೆಯಾಗಿದೆ. ಎಲ್ಲ ಧರ್ಮಗ್ರಂಥಗಳು ಮನುಷ್ಯತ್ವದ ಮಹತ್ವ ಸಾರುತ್ತವೆ. ಅದನ್ನು ನಾವೆಲ್ಲ ಪಾಲಿಸಬೇಕು ಎಂದರು.

ತಾಳಿಕೋಟೆ ಮುಸ್ಲಿಮ್ ಸಮುದಾಯದ ಮುಖಂಡ ಅಬ್ದುಲ್‌ಗಣಿ ಮಕಾನದಾರ ಮಾತನಾಡಿ, ಇಸ್ಲಾಂ ಧರ್ಮ ಶಾಂತಿ ಬೋಧಿಸುತ್ತದೆ. ಅಹಿಂಸೆಗೆ ಪ್ರಚೋದನೆ ನೀಡುವುದು ಇಸ್ಲಾಂ ಧರ್ಮವಲ್ಲ. ಎಲ್ಲ ಧರ್ಮಗಳೂ ಮಾನವೀಯತೆಯನ್ನು ತಿಳಿಸಿಕೊಡುತ್ತವೆ. ಮಠಾಧೀಶರು ಸಮಾನತೆ, ಮಾನವೀಯತೆಯ ಮಹತ್ವ ಅರಿತಿರುತ್ತಾರೆ. ಅವರಿಗೆ ಧರ್ಮ, ಜಾತಿ ಬೇಧ ಇರುವುದಿಲ್ಲ ಎಂದರು ಹೇಳಿದರು.

ಇಫ್ತಾರ್ ಕೂಟದಲ್ಲಿ ಪ್ರಮುಖರಾದ ಅಲ್ಲಾಭಕ್ಷ ನಮಾಜಕಟ್ಟಿ, ಕರೀಂಸಾಬ ನಾಲತವಾಡ, ಖಾಜಾಹುಸೇನ ಮುಲ್ಲಾ, ಶಬ್ಬೀರ ನಮಾಜಕಟ್ಟಿ, ಮೈರುದ್ದೀನ್, ಬಿ.ಎಚ್.ವಠಾರ, ನಯೀಮ್ ಪಾಶಾ ಇನಾಮದಾರ, ಸಂಗನಗೌಡ ಪಾಟೀಲ, ಶರಣಪ್ಪ ಹೆಬ್ಬಾಳ, ಶಿವಲಿಂಗಪ್ಪ ಗಸ್ತಿಗಾರ, ಮಲ್ಲನಗೌಡ ಬಿರಾದಾರ, ಶ್ರೀಶೈಲ ಸಜ್ಜನ, ಬಿ.ಪಿ.ಬಿರಾದಾರ, ಭೀಮನಗೌಡ ಬಿರಾದಾರ, ಕರಿಸಿದ್ದಗೌಡ ಬಿರಾದಾರ ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X