Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಮಝಾನ್-ಬಲಿದಾನಗಳ ಕುರಿತು ಇರ್ಫಾನ್...

ರಮಝಾನ್-ಬಲಿದಾನಗಳ ಕುರಿತು ಇರ್ಫಾನ್ ಖಾನ್‌ರ ಟೀಕೆಯಿಂದ ವಿವಾದ

ವಾರ್ತಾಭಾರತಿವಾರ್ತಾಭಾರತಿ1 July 2016 11:51 PM IST
share

ಹೊಸದಿಲ್ಲಿ, ಜು.1: ರಮಝಾನ್ ಹಾಗೂ ಮುಹರ್ರಮ್ ಕುರಿತು ನೀಡಿದ ಹೇಳಿಕೆಯೊಂದರಿಂದ ನಟ ಇರ್ಫಾನ್ ಖಾನ್ ವಿವಾದವೊಂದನ್ನು ಸೃಷ್ಟಿಸಿದ್ದಾರೆ.

ಅವರ ಹೊಸ ಚಿತ್ರ ‘ಮದಾರಿ’ಯ ಪ್ರಚಾರಾರ್ಥ ಗುರು ವಾರ ನಡೆಸಿದ್ದ ಸಮಾರಂಭವೊಂದರಲ್ಲಿ, ರಮಝಾನ್ ಸಮಯದ ಉಪವಾಸ ಹಾಗೂ ಬಲಿದಾನಗಳ ಸತ್ತ್ವ ಕಳೆದು ಹೋಗಿದೆಯೇ? ಎಂದು ಖಾನ್ ಪ್ರಶ್ನಿಸಿದರು.
‘‘ನಾವು ಆಚರಣೆಗಳ ನಿಜವಾದ ಅರ್ಥವನ್ನು ಮರೆತಿದ್ದೇವೆ. ನಾವದನ್ನು ‘ತಮಾಷೆಯನ್ನಾಗಿ’ ಮಾಡಿದ್ದೇವೆ’’ ಎಂದು 49ರ ಹರೆಯದ ನಟ ಹೇಳಿದ್ದರು.
‘‘ಕುರ್ಬಾನಿಯೆಂದರೆ ನಿಮ್ಮ ಹೃದಯಕ್ಕೆ ಸಮೀಪವಿರುವ ಯಾವುದನ್ನಾದರೂ ತ್ಯಾಗ ಮಾಡುವುದು ಹಾಗೂ ಇತರರೊಂದಿಗೆ ಹಂಚಿಕೊಳ್ಳುವುದಾಗಿದೆ. ಇಂದು ಬಲಿದಾನಕ್ಕಾಗಿ ನೀವು ಮಾರುಕಟ್ಟೆಯಿಂದ ಆಡೊಂದನ್ನು ಖರೀದಿಸುತ್ತೀರಿ. ಇದು ಯೋಚಿಸಬೇಕಾದ ವಿಷಯ. ಇದು ಸಾಮಾನ್ಯ ಜ್ಞಾನದ ವಿಷಯ. ಇನ್ನೊಂದು ಜೀವವನ್ನು ಬಲಿಗೊಡುವುದರಿಂದ ನಾವೇನಾದರೂ ಒಳ್ಳೆಯದನ್ನು ಸಂಪಾದಿಸುತ್ತೇವೆಯೇ? ಎಂದು ಪ್ರತಿಯೊಬ್ಬನೂ ಪ್ರಶ್ನಿಸಿಕೊಳ್ಳಬೇಕು’’ ಎಂದು ಖಾನ್ ಹೇಳಿಕೆ ನೀಡಿದ್ದರು.
‘‘ಆಚರಣೆಗಳು ಹಾಗೂ ಹಬ್ಬಗಳ ಅರ್ಥವನ್ನು ತಿಳಿದುಕೊಳ್ಳುವುದು ಅಗತ್ಯ. ಇಲ್ಲದಿದ್ದರೆ ಅವು ದುರುಪಯೋಗವಾಗುತ್ತವೆ. ನಾವು ಮುಹರ್ರಮ್‌ನ ಪರಿಹಾಸ್ಯ ಮಾಡುತ್ತಿದ್ದೇವೆ. ಅದು ದುಃಖ ಸೂಚಿಸಲು ಇರುವಂತಹುದು. ಆದರೆ, ನಾವು ಮೆರವಣಿಗೆ ಮಾಡುತ್ತೇವೆ’’ ಎಂದಿರುವ ಅವರು, ಭಯೋತ್ಪಾದನೆಯ ಕುರಿತು ವೌನವಾಗಿರುವುದಕ್ಕಾಗಿ ಮುಸ್ಲಿಮ್ ನಾಯಕರನ್ನು ಟೀಕಿಸಿದ್ದಾರೆ.
ಹಲವು ಮುಸ್ಲಿಮ್ ನಾಯಕರು ಖಾನ್‌ರ ಈ ಟೀಕೆಗೆ ಸಿಟ್ಟಿನಿಂದ ಅಥವಾ ಅಸಮಾಧಾನದಿಂದ ಪ್ರತಿಕ್ರಿಯಿಸಿದ್ದಾರೆ. ಅವರು ಬಲಿದಾನದ ಮಹತ್ವ ತಿಳಿಯಬೇಕೆಂಬುದು ತನ್ನ ಭಾವನೆಯಾಗಿದೆ. ಈ ಹೇಳಿಕೆಗಳು ಖಂಡನೀಯವೆಂದು ಮುಸ್ಲಿಮ್ ವಿದ್ವಾಂಸ ಕಲಾಂ ರಝಾ ಸೂರಿ ಎಂಬವರು ಹೇಳಿದ್ದಾರೆ.
ಖಾನ್ ಒಬ್ಬ ಧಾರ್ಮಿಕ ನಾಯಕನಲ್ಲ. ಆತನ ಬೋಧನೆ ಅಗತ್ಯವಿಲ್ಲವೆಂದು ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ಝಫರ್ಯಾಬ್ ಗೀಲಾನಿ ಕಿಡಿಕಾರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X