Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ಇಶ್ರತ್ ಭಯೋತ್ಪಾದಕಿ ಅಲ್ಲ, ಮೋದಿ...

‘‘ಇಶ್ರತ್ ಭಯೋತ್ಪಾದಕಿ ಅಲ್ಲ, ಮೋದಿ ಹತ್ಯೆ ಸಂಚು ಕಟ್ಟುಕಥೆ’’

ಮಾಜಿ ಎಟಿಎಸ್ ಮುಖ್ಯಸ್ಥ ರಾಜನ್

ವಾರ್ತಾಭಾರತಿವಾರ್ತಾಭಾರತಿ2 July 2016 12:08 PM IST
share
‘‘ಇಶ್ರತ್ ಭಯೋತ್ಪಾದಕಿ ಅಲ್ಲ, ಮೋದಿ ಹತ್ಯೆ ಸಂಚು ಕಟ್ಟುಕಥೆ’’

ಅಹ್ಮದಾಬಾದ್, ಜು.2 ‘‘ಗುಜರಾತ್‌ನಲ್ಲಿ ನಡೆದ ಎನ್ ಕೌಂಟರ್ ಒಂದರಲ್ಲಿ ಹತ್ಯೆಗೀಡಾದ ಇಶ್ರತ್ ಜಹಾನ್ ಲಷ್ಕರ್ ಭಯೋತ್ಪಾದಕಿಯಲ್ಲ. ಆಕೆ ಗುಜರಾತ್‌ಗೆ ಮೋದಿಯ ಹತ್ಯೆ ನಡೆಸಲು ಬಂದಿದ್ದಳೆನ್ನುವುದು ಕಟ್ಟುಕಥೆ’’ ಎಂದು ಮಾಜಿ ಎಟಿಎಸ್ ಮುಖ್ಯಸ್ಥ ರಾಜನ್ ಹೇಳಿರುವುದು ಪತ್ರಕರ್ತೆ ರಾಣಾ ಅಯ್ಯುಬ್ ಅವರ ಕೃತಿ ‘ಗುಜರಾತ್ ಫೈಲ್ಸ್, ಅನಾಟಮಿ ಆಫ್ ಎ ಕವರ್ ಅಪ್’ ಇದರಲ್ಲಿರುವ ಸಂದರ್ಶನವೊಂದರಲ್ಲಿ ದಾಖಲಾಗಿದೆಯೆಂದು ಜನತಾ ಕಾ ರಿಪೋರ್ಟರ್ ವರದಿಯೊಂದು ತಿಳಿಸಿದೆ. ಆ ಪುಸ್ತಕದ ಕೆಲವೊಂದು ಆಯ್ದ ಭಾಗಗಳನ್ನು ಈ ವೆಬ್ ಸೈಟ್ ಪ್ರಕಟಿಸಿದೆ.

ಅದರ ಪ್ರಕಾರ ಪತ್ರಕರ್ತೆಯ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಜನ್ ‘‘ಸೊಹ್ರಾಬುದ್ದೀನ್ ಹಾಗೂ ತುಳಸಿ ಪ್ರಜಾಪತಿಯನ್ನೂ ಸಚಿವರೊಬ್ಬರ ಅಣತಿಯಂತೆ ಮುಗಿಸಲಾಗಿತ್ತು,’’ ಎಂದು ಹೇಳಿದ್ದಾರೆ. ‘‘ಆಗ ಸಚಿವರಾಗಿದ್ದ ಅಮಿತ್ ಶಾ ಗೆ ಮಾನವ ಹಕ್ಕುಗಳಲ್ಲಿ ನಂಬಿಕೆಯೇ ಇರಲಿಲ್ಲ. ತಾನು ಮಾನವ ಹಕ್ಕು ಆಯೋಗಗಳಲ್ಲಿ ನಂಬಿಕೆಯಿರಿಸಿಲ್ಲ,’’ ಎಂದು ಅವರು ಹೇಳುತ್ತಿದ್ದರು. ಈಗ ನೋಡಿ, ಕೋರ್ಟು ಕೂಡ ಅವರಿಗೆ ಜಾಮೀನು ನೀಡಿದೆ.’’ ಎಂದಿದ್ದಾರೆ.
ನರೇಂದ್ರ ಮೋದಿ ಗುಜರಾತ್ ನಲ್ಲಿ ಜನಪ್ರಿಯರಾಗಿದ್ದಾರಲ್ಲವೇ ಎಂಬ ಪ್ರಶ್ನೆಗೆ ರಾಜನ್ ‘‘ಹೌದು, ಅವರು ಎಲ್ಲರನ್ನೂ ಮೂರ್ಖರಾಗಿಸುತ್ತಿದ್ದಾರೆ ಹಾಗೂ ಜನರು ಕೂಡ ಮೂರ್ಖರಾಗುತ್ತಿದ್ದಾರೆ.’’ ಎಂದರು.

ಹೆಚ್ಚುವರಿ ಡಿಜಿಯಾಗಿ ಅವರ ಅಡಿಯಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಕೇಳಿದಾಗ ‘‘ಕಾನೂನುಬಾಹಿರವಾಗಿದ್ದನ್ನು ಮಾಡಲು ನನ್ನನ್ನು ಬಲವಂತಪಡಿಸಲು ಅವರಿಗೆ ಧೈರ್ಯವಿರಲಿಲ್ಲ.’ಎಂದಿದ್ದಾರೆ.

‘‘ಅಮಿತ್ ಶಾ ತಾನು 1985ರ ಹಿಂಸೆಗೆ ಹೇಗೆ ಪ್ರೇರೇಪಿಸಿದೆ ಎಂದು ನನ್ನ ಬಳಿ ಹೇಳುತ್ತಿದ್ದರು. ಅವರೇ ಇಶ್ರತ್ ಪ್ರಕರಣದ ಬಗ್ಗೆಯೂ ನನಗೆ ಹೇಳಿದ್ದು.ಇಶ್ರತ್ ಹಾಗೂ ಇತರರನ್ನು ಕಸ್ಟಡಿಯಲ್ಲಿರಿಸಿ ಹತ್ಯೆ ಮಾಡಲಾಗಿತ್ತು ಹಾಗೂ ಎನ್ ಕೌಂಟರ್ ನಡೆದಿರಲಿಲ್ಲವೆಂದು ಹೇಳಿದ್ದು. ಆಕೆ ಭಯೋತ್ಪಾದಕಿಯೂ ಅಲ್ಲ ಎಂದು ಅವರು ನನ್ನಲ್ಲಿ ಹೇಳಿದ್ದರು,’’ ಎಂದು ರಾಜನ್ ಆ ಸಂದರ್ಶನದಲ್ಲಿ ಹೇಳಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X