Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಾತಿ ಕೊಲೆ ಮಾಡಿದ್ದು ಮುಸ್ಲಿಂ ಎಂದು...

ಸ್ವಾತಿ ಕೊಲೆ ಮಾಡಿದ್ದು ಮುಸ್ಲಿಂ ಎಂದು ಸುಳ್ಳು ಹರಡಿದವನ ಮೇಲೆ ಯಾವುದೇ ಕ್ರಮವಿಲ್ಲ ?

ಟ್ವಿಟ್ಟರ್ ನಲ್ಲಿ ಪ್ರಧಾನಿ ಈತನ ಫಾಲೋವರ್ !

ವಾರ್ತಾಭಾರತಿವಾರ್ತಾಭಾರತಿ2 July 2016 4:45 PM IST
share
ಸ್ವಾತಿ ಕೊಲೆ ಮಾಡಿದ್ದು ಮುಸ್ಲಿಂ ಎಂದು ಸುಳ್ಳು ಹರಡಿದವನ ಮೇಲೆ ಯಾವುದೇ ಕ್ರಮವಿಲ್ಲ ?

ಚೆನ್ನೈ , ಜೂ. 2:  ಚೆನ್ನೈ ರೈಲ್ವೆ ನಿಲ್ದಾಣದಲ್ಲಿ ಟೆಕ್ಕಿ ಸ್ವಾತಿಯನ್ನು ಬರ್ಬರವಾಗಿ ಕೊಂದು ಹಾಕಿದ ರಾಮ್ ಕುಮಾರ್ ಎಂಬವನ  ಬಂಧನವಾಗಿದೆ. ಆದರೆ ಆ ಕೊಲೆ ನಡೆದ ಕೂಡಲೇ " ಹಿಂದೂ ಯುವತಿಯನ್ನು ಮುಸ್ಲಿಂ ಒಬ್ಬ ಬರ್ಬರವಾಗಿ ಐಸಿಸ್ ಮಾದರಿಯಲ್ಲಿ ಕೊಂದಿದ್ದಾನೆ " ಎಂದು ಹಸಿ ಹಸಿ ಸುಳ್ಳನ್ನು ಟ್ವಿಟ್ಟರ್ ನಲ್ಲಿ ಹರಡಿ ಕೋಮು ದ್ವೇಷ ಹಬ್ಬಲು ವಿಫಲ ಪ್ರಯತ್ನ ನಡೆಸಿದ ರಾಮ್ಕಿ  (Ramki) ಎಂಬ ಟ್ವಿಟ್ಟರ್ ಬಳಕೆದಾರನನ್ನು ಮಾತ್ರ ಈವರೆಗೂ ಪೊಲೀಸರು ಬಂಧಿಸಿಲ್ಲ. 

ವಿಪರ್ಯಾಸವೆಂದರೆ , ಈ ರಾಮ್ಕಿಯನ್ನು ಟ್ವಿಟ್ಟರ್ ನಲ್ಲಿ ಖುದ್ದು ಪ್ರಧಾನಿ ಮೋದಿಯವರು ಫಾಲೋ ಮಾಡುತ್ತಾರೆ. ಮಾತ್ರವಲ್ಲ ಈತ ಆಗಾಗ ವಿ ಕೆ ಸಿಂಗ್ ಸಹಿತ ಕೇಂದ್ರ ಸಚಿವರುಗಳ ಜೊತೆ ನಿಂತ ಫೋಟೋಗಳನ್ನು ಹಾಕುತ್ತಿರುತ್ತಾನೆ. “XLRI Alumni, BJP Karyakarta, Social Entrepreneur, Swayamsevak from Chennai.” ಎಂದು ಟ್ವಿಟ್ಟರ್ ಪ್ರೊಫೈಲ್ ಇರುವ ಈತ ಯಾವುದೇ ಪುರಾವೆಯಿಲ್ಲದೆ ಕೇವಲ ಕೋಮು ಹಿಂಸೆ ಸೃಷ್ಟಿಸುವ ಉದ್ದೇಶದಿಂದ ಹಸಿ ಸುಳ್ಳನ್ನು ಟ್ವಿಟ್ಟರ್ ನಲ್ಲಿ ಹರಿ ಬಿಟ್ಟಿದ್ದ. ವಿಶೇಷವೆಂದರೆ ಸ್ವಾತಿ ಕೊಲೆ ಆರೋಪಿ ರಾಮ್ ಕುಮಾರ್ ಬಂಧನ ಆದ ಮೇಲೂ ಈ ರಾಮ್ಕಿ ತನ್ನ ಸುಳ್ಳು ಟ್ವಿಟ್ ಡಿಲೀಟ್ ಮಾಡಿಲ್ಲ. 

ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ,  ಕಾಂಗ್ರೆಸ್ ವಕ್ತಾರ ಸಂಜಯ್ ಝಾ ಸಹಿತ ಹಲವಾರು ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.  ಆತನನ್ನು ಟ್ವಿಟ್ಟರ್ ನಲ್ಲಿ ಪ್ರಧಾನಿ ಸಹಿತ ಹಲವು ಪ್ರಭಾವಿಗಳು ಫಾಲೋ ಮಾಡುತ್ತಿರುವುದರಿಂದ ಚೆನ್ನೈ ಪೊಲೀಸರು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು , ರಾಜಕಾರಣಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. 

This is shocking... https://t.co/rSkjdgGOni

— Arvind Kejriwal (@ArvindKejriwal) July 2, 2016

Dear @twitter @TwitterMedia @Raheelk : Not enough to block accounts, Twitter may need to file police cases too. https://t.co/L3YdfFKrPm

— Sanjay Jha (@JhaSanjay) July 2, 2016

Why is this thug @RamkiXLRI who's followed by @narendramodi not arrested yet? Just check his profile and TL! https://t.co/pSm2hIAKDi

— Rifat Jawaid (@RifatJawaid) July 2, 2016

https://t.co/Ws5UM9QGmV This swine Ramki attempted to provoke a communal conflagration. Protected. WHY? pic.twitter.com/qJEsLfOxU7

— Nostradamus Sez (@nostradamuspeak) July 2, 2016

@MibManD this @RamkiXLRI moron must be arrested and should be investigated about his intentions. How come he claim a ISIS link in the case!

— KTL (@K_T_L) July 2, 2016

@RamkiXLRI when is this Ramki going to be arrested for his vicious communal rumours #TNPolice ? #Ramkumar

— fullstophere (@sridhardoss) July 2, 2016

@AyyappanRamasam
Ramki Idiot tweets like#SwathiNeedsJustice #Justice4Swathi pic.twitter.com/3xtpI0Sswr

— Against Modi/BJP (@AyyappanRamasam) July 2, 2016

Kudos to Chennai Police for arresting Swati killer Ram. Now waiting for them to arrest society killer Ramki. #JusticeForSwathi @RamkiXLRI

— SP (@inquestioner) July 2, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X