Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಎಸ್ಸೆಸ್ಸೆಫ್ ವತಿಯಿಂದ ಮಾದಕ...

ಉಳ್ಳಾಲ: ಎಸ್ಸೆಸ್ಸೆಫ್ ವತಿಯಿಂದ ಮಾದಕ ದ್ರವ್ಯ ನಿರ್ಮೂಲನೆ ಚರ್ಚಾಕೂಟ

ವಾರ್ತಾಭಾರತಿವಾರ್ತಾಭಾರತಿ3 July 2016 2:03 PM IST
share
ಉಳ್ಳಾಲ: ಎಸ್ಸೆಸ್ಸೆಫ್ ವತಿಯಿಂದ ಮಾದಕ ದ್ರವ್ಯ ನಿರ್ಮೂಲನೆ ಚರ್ಚಾಕೂಟ

 ಉಳ್ಳಾಲ, ಜು.3: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ವ್ಯಾಪ್ತಿಯ ವಿವಿಧ ಕಾಲೇಜು ಕ್ಯಾಂಪಸ್ ಮತ್ತು ಸುನ್ನೀ ಬಾಲ ಸಂಘ, ಎಸ್‌ಬಿಎಸ್ ಉಳ್ಳಾಲ ವಲಯ ಇದರ ವತಿಯಿಂದ ಮಾದಕ ದ್ರವ್ಯಗಳತ್ತ ಆಕರ್ಷಿತರಾಗುತ್ತಿರುವ ವಿದ್ಯಾರ್ಥಿಗಳು ಎಂಬ ವಿಷಯದಲ್ಲಿ ಚರ್ಚಾಕೂಟ ಮತ್ತು ಇಫ್ತಾರ್ ಸಂಗಮ ಕಾರ್ಯಕ್ರಮ ನಗರಸಭಾ ಸಮುದಾಯ ಭವನದಲ್ಲಿ ಜರಗಿತು.

ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಉಪಾಧ್ಯಕ್ಷ ಮುಹಮ್ಮದ್ ತ್ವಾಹಾ ಕೋಟೆಪುರ ಅಧ್ಯಕ್ಷತೆ ವಹಿಸಿದ್ದರು. ಮಾಧ್ಯಮ ಮುಖ್ಯಸ್ಥ ವೌಲಾನಾ ಅಬೂಪಹದ್ ಹಸನ್ ಅಮ್ಜದಿ ದುಆ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯಿತ್ತರು.

ಅಖಿಲ ಭಾರತ ಬ್ಯಾರಿ ಪರಿಷತ್ ಶಿಕ್ಷಣ ಕಾರ್ಯದರ್ಶಿ ಅಡ್ವೊಕೇಟ್ ಯೂಸುಫ್ ವಕ್ತಾರ್ ಉದ್ಘಾಟಿಸಿ, ಕ್ಯಾಂಪಸ್ ಹೊರಗಿನ ಪರಿಸರ ಮತ್ತು ಕೆಲವು ಸ್ನೇಹಿತರು ಮಾದಕ ವಸ್ತುಗಳತ್ತ ತಮ್ಮ ಸ್ನೇಹಿತರನ್ನು ಮತ್ತು ಶಾಲಾ ವಿದ್ಯಾರ್ಥಿಗಳನ್ನು ಆಕರ್ಷಿತಗೊಳಿಸುತ್ತಿದ್ದು ಇದಕ್ಕೆ ವಿದ್ಯಾರ್ಥಿ ಮಿತ್ರರಿಂದಲೇ ತಿಳಿವಳಿಕೆ ನೀಡಬೇಕು ಮತ್ತು ನಾಡಿನ ರಾಜಕೀಯ, ಧಾರ್ಮಿಕ ಮತ್ತು ಪೊಲೀಸ್ ಇಲಾಖೆ ಸಹಕರಿಸಿ ಉಳ್ಳಾಲವನ್ನು ಮಾದಕ ವಸ್ತು ಮುಕ್ತ ವಲಯವನ್ನಾಗಿ ಮಾಡಬೇಕೆಂದು ಹೇಳಿದರು.

ದಕ್ಷಿಣ ವಲಯ ಉಪ ಪೊಲೀಸ್ ಆಯುಕ್ತ ಕಲ್ಯಾಣ್ ಶೆಟ್ಟಿ ಶುಭ ಹಾರೈಸಿದರು. ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಸೈಯದ್ ಖುಬೈಬ್ ತಂಙಳ್, ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ಕೋಶಾಧಿಕಾರಿ ಇಲ್ಯಾಸ್ ಕೈಕೋ, ಕಾರ್ಯಕಾರಿ ಸಮಿತಿ ಸದಸ್ಯ ಹನೀಫ್ ಬೊಟ್ಟು, ತೊಕ್ಕೊಟ್ಟು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಜಾಫರ್ ಅಳೇಕಲ, ತೊಕ್ಕೊಟ್ಟು ವಲಯ ಎಸ್‌ಬಿಎಸ್ ಮುಖ್ಯಸ್ಥ ಫಾಝಿಲ್ ಅಳೇಕಲ ಮತ್ತು ಉಳ್ಳಾಲದ ಯುವ ಪ್ರಮುಖರು ಅತಿಥಿಗಳಾಗಿ ಅಗಮಿಸಿದ್ದರು.

ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ತಾಜುದ್ದೀನ್ ಹಳೆಕೋಟೆ ಸ್ವಾಗತಿಸಿದರು. ಎಸ್‌ಬಿಎಸ್ ಅಧ್ಯಕ್ಷ ಇಸ್ಮಾಯೀಲ್ ಮುಹಾಝ್ ಮೇಲಂಗಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X