Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತನಿಖೆಗೆ ವಿಶೇಷ ತಂಡ ರಚನೆಗೆ ಉಗ್ರಪ್ಪ...

ತನಿಖೆಗೆ ವಿಶೇಷ ತಂಡ ರಚನೆಗೆ ಉಗ್ರಪ್ಪ ಸೂಚನೆ

ಕಳವು ಆರೋಪ ಹೊರಿಸಿ ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ3 July 2016 11:48 PM IST
share
ತನಿಖೆಗೆ ವಿಶೇಷ ತಂಡ ರಚನೆಗೆ ಉಗ್ರಪ್ಪ ಸೂಚನೆ

ಬೆಂಗಳೂರು, ಜು. 3: ಕಳವು ಆರೋಪ ಹೊರಿಸಿ ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೇಲುಸ್ತುವಾರಿಯಲ್ಲಿ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಬೇಕೆಂದು ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ತಾಕೀತು ಮಾಡಿದ್ದಾರೆ.
ರವಿವಾರ ಹೊಸಕೋಟೆಗೆ ಸಮಿತಿ ಸದಸ್ಯರೊಂದಿಗೆ ಭೇಟಿ ನೀಡಿ ಶಾಲೆ, ವಿದ್ಯಾರ್ಥಿಗಳ ಪೋಷಕರು ಹಾಗೂ ಪೊಲೀಸರಿಂದ ಮಾಹಿತಿ ಪಡೆದ ಬಳಿಕ ಮಾತನಾಡಿದ ಅವರು, ನಗರದ ಜಿಕೆಬಿಎಂಎಸ್ ಶಾಲೆಯ ವಿದ್ಯಾರ್ಥಿಗಳ ಮೇಲೆ ಕಳ್ಳತನದ ಆರೋಪ ಹೊರಿಸಿ ನೂರ್ ಹಾಗೂ ಆತನ 5 ಸ್ನೇಹಿತರು ನಡೆಸಿದ ಪೈಶಾಚಿಕ ಕೃತ್ಯದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.
ವಿವರಣೆ ಕೊಡಿ: ಹಲ್ಲೆಗೊಳಗಾದ ವಿದ್ಯಾರ್ಥಿಗಳು ಓದುತಿದ್ದ ಶಾಲೆಗೆ ಭೇಟಿ ನೀಡಿದ ಸಮಿತಿ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿ ಬೈಲ್ ಆಂಜಿನಪ್ಪ ಹಾಗೂ ತರಗತಿಯ ಮುಖ್ಯ ಶಿಕ್ಷಕಿಯಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳನ್ನು ಕೇವಲ ಪೋಷಕರು ಮಾತ್ರ ತುರ್ತು ಕಾರಣವಿದ್ದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರ ಅನುಮತಿ ಪಡೆದುಕೊಂಡು ಹೊರಗೆ ಕರೆದುಕೊಂಡು ಹೋಗಬೇಕು.
ಆದರೆ, ಅಪರಿಚಿತರು ಬಂದಾಗ ವಿದ್ಯಾರ್ಥಿಗಳನ್ನು ಅವರೊಂದಿಗೆ ಕಳುಹಿಸಿದ್ದೇ ಕೃತ್ಯಕ್ಕೆ ಕಾರಣ. ಹೀಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಬಗ್ಗೆ ಶಾಲೆಯ ಶಿಕ್ಷಕರಿಂದ ಸ್ಪಷ್ಟ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಉಗ್ರಪ್ಪ ಇದೇ ವೇಳೆ ತಿಳಿಸಿದರು.
ಸಾಯಿಸುವ ಬೆದರಿಕೆ:
ಹಲ್ಲೆಯ ಸಮಯ ದಲ್ಲಿ ನಮ್ಮನ್ನು ಸಾಯಿಸಿ ಇದೇ ಪ್ರದೇಶದಲ್ಲಿ ಹಳ್ಳತೋಡಿ ಮುಚ್ಚಿಹಾಕುವುದಾಗಿ ಬೆದರಿಕೆ ಹಾಕಿದರು’ ಎಂದು ವಿದ್ಯಾರ್ಥಿಗಳು ಸಮಿತಿಯ ಮುಂದೆ ತಮ್ಮ ಅಳಲು ತೋಡಿ ಕೊಂಡಿದ್ದಲ್ಲದೆ, ಹಲ್ಲೆಯಿಂದ ಮೈಮೇಲೆ ಮೂಡಿರುವ ಗಾಯಗಳು ಹಾಗೂ ಬಾಸುಂಡೆಗಳನ್ನು ತೋರಿಸಿದ ವಿದ್ಯಾರ್ಥಿಗಳು ನ್ಯಾಯ ದೊರಕಿಸಿಕೊಡುವಂತೆ ಕಣ್ಣೀರಿಟ್ಟರು.
ಹಲ್ಲೆ ನಡೆಸಿದವರು ಬೇರೆ ರಾಜ್ಯಗಳಿಂದ ಬಂದು ಸ್ಥಳಿಯವಾಗಿ ನೆಲೆಸಿರುವ ಕೂಲಿ ಕಾರ್ಮಿಕರನ್ನು ಆಗಾಗ್ಗೆ ಈ ಸ್ಥಳಕ್ಕೆ ಕರೆದುಕೊಂಡು ಬಂದು ಅವರಿಂದ ಹಣ ದೋಚಿ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕುತಿದ್ದರು. ಈ ಬಗ್ಗೆ ಅವರ ಪೋಷಕರಿಗೆ ತಿಳಿಸಿದರೂ ಪೋಷಕರು ಮಕ್ಕಳಿಗೆ ಬುದ್ಧಿ ಹೇಳುವುದಾಗಿ ಪ್ರಕರಣವನ್ನು ಅಲ್ಲಿಯೇ ಅಂತ್ಯಗೊಳಿಸುತ್ತಿದ್ದರು ಎಂದು ಸ್ಥಳಿಯರು ಸಮಿತಿಗೆ ಮಾಹಿತಿ ನೀಡಿದರು.

ಅನಂತರ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿದ ಸಮಿತಿ ಸದಸ್ಯರು ಹಾಗೂ ಸ್ಥಳೀಯ ಶಾಸಕ ನಾಗರಾಜ್ ಪೋಷಕರಿಗೆ ಧೈರ್ಯ ಹೇಳಿ, ವಿದ್ಯಾಭ್ಯಾಸ ಮುಂದುವರಿಯುವಂತೆ ನೋಡಿಕೊಳ್ಳಲಾಗುವುದು. ಸರಕಾರಿ ವೆಚ್ಚದಲ್ಲಿ ವಿದ್ಯಾಭ್ಯಾಸ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
 ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಕಂಡುಬಂದಿದ್ದು ಈ ಪ್ರಕರಣದ ಬಗ್ಗೆ ಹಲ್ಲೆಗೊಳಗಾದ ವಿದ್ಯಾರ್ಥಿಗಳ ಪೋಷಕರು ದೂರು ನೀಡಿದರೂ, ದೂರು ಸ್ವೀಕರಿಸದ ಸಬ್ ಇನ್‌ಸ್ಪೆೆಕ್ಟರ್ ದಯಾನಂದ್ ಹಾಗೂ ಮುಖ್ಯ ಪೇದೆಗಳಾದ ಜಯರಾಮ್ ಹಾಗೂ ರಾಜು ಎಂಬವರನ್ನು ಈಗಾಗಲೇ ಅಮಾನತು ಮಾಡಲಾಗಿದೆ.
ಸ್ಥಳೀಯ ಶಾಸಕ ಎಂಟಿಬಿ ನಾಗರಾಜ್, ಸಮಿತಿ ಸದಸ್ಯೆ ಮೀರಾಬಾಯಿ, ಕೆ.ಬಿ.ಶಾಣಪ್ಪ, ಮೋಟಮ್ಮ ಹಾಗೂ ಜಿಪಂ ಅಧ್ಯಕ್ಷ ಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X