Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಭದ್ರತೆ ನೀಡುವವರು ಯಾರು?

ಭದ್ರತೆ ನೀಡುವವರು ಯಾರು?

-ಎಲ್. ಸುಮಿತ್ರ, ಬೆಂಗಳೂರು-ಎಲ್. ಸುಮಿತ್ರ, ಬೆಂಗಳೂರು3 July 2016 11:55 PM IST
share

ಮಾನ್ಯರೆ,

 ನಗರಗಳಲ್ಲಿ ಮಾಲ್‌ಗಳು, ಚಿತ್ರಮಂದಿರಗಳು 24 ಗಂಟೆಗಳ ಕಾಲವೂ ತೆರೆದಿರಿಸಲು ಅವಕಾಶ ನೀಡಲು ಕೇಂದ್ರ ಉದ್ಧೇಶಿಸಿದೆ. ಇದರಿಂದಾಗಿ ವ್ಯಾಪಾರ ವಹಿವಾಟುಗಳು ಹೆಚ್ಚಾಗುತ್ತವೆ, ಉದ್ಯೋಗಗಳು ಹೆಚ್ಚುತ್ತವೆ ಎಂದೆಲ್ಲ ಸರಕಾರ ಭಾವಿಸಿದೆ. ಮಧ್ಯರಾತ್ರಿಯ ಬಳಿಕ ಓಡಾಡುವವರು, ಮಾಲ್‌ಗಳಲ್ಲಿ ತಿರುಗಾಡುವವರು ಯಾರು ಎನ್ನುವುದನ್ನು ಅಧ್ಯಯನ ಮಾಡಬೇಕಾದ ಅಗತ್ಯ ಈಗ ಹಿಂದೆಂದಿಗಿಂತಲೂ ಹೆಚ್ಚಿದೆ. ಕೇವಲ 11 ಗಂಟೆಯವರೆಗೆ ತೆರೆದಿರುವ ಈ ಸಂದರ್ಭದಲ್ಲೇ ಬೆಂಗಳೂರಿನಲ್ಲಿ ದರೋಡೆ, ಲೂಟಿಗಳು ನಡೆಯುತ್ತಿವೆ. ರಾತ್ರಿ 9 ಗಂಟೆಗೆ ಬೆಂಗಳೂರು ನಗರದಲ್ಲಿ ಯಾರೂ ಒಬ್ಬಂಟಿಯಾಗಿ ರಸ್ತೆಯಲ್ಲಿ ನಡೆಯುವಂತಹ ಸನ್ನಿವೇಶ ಇಲ್ಲ. ಹೀಗಿರುವಾಗ ಮಧ್ಯ ರಾತ್ರಿಯ ಬಳಿಕವೂ ಮಾಲ್‌ಗಳು, ಚಿತ್ರಮಂದಿರಗಳು ತೆರೆದಿದ್ದರೆ, ಈ ಜನರಿಗೆ ಭದ್ರತೆಯನ್ನು ನೀಡುವವರು ಯಾರು? ಕಳ್ಳಕಾಕರಿಗೆ, ದರೋಡೆ ಮಾಡುವವರಿಗೆ ಇದರಿಂದ ಹೆಚ್ಚು ಅವಕಾಶ ಸಿಕ್ಕಿದಂತಾಗುವುದಿಲ್ಲವೇ? ಬಹುಶಃ ಚಿತ್ರಮಂದಿರ, ಮಾಲುಗಳು 24 ಗಂಟೆ ತೆರೆದ ಬಳಿಕ, ಸರಕಾರ ಬಾರ್‌ಗಳಿಗೆ, ಮದ್ಯ ಮಾರಾಟಕ್ಕೂ 24 ಗಂಟೆ ಅವಕಾಶ ಕೊಡುವ ಸಾಧ್ಯತೆಗಳಿವೆ. ಯಾಕೆಂದರೆ ಇದರಿಂದಲೂ ಅಬಕಾರಿ ಇಲಾಖೆಗೆ ಹೆಚ್ಚು ಆದಾಯ ಬರುತ್ತದೆ. ಜೊತೆಗೆ ಉದ್ಯೋಗ, ವಹಿವಾಟುಗಳೂ ಹೆಚ್ಚುತ್ತವೆ. ಆದರೆ ಇದೇ ಸಂದರ್ಭದಲ್ಲಿ ಹಗಲಲ್ಲಿ ಕಾವಲು ಕಾಯುವಂತೆ, ರಾತ್ರಿಯಲ್ಲೂ ಕಾವಲು ಕಾಯಲು ಸಾಕಷ್ಟು ಪೊಲೀಸ್ ಸಿಬ್ಬಂದಿಗಳು ರಾಜ್ಯ ಸರಕಾರದ ಬಳಿ ಇದ್ದಾರೆಯೇ? ಇಲ್ಲದೇ ಇದ್ದರೆ ಇದರ ಸಂಪೂರ್ಣ ಲಾಭವನ್ನು ದುಷ್ಕರ್ಮಿಗಳು ತಮ್ಮದಾಗಿಸಿಕೊಳ್ಳುತ್ತಾರೆ. ಆದುದರಿಂದ, 24 ಗಂಟೆಗಳ ಕಾಲ ಮಾಲ್, ಚಿತ್ರಮಂದಿರಗಳನ್ನು ತೆರೆಯುವ ಮೊದಲು ಸರಕಾರ ಯೋಚಿಸಬೇಕು. ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು.

share
-ಎಲ್. ಸುಮಿತ್ರ, ಬೆಂಗಳೂರು
-ಎಲ್. ಸುಮಿತ್ರ, ಬೆಂಗಳೂರು
Next Story
X