Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುವ-ಶ್ರೀಮಂತ ಪ್ರೌಢ ಭಾರತೀಯರಿಗೆ...

ಯುವ-ಶ್ರೀಮಂತ ಪ್ರೌಢ ಭಾರತೀಯರಿಗೆ ಬಾದಾಮಿ, ಫಲಾಹಾರ ಇಷ್ಟ!

ವಾರ್ತಾಭಾರತಿವಾರ್ತಾಭಾರತಿ4 July 2016 12:04 AM IST
share
ಯುವ-ಶ್ರೀಮಂತ ಪ್ರೌಢ ಭಾರತೀಯರಿಗೆ ಬಾದಾಮಿ, ಫಲಾಹಾರ ಇಷ್ಟ!

ಮುಂಬೈ, ಜು.3: ಭರ್ಜರಿ ಶೇ.97ರಷ್ಟು ಯುವ ಹಾಗೂ ಶ್ರೀಮಂತ ಭಾರತೀಯರು ಸಂತೋಷದಲ್ಲಿರುವಾಗ ಬಾದಾಮಿ, ಹಣ್ಣುಗಳು ಹಾಗೂ ಇತರ ಒಣ ಹಣ್ಣುಗಳನ್ನು ತಿನ್ನಲು ಇಚ್ಛಿಸುತ್ತಾರೆಂದು ಇತ್ತೀಚಿನ ಸಮೀಕ್ಷೆಯೊಂದು ತಿಳಿಸಿದೆ.

ಬಹುಸಂಖ್ಯಾತ ಯುವ ಹಾಗೂ ಶ್ರೀಮಂತ ಪ್ರೌಢರಿಗೆ ಉಪಾಹಾರ ಸೇವನೆ ಸಂತೋಷದ ಅಭಿವ್ಯಕ್ತಿಯಾಗಿರುತ್ತದೆ. ಯುವ ಹಾಗೂ ಶ್ರೀಮಂತ ಭಾರತೀಯರು ಸಂತೋಷದಲ್ಲಿರುವಾಗ ಅದರಲ್ಲಿ ಶೇ.97 ಮಂದಿ ಬಾದಾಮಿ, ಹಣ್ಣುಗಳು ಹಾಗೂ ಇತರ ಒಣ ಹಣ್ಣುಗಳ ಸೇವನೆಗೆ ಆದ್ಯತೆ ನೀಡುತ್ತಾರೆಂದು ಮಾರುಕಟ್ಟೆ ಸಮೀಕ್ಷಾ ಸಂಸ್ಥೆ ಇಪ್ಸೋಸ್ ನಡೆಸಿದ ಸಮೀಕ್ಷೆಯೊಂದು ಹೇಳಿದೆ.

ಸಮೀಕ್ಷೆಯಲ್ಲಿ ದಿಲ್ಲಿ, ಮುಂಬೈ, ಬೆಂಗಳೂರು, ಹೈದರಾಬಾದ್, ಚಂಡಿಗಡ, ನಾಗಪುರ, ಭೋಪಾಲ್ ಹಾಗೂ ಕೊಯಂಬತ್ತೂರುಗಳ 18-35ರ ವಯೋಮಾನದ ಶ್ರೀಮಂತ ಪುರುಷರು ಹಾಗೂ ಮಹಿಳೆಯರ ಸಂದರ್ಶನ ನಡೆಸಲಾಗಿದೆ.

ನಗರಗಳಲ್ಲಿ ಬೆಂಗಳೂರಿನ ಶೇ.99, ಚಂಡಿಗಡದ ಶೇ.99 ಹಾಗೂ ಕೊಯಂಬತ್ತೂರಿನ ಶೇ.99 ಮಂದಿ ಸಂಶೋಧನ ಸಮಯದಲ್ಲಿ ಬಾದಾಮಿ ತಿನ್ನಲು ಬಯಸುತ್ತೇವೆಂದು ತಿಳಿಸಿದ್ದಾರೆಂದು ಸಮೀಕ್ಷೆ ಹೇಳಿದೆ.

ಯುವಕರು ಹಾಗೂ ಶ್ರೀಮಂತ ಪ್ರೌಢರು ತಮ್ಮ ಉಪಾಹಾರವು ಬಹಳ ರುಚಿಕರ, ವಿನೋದಮಯ, ಬಿಸಿ ಹಾಗೂ ಗರಿಗರಿಯಾಗಿರಬೇಕೆಂದು ಬಯಸುತ್ತಾರೆ. ಅದೇ ವೇಳೆ, ಅದು ಆರೋಗ್ಯಕರ, ಪೌಷ್ಟಿಕ ಹಾಗೂ ಶಕ್ತಿ ನೀಡುವಂತಹದಾಗಿರಬೇಕೆಂದು ಇಚ್ಛಿಸುತ್ತಾರೆ. ಇದು ಆರೋಗ್ಯದ ಉಪಾಹಾರದತ್ತ ಅವರ ಮಾನಸಿಕತೆ ಪಲ್ಲಟಗೊಂಡಿರುವುದನ್ನು ಸೂಚಿಸುತ್ತಿದೆಯೆಂದು ಅದು ತಿಳಿಸಿದೆ.

ಶೇ.30ರಷ್ಟು ಜನರು ತಮಗೆ ಹಸಿವಿಲ್ಲದಿದ್ದಾಗಲೂ ಒತ್ತಡದಲ್ಲಿದ್ದಾಗ ಉಪಾಹಾರದ (ಕುರುಕಲು ತಿಂಡಿ) ಕಡೆಗೆ ಹೆಚ್ಚು ವಾಲುತ್ತಾರೆಂದೂ ಸಮೀಕ್ಷೆ ಬಹಿರಂಗಪಡಿಸಿದೆ.

ಕುತೂಹಲದ ವಿಷಯವೆಂದರೆ ಮುಂಬೈ, ಚಂಡಿಗಡ ಹಾಗೂ ಭೋಪಾಲ್‌ಗಳಲ್ಲಿ ಒತ್ತಡವಿರುವಾಗ ಉಪಾಹಾರ ಸೇವಿಸುವವರು ಕನಿಷ್ಠ ಸಂಖ್ಯೆಯಲ್ಲಿದ್ದರೆ, ಬೆಂಗಳೂರು ಹಾಗೂ ಹೈದರಾಬಾದ್‌ಗಳಲ್ಲಿ ಹೆಚ್ಚಿದ್ದಾರೆ.

ನ್ಯಾಯಮೂರ್ತಿಗಳ ನೇಮಕಾತಿ ಅರ್ಜಿಗಳ ವೌಲ್ಯಮಾಪನ ಸಮಿತಿಗೆ ಸಿಜೆಐ ತಿರಸ್ಕಾರಹೊಸದಿಲ್ಲಿ, ಜು.3: ನ್ಯಾಯಾಧೀಶರಾಗಿ ಭಡ್ತಿ ಅಥವಾ ನೇಮಕಾತಿ ಶಿಫಾರಸು ಮಾಡಬಹುದಾದವರ ಹೆಸರುಗಳನ್ನು ನಿರ್ಧರಿಸಲು ಅರ್ಜಿಗಳನ್ನು ಕೊಲೀಜಿಯಂಗೆ ಕಳುಹಿಸುವ ಮೊದಲು, ಅವುಗಳ ವೌಲ್ಯಮಾಪನ ನಡೆಸುವುದಕ್ಕಾಗಿ ನಿವೃತ್ತ ನ್ಯಾಯಮೂರ್ತಿಗಳ ಸಮಿತಿಯೊಂದನ್ನು ರಚಿಸುವ ಸರಕಾರದ ಯೋಜನೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ತಿರಸ್ಕರಿಸಿದ್ದಾರೆ.

ವೈಧಾನಿಕ ಮನವಿಯ (ಎಂಒಪಿ) ಕರಡು ರಚಿಸಿರುವ ಸಚಿವರ ಗುಂಪಿನ ನೇತೃತ್ವ ವಹಿಸಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಬುಧವಾರ ಸಂಜೆ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್‌ರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಆ ವೇಳೆ ಅವರು ಪರಿಷ್ಕೃತ ಕರಡು ಎಂಒಪಿಯ ಈ ಪರಿಚ್ಛೇದದ ಬಗ್ಗೆ ಅಸಮ್ಮತಿ ಸೂಚಿಸಿದ್ದಾರೆ. ನ್ಯಾಯಮೂರ್ತಿಗಳೇ ನ್ಯಾಯಮೂರ್ತಿ ಗಳನ್ನು ನೇಮಿಸುವ 2 ದಶಕಗಳಿಗೂ ಹಳೆಯ ಕೊಲೀಜಿಯಂ ಪದ್ಧತಿಯ ಬದಲು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ಕಾಯ್ದೆಯನ್ನು ಸಂಸತ್ತು ಜಾರಿಗೊಳಿಸಿತ್ತು. ಆದರೆ, ಅದನ್ನು ಸುಪ್ರೀಂಕೋರ್ಟ್ ಕಳೆದ ವರ್ಷ ಅಕ್ಟೋಬರ್ 16ರಂದು ರದ್ದುಗೊಳಿಸಿತ್ತು.ೊಲೀಜಿಯಂ ವ್ಯವಸ್ಥೆ ಹೆಚ್ಚು ಪಾರದರ್ಶಕವಾಗಿರುವಂತೆ ಮಾಡುವ ಮಾರ್ಗಗಳನ್ನು ನಿರ್ಧರಿಸುವ ಸಮಯದಲ್ಲಿ ಸುಪ್ರೀಂಕೋರ್ಟ್, ರಾಜ್ಯಗಳೊಡನೆ ಸಮಾಲೋಚಿಸಿ ಎಂಒಪಿಯ ಕರಡನ್ನು ಪುನಾರಚಿಸುವಂತೆ ಕೇಂದ್ರಕ್ಕೆ ಸೂಚಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X